ಆತ್ಮಿಯರೇ
ಉತ್ತರ ಪ್ರಭ ನ್ಯೂಸ್ ಪೋರ್ಟಲ್ ನಲ್ಲಿ ಸಾಹಿತ್ಯ ವಿಭಾಗದ ಮಾರ್ಗದರ್ಶಕರಾಗಿ ಹಿರಿಯ ಸಾಹಿತಿ ಎ.ಎಸ್.ಮಕಾನದಾರ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಈಗಾಗಲೇ ಸಾಕಷ್ಟು ಕಥೆ ಹಾಗೂ ಕಾವ್ಯ ರಚನೆಯ ಮೂಲಕ ಮನೆಮಾತಾಗಿರುವ ಮಕಾನದಾರ ಅವರ ಕಾವ್ಯ ಪಠ್ಯ ಪುಸ್ತದಲ್ಲಿ ಪ್ರಕಟಗೊಂಡಿದೆ. ಹಲವು ಮಹತ್ವದ ಸಾಹಿತ್ಯ ಕೃತಿಗಳನ್ನು ಕೂಡ ಹೊರತಂದಿದ್ದಾರೆ. ಇವರ ಇತ್ತಿಚೆಗೆ ಪ್ರಕಟಗೊಂಡ ಅಕ್ಕಡಿ ಸಾಲು ಕೃತಿ ಹೆಚ್ಚು ಜನಮನ್ನಣೆ ಪಡೆದುಕೊಂಡಿದೆ. ಉತ್ತರ ಪ್ರಭ ಪೋರ್ಟಲ್ ಮೂಲಕ ಸಾಹಿತ್ಯಿಕ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳುವ ಯೋಜನೆಯನ್ನು ಹಾಕಿಕೊಂಡಿದ್ದೇವೆ.
ಈ ನಿಮ್ಮ ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಸುದ್ದಿ ಜೊತೆಗೆ ಸಾಹಿತ್ಯಕ್ಕೂ ಆದ್ಯತೆ ನೀಡಿದೆ. ಹೀಗಾಗಿ ಕೊರೊನಾ ಕಾವ್ಯ ಎನ್ನುವ ಹೆಸರಲ್ಲಿ ಕೊರೋನಾ ಕುರಿತಾದ ಕಾವ್ಯಗಳನ್ನು ಪ್ರಕಟಿಸಲಿದೆ. ಆಸಕ್ತರು ನೀವು ಬರೆದ ಕವನಗಳನ್ನು ನಮಗೆ ಕಳುಹಿಸಿಕೊಡಬಹುದಾಗಿದೆ. ನಿಮ್ಮ ಕವನದ ಜೊತೆಗೆ ನಿಮ್ಮ ಕಿರು ಪರಿಚಯ ಹಾಗೂ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಕಳುಹಿಸಿ ಕೊಡಲು ಮನವಿ.

ಕವನ ಕಳಿಸಬೇಕಾದ ವಾಟ್ಸಅಪ್ ಸಂಖ್ಯೆ: 8151955826

Leave a Reply

Your email address will not be published. Required fields are marked *

You May Also Like

ಗಡಿಯಾರವೇ ನಿರ್ಧಾರಗಳ ಬಂಡಿ

ಜೀವನದ ಯಾವ ಹಂತದಲ್ಲಾದರೂ ಸಮಸ್ಯೆಗಳು,ನೋವು,ಹತಾಶೆಗಳು ಬಂದೇ ಬರುತ್ತವೆ.ಬರೀ ನೋವುಗಳಷ್ಟೇ ಅಲ್ಲ ನಲಿವುಗಳೂ ಕೂಡ.ಈ ನೋವು ಸಂತಸಗಳೆಲ್ಲಾ ನಮ್ಮ ಜೀವನದ ಸಮಯ ಜೀವಿಗಳು ಎಂದರೆ ತಪ್ಪಾಗದು.

ಪುರಾಣ ಕವಿ ರಾಮಣ್ಣ ಬ್ಯಾಟಿ ಇನ್ನಿಲ್ಲ

ಗದಗ: ಕರ್ನಾಟಕ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಗದುಗಿನ ತೋಂಟದಾರ್ಯ ಲಿಂಗೈಕ್ಯ ಪರಮಪೂಜ್ಯ ಡಾಕ್ಟರ್ ತೋಂಟದ ಸಿದ್ದಲಿಂಗ…

ಗದಗನಲ್ಲಿ ರೆಮಿಡಿಸಿವಿರ್ ಇಂಜಕ್ಷನ್ ಅಕ್ರಮ ಮಾರಾಟ: ನಾಲ್ವರ ಬಂಧನ

ಗದಗ: ಈಗಾಗಲೇ ರಾಜ್ಯದಲ್ಲಿ ರೆಮಿಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಮಾಡುವ ಬಗ್ಗೆ ಆರೋಪಗಳು ಕೇಳಿ ಬರುತ್ತಲೇ ಇವೆ. ಈ ಮದ್ಯೆ ಗದಗನಲ್ಲಿ ಕಾಳಸಂತೆಯಲ್ಲಿ ಅಕ್ರಮವಾಗಿ ರೆಮಿಡಿಸಿವಿರ್ ಇಂಜಕ್ಷನ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ತಂಡವನ್ನು ಗದಗ ಸೈಬರ್ ವಿಭಾಗದ ಪೊಲೀಸರು ಬಂಧಿಸಿದ್ದಾರೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಹೇಳಿದ್ದಾರೆ.

ಕೊರೊನಾ ವಾರಿಯರ್ಸ್ ಗೆ ಉಪಹಾರ ವ್ಯವಸ್ಥೆ

ರೋಣ: ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಇಲ್ಲಿನ ಗ್ರಾಮ ಪಂಚಾಯತಿ ವತಿಯಿಂದ ಕೊರೊನಾ ವಾರಿಯರ್ಸ್ ಗಳಿಗೆ ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ಇಂತಹ ಸಂಕಷ್ಟದ ದಿನಗಳಲ್ಲಿಯೂ ಜನರ ರೋಗ್ಯ ಹಾಗೂ ಪ್ರಾಣ ಕಾಪಾಡಲು ಕೊರೊನಾ ವಾರಿಯರ್ಸ್ ಗಳು ಇನ್ನಿಲ್ಲದೇ ಶ್ರಮಿಸುತ್ತಿದ್ದಾರೆ. ಆಶಾ, ಅಂಗನವಾಡಿ, ನರ್ಸ್ ಹಾಗೂ ವೈದ್ಯರು, ಶಿಕ್ಷಕರು ಇತರ ಎಲ್ಲ ವಿಭಾಗದಲ್ಲಿ ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಲಾಯಿತು.