ದೆಹಲಿ: ಕೊರೋನಾ ಸೊಂಕಿತ ಪ್ರಕರಣಗಳಲ್ಲಿ ಕರ್ನಾಟಕ 12ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆಯಾಗಿದೆ. 193 ಮಂದಿ ಗುಣಮುಖರಾಗಿದ್ದು 20ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ 29,451ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.7,137 ಜನರು ಗುಣಮುಖರಾಗಿದ್ದಾರೆ. ಆದರೆ ಈ ಸೋಂಕಿಗೆ 939 ಜನರು ಸಾವನ್ನಪ್ಪಿದ್ದಾರೆ. ವಿಶ್ವದಲ್ಲಿ 30.65ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. 9.22 ಸಾವಿರ ಮಂದಿ ಗುಣಮುಖರಾಗಿದ್ದು, 2.11 ಸಾವಿರಕ್ಕೂ ಹೆಚ್ಚು ಜನರು ಈ ಸೋಂಕಿಗೆ ಬಲಿಯಾಗಿದ್ದಾರೆ.  ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯಲ್ಲಿ ಅಮೇರಿಕಾ ಮೊದಲ ಸ್ಥಾನದಲ್ಲಿದೆ.


Leave a Reply

Your email address will not be published. Required fields are marked *

You May Also Like

ಮುಳಗುಂದ: ಮಳೆಯಿಂದ ಬೆಳೆ ಜಲಾವೃತ

ಮುಳಗುಂದ: ಶನಿವಾರ ರಾತ್ರಿ ಪಟ್ಟಣ ಸೇರಿದಂತೆ ಚಿಂಚಲಿ, ಕಲ್ಲೂರ ಹಾಗೂ ನೀಲಗುಂದ ಗ್ರಾಮಗಳ ವ್ಯಾಪ್ತಿಯಲ್ಲಿ ಒಂದು ಗಂಟೆಗೂ ಹೆಚ್ಚುಕಾಲ ಬಿರುಸಿನ ಮಳೆ ಸುರಿದಿದೆ.

ಮಾಜಿ ಪಿಎಂ ದೇವೇಗೌಡರಿಗೆ ಪ್ರಶಂಸಾ ಪತ್ರ ಕಳುಹಿಸಿದ ಹಾಲಿ ಪಿಎಂ

ಜೆಡಿಎಸ್ ವರಿಷ್ಟ ಎಚ್.ಡಿ.ದೇವೇಗೌಡ ಪಿಎಂ ಕೇರ್ ಹಾಗೂ ಕರ್ನಾಟಕ, ಕೇರಳ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದರು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದೇವೇಗೌಡ ಅವರನ್ನು ಪ್ರಶಂಶಿಸಿ ಪತ್ರ ಬರೆದಿದ್ದಾರೆ.

ವಾರದಲ್ಲಿ ಸಮಸ್ಯೆ ಬಗೆಹರಿಸಲು ಕರವೆ ಆಗ್ರಹ

ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾ ಘಟಕದ ವತಿಯಿಂದ ಶನಿವಾರ ಹೆಬ್ಬಾಳ ಗ್ರಾಪಂ ಎದುರು ಪ್ರತಿಭಟನೆ ನಡೆಸಲಾಯಿತು.