ಗದಗ: ರಾಜ್ಯ ಸರ್ವ ಶಿಕ್ಷಣ ಅಭಿಯಾನದ ಯೋಜನಾ ನಿರ್ದೇಶಕ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ.ರೇಜು ಅವರಿಂದು ನಗರದ ವಾಲ್ಮೀಕಿ ಭವನದಲ್ಲಿ ನೆಲಸಿರುವ ವಲಸೆ ಕಾರ್ಮಿಕರಿಗೆ ಜಿಲ್ಲಾಡಳಿತದಿಂದ ಒದಗಿಸಲಾಗಿರುವ ಸೌಲಭ್ಯಗಳ ಕುರಿತು ಪರೀಶಿಲಿಸಿದರು.

ನಂತರ ಜಿಲ್ಲೆಯಲ್ಲಿ ಕೋವಿಡ್-19 ಚಿಕಿತ್ಸೆಗಾಗಿ ನಿಗದಿಪಡಿಸಲಾದ ಹೊಸ ಆಯುಷ ಆಸ್ಪತ್ರೆ, ಗಂಗಿಮಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಆಶ್ರಯ ಬಡಾವಣೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಗದಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ sಸಿ.ಬಿ.ಬಡ್ನಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ ಕೆ, ಅಪರ ಜಿಲ್ಲಾಧಿಕಾರಿ ಸತೀಶಕುಮಾರ ಎಂ., ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ಮನ್ಸೂರ ಅಲಿ, ಜಿಮ್ಸ ನಿರ್ದೇಶಕ ಡಾ.ಪಿ.ಎಸ್.ಭೂಸರೆಡ್ಡಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಬಿ.ಸಿ.ಕರಿಗೌಡರ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಮತಿ ಸುಧಾ ಗರಗ ಉಪಸ್ಥಿತರಿದ್ದರು. 

Leave a Reply

Your email address will not be published. Required fields are marked *

You May Also Like

ಉನ್ನತ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ: ಸಿಎಂ ಹೇಳಿದ್ದೇನು?

ಬೆಂಗಳೂರು: ಸಿಎಂ ನೇತೃತ್ವದಲ್ಲಿ ಇಂದು ನಡೆದ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ…

ಗದಗ ಜಿಲ್ಲೆಯಲ್ಲಿ ಅಂಗನವಾಡಿ ಅಕ್ಕಂದಿರ 3 ತಿಂಗಳ ಸಂಬಳಕ್ಕೂ ಲಾಕ್ಡೌನ್!: ಬೆಂಗಳೂರಿಂದ ಪಾಸ್ ವರ್ಡ್ ತಂದರೆ ಲಾಕ್ ಓಪನ್!

ಖಾಲಿ-ಪೀಲಿ ತಾಂತ್ರಿಕ ನೆಪ ಹೇಳುತ್ತಿರುವ ಅಧಿಕಾರಿಗಳು ತಮ್ಮ ಸೋಮಾರಿತನ, ನಿರ್ಲ್ಯಕ್ಷದ ಕಾರಣದಿಂದ ಮುಂಡರಗಿ ತಾಲೂಕಿನ ಅಂಗನವಾಡಿ ಅಕ್ಕಂದಿರ ಕುಟುಂಬಗಳನ್ನು ಸಂಕಷ್ಟಕ್ಕೆ ದೂಡಿದ್ದಾರೆ.

ಕನಕಪುರದಲ್ಲಿ ಇಂದಿನಿಂದ ಸ್ವಯಂ ಪ್ರೇರಿತ ಲಾಕ್ ಡೌನ್!

ರಾಮನಗರ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಹೀಗಾಗಿ ಕನಕಪುರ ಜನ ಆತಂಕದಲ್ಲಿ ದಿನ…

ಗಾಂಜಾ ಬೆಳೆ:ಒರ್ವನ ಬಂಧನ

ಪಟ್ಟಣದ ಯಲಿಶಿರೂರ ರಸ್ತೆಯ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಓರ್ವನನ್ನು ಪೋಲಿಸರು ಬಂಧಿಸಿದ್ದಾರೆ.