ಗದಗ: ರಾಜ್ಯ ಸರ್ವ ಶಿಕ್ಷಣ ಅಭಿಯಾನದ ಯೋಜನಾ ನಿರ್ದೇಶಕ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ.ರೇಜು ಅವರಿಂದು ನಗರದ ವಾಲ್ಮೀಕಿ ಭವನದಲ್ಲಿ ನೆಲಸಿರುವ ವಲಸೆ ಕಾರ್ಮಿಕರಿಗೆ ಜಿಲ್ಲಾಡಳಿತದಿಂದ ಒದಗಿಸಲಾಗಿರುವ ಸೌಲಭ್ಯಗಳ ಕುರಿತು ಪರೀಶಿಲಿಸಿದರು.

ನಂತರ ಜಿಲ್ಲೆಯಲ್ಲಿ ಕೋವಿಡ್-19 ಚಿಕಿತ್ಸೆಗಾಗಿ ನಿಗದಿಪಡಿಸಲಾದ ಹೊಸ ಆಯುಷ ಆಸ್ಪತ್ರೆ, ಗಂಗಿಮಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಆಶ್ರಯ ಬಡಾವಣೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಗದಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ sಸಿ.ಬಿ.ಬಡ್ನಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ ಕೆ, ಅಪರ ಜಿಲ್ಲಾಧಿಕಾರಿ ಸತೀಶಕುಮಾರ ಎಂ., ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ಮನ್ಸೂರ ಅಲಿ, ಜಿಮ್ಸ ನಿರ್ದೇಶಕ ಡಾ.ಪಿ.ಎಸ್.ಭೂಸರೆಡ್ಡಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಬಿ.ಸಿ.ಕರಿಗೌಡರ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಮತಿ ಸುಧಾ ಗರಗ ಉಪಸ್ಥಿತರಿದ್ದರು. 

Leave a Reply

Your email address will not be published. Required fields are marked *

You May Also Like

ಕೋಟುಮಚಗಿ ಬಳಿ ಕಾರು ಪಲ್ಟಿ!: ಓರ್ವ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಸಮೀಪದ ಕೋಟುಮಚಗಿ ಬಳಿ ನಡೆದಿದೆ. ಬೆಳಗಿನ ಜಾವ ಅಪಘಾತ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು, ಕಾರಿನಲ್ಲಿ ಇನ್ನು ಕೆಲವರು ಇದ್ದಿರಬಹುದೆಂದು ಸಾರ್ವಜನಿಕರಿಂದ ಸಂಶಯ ವ್ಯಕ್ತವಾಗಿದೆ.

ಗದಗ ಜಿಪಂ ಅಧ್ಯಕ್ಷರಾಗಿ ರಾಜೂಗೌಡ ಪಾಟೀಲ್ ಅವಿರೋಧ ಆಯ್ಕೆ

ಗದಗ: ಜಿಲ್ಲಾ ಪಂಚಾಯತಿಯ ಅಧ್ಯಕ್ಷರಾಗಿ ರಾಜೂಗೌಡ ಕೆಂಚನಗೌಡ್ರ (ಪಾಟೀಲ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿ.ಪಂ.…

ಗದಗ, ಶಿರಹಟ್ಟಿ ತಾಲೂಕಿನಲ್ಲಿಂದು ಸೋಂಕಿತರು ಪತ್ತೆ!

ಗದಗ: ತಾಲೂಕಿನ ಹರ್ತಿ ಗ್ರಾಮದ ನಿವಾಸಿ 22 ವರ್ಷದ ಮಹಿಳೆ (ಪಿ-18287) ಸೋಂಕಿತರ ಸಂಪರ್ಕದಿಂದಾಗಿ ಗದಗ-ಬೆಟಗೇರಿ…

ಕೋಲಾರದ ಸುತ್ತಮುತ್ತ ಆವರಿಸಿದೆ ಕೊರೊನಾ!

ಲಾಕ್ಡೌನ್ ಸಡಿಲಿಕೆ ಮಾಡಿದ್ದರಿಂದಾಗಿ ಹಾಗೂ ಗಡಿ ರಾಜ್ಯಗಳಲ್ಲಿ ಪತ್ತೆಯಾಗಿರುವ ಕೊರೊನಾ ಪ್ರರಕಣಗಳ ಸಂಖ್ಯೆಯಿಂದಾಗಿ ಜಿಲ್ಲೆಯ ಜನರದಲ್ಲಿ ಆತಂಕ ಮನೆ ಮಾಡಿದ್ದು, ಇಲ್ಲಿ ಕೂಡ ಕೊರೊನಾ ಭಯ ಕಾಡುತ್ತಿದೆ.