ಆತ್ಮಿಯರೇ
ಉತ್ತರ ಪ್ರಭ ನ್ಯೂಸ್ ಪೋರ್ಟಲ್ ನಲ್ಲಿ ಸಾಹಿತ್ಯ ವಿಭಾಗದ ಮಾರ್ಗದರ್ಶಕರಾಗಿ ಹಿರಿಯ ಸಾಹಿತಿ ಎ.ಎಸ್.ಮಕಾನದಾರ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಈಗಾಗಲೇ ಸಾಕಷ್ಟು ಕಥೆ ಹಾಗೂ ಕಾವ್ಯ ರಚನೆಯ ಮೂಲಕ ಮನೆಮಾತಾಗಿರುವ ಮಕಾನದಾರ ಅವರ ಕಾವ್ಯ ಪಠ್ಯ ಪುಸ್ತದಲ್ಲಿ ಪ್ರಕಟಗೊಂಡಿದೆ. ಹಲವು ಮಹತ್ವದ ಸಾಹಿತ್ಯ ಕೃತಿಗಳನ್ನು ಕೂಡ ಹೊರತಂದಿದ್ದಾರೆ. ಇವರ ಇತ್ತಿಚೆಗೆ ಪ್ರಕಟಗೊಂಡ ಅಕ್ಕಡಿ ಸಾಲು ಕೃತಿ ಹೆಚ್ಚು ಜನಮನ್ನಣೆ ಪಡೆದುಕೊಂಡಿದೆ. ಉತ್ತರ ಪ್ರಭ ಪೋರ್ಟಲ್ ಮೂಲಕ ಸಾಹಿತ್ಯಿಕ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳುವ ಯೋಜನೆಯನ್ನು ಹಾಕಿಕೊಂಡಿದ್ದೇವೆ.
ಈ ನಿಮ್ಮ ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಸುದ್ದಿ ಜೊತೆಗೆ ಸಾಹಿತ್ಯಕ್ಕೂ ಆದ್ಯತೆ ನೀಡಿದೆ. ಹೀಗಾಗಿ ಕೊರೊನಾ ಕಾವ್ಯ ಎನ್ನುವ ಹೆಸರಲ್ಲಿ ಕೊರೋನಾ ಕುರಿತಾದ ಕಾವ್ಯಗಳನ್ನು ಪ್ರಕಟಿಸಲಿದೆ. ಆಸಕ್ತರು ನೀವು ಬರೆದ ಕವನಗಳನ್ನು ನಮಗೆ ಕಳುಹಿಸಿಕೊಡಬಹುದಾಗಿದೆ. ನಿಮ್ಮ ಕವನದ ಜೊತೆಗೆ ನಿಮ್ಮ ಕಿರು ಪರಿಚಯ ಹಾಗೂ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಕಳುಹಿಸಿ ಕೊಡಲು ಮನವಿ.

ಕವನ ಕಳಿಸಬೇಕಾದ ವಾಟ್ಸಅಪ್ ಸಂಖ್ಯೆ: 8151955826

Leave a Reply

Your email address will not be published. Required fields are marked *

You May Also Like

ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಕಡೆ ಭೂ ಕಂಪನ ಅನುಭವ

ಬೆಂಗಳೂರು: ಇಂದು ಬೆಂಗಳೂರು ಸೇರಿದಂತೆ ರಾಜ್ಯದ  ಹಲವೆಡೆ ಭೂಮಿ ಕಂಪಿಸಿದ ಅನುಭವ .ರಾಮನಗರ  ಸೇರಿದಂತೆ ಮಂಡ್ಯದಲ್ಲಿಯೂ…

ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಗದಗ: ಕೋವಿಡ್-19ರ 2ನೇ ಅಲೆಯ ತೀವ್ರತೆಯ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತಿತರೆ ಚಟುವಟಿಕೆಗಳಿಗೆ ನಿರ್ಬಂಧಗಳನ್ನು ವಿಧಿಸಿರುವುದರಿಂದ ಆಟೋ ರಿಕ್ಷಾ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಷರತ್ತಿಗೊಳಪಟ್ಟು 3000 ರೂ.ಗಳ ಪರಿಹಾರ ಧನವನ್ನು ನೀಡಲು ಸರ್ಕಾರ ಆದೇಶಿಸಲಾಗಿದೆ.

ಎಷ್ಟು ಜನರಿಗೆ ಸಿಗಲಿದೆ ತಿರುಪತಿ ತಿಮ್ಮಪ್ಪನ ದರ್ಶನ ಭಾಗ್ಯ..?

ಆಂದ್ರಪ್ರದೇಶ: ಲಾಕ್ ಡೌನ್ ಹಿನ್ನೆಲೆ ಎಲ್ಲ ದೇವಸ್ಥಾನಗಳು ಬಂದ್ ಆಗಿದ್ದವು. ಇದರಿಂದ ಭಕ್ತರಿಗೆ ಒಂದು ಚಿಂತೆಯಾದರೆ,…

ದಿನಕ್ಕೆ ಎಷ್ಟು ಬಾರಿ ಮುಖ ತೊಳೆಯಬೇಕು ಗೊತ್ತಾ..?

ಮುಖವು ಪ್ರತಿಯೊಬ್ಬರ ಸೌಂದರ್ಯದ ಕೈಗನ್ನಡಿ. ಮುಖದ ಲಕ್ಷಣ ಕಂಡೇ ಮನುಷ್ಯನ ಗುಣ ಅಳಿಯಬಹುದು ಎನ್ನುತ್ತಾರೆ. ಜೀವನದಲ್ಲಿ ಕಷ್ಟ ಗಳಿಲ್ಲದೆ, ಯಾವುದೇ ಕೆಟ್ಟ ಆಲೋಚನೆಗಳಿಲ್ಲದೆ ಸಂತೋಷವಾಗಿರುವವರ ಮುಖ ನೋಡಲು ಅರಳಿದ ಮಲ್ಲಿಗೆಯಂತೆ ಇರುತ್ತದೆ.