ಆತ್ಮಿಯರೇ
ಉತ್ತರ ಪ್ರಭ ನ್ಯೂಸ್ ಪೋರ್ಟಲ್ ನಲ್ಲಿ ಸಾಹಿತ್ಯ ವಿಭಾಗದ ಮಾರ್ಗದರ್ಶಕರಾಗಿ ಹಿರಿಯ ಸಾಹಿತಿ ಎ.ಎಸ್.ಮಕಾನದಾರ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಈಗಾಗಲೇ ಸಾಕಷ್ಟು ಕಥೆ ಹಾಗೂ ಕಾವ್ಯ ರಚನೆಯ ಮೂಲಕ ಮನೆಮಾತಾಗಿರುವ ಮಕಾನದಾರ ಅವರ ಕಾವ್ಯ ಪಠ್ಯ ಪುಸ್ತದಲ್ಲಿ ಪ್ರಕಟಗೊಂಡಿದೆ. ಹಲವು ಮಹತ್ವದ ಸಾಹಿತ್ಯ ಕೃತಿಗಳನ್ನು ಕೂಡ ಹೊರತಂದಿದ್ದಾರೆ. ಇವರ ಇತ್ತಿಚೆಗೆ ಪ್ರಕಟಗೊಂಡ ಅಕ್ಕಡಿ ಸಾಲು ಕೃತಿ ಹೆಚ್ಚು ಜನಮನ್ನಣೆ ಪಡೆದುಕೊಂಡಿದೆ. ಉತ್ತರ ಪ್ರಭ ಪೋರ್ಟಲ್ ಮೂಲಕ ಸಾಹಿತ್ಯಿಕ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳುವ ಯೋಜನೆಯನ್ನು ಹಾಕಿಕೊಂಡಿದ್ದೇವೆ.
ಈ ನಿಮ್ಮ ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಸುದ್ದಿ ಜೊತೆಗೆ ಸಾಹಿತ್ಯಕ್ಕೂ ಆದ್ಯತೆ ನೀಡಿದೆ. ಹೀಗಾಗಿ ಕೊರೊನಾ ಕಾವ್ಯ ಎನ್ನುವ ಹೆಸರಲ್ಲಿ ಕೊರೋನಾ ಕುರಿತಾದ ಕಾವ್ಯಗಳನ್ನು ಪ್ರಕಟಿಸಲಿದೆ. ಆಸಕ್ತರು ನೀವು ಬರೆದ ಕವನಗಳನ್ನು ನಮಗೆ ಕಳುಹಿಸಿಕೊಡಬಹುದಾಗಿದೆ. ನಿಮ್ಮ ಕವನದ ಜೊತೆಗೆ ನಿಮ್ಮ ಕಿರು ಪರಿಚಯ ಹಾಗೂ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಕಳುಹಿಸಿ ಕೊಡಲು ಮನವಿ.

ಕವನ ಕಳಿಸಬೇಕಾದ ವಾಟ್ಸಅಪ್ ಸಂಖ್ಯೆ: 8151955826

Leave a Reply

Your email address will not be published. Required fields are marked *

You May Also Like

ತಬ್ಲಿಘಿ ಪರ ಮಾತನಾಡಿದ ಐಎಎಸ್ ಅಧಿಕಾರಿಗೆ ಸರ್ಕಾರ ಏನು ಹೇಳಿತು?

ತಬ್ಲಿಘಿ ಪರ ಮಾತನಾಡಿದ ಐಎಎಸ್ ಅಧಿಕಾರಿಗೆ ಸರ್ಕಾರ ಏನು ಹೇಳಿತು? ಬೆಂಗಳೂರು : ತಬ್ಲಿಘಿ ಪರ…

ನನ್ನ ತೋಳಿನಾಸರೆ ನಿನಗೆ ಸಾಂತ್ವನ ನೀಡಲು ಕಾಯುತಿದೆ

ಪ್ರೇಮದ ಭಾಷೆ, ನೆನಪು,ತುಂಟಾಟಗಳ ಆಲಾಪವಾಗುತ್ತಿದೆ. ಸಾಂತ್ವಾನ ನೀಡಲು ತೋಳಿನಾಸರೆ ಸಖನಿಗಾಗಿ ಕಾಯುತ್ತಿವೆ. ಕಾಳಜಿ, ಪ್ರೀತಿ, ವಿಶ್ವಾಸ ಕಥೆಯ ಸಾರವಾಗಿದೆ. ಕಲ್ಪನಾ ಸಾಗರ್ ಅವರ ಲೇಖನವನ್ನು ನೀವು ಓದಿ…

ಬೆಳಗಾವಿಯ ಈ ಮನೆಯೇ ಒಂದು ‘ಕ್ಯಾಮೆರಾ!’ :ಫೋಟೊಗ್ರಫಿ ಪ್ರೀತಿ: ಮಕ್ಕಳ ಹೆಸರು ನಿಕಾನ್, ಕ್ಯಾನಾನ್, ಎಪ್ಸಾನ್

ಬೆಳಗಾವಿಯ ಈ ಮನೆ ರವಿ ಹೊಂಗಲ್ ಅವರ ಫೋಟೊಗ್ರಫಿ ಪ್ರೀತಿಗೆ ಸಾಕ್ಷಿಯಾಗಿದೆ. ಈ ಮನೆ ಫೋಟೊ ಈಗ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ಕ್ಯಾಮೆರಾ ಬಗೆಗಿನ ತಮ್ಮ ಒಲವನ್ನು ಈ ರೀತಿ ಸೃಜನಾತ್ಮಕ

ಸೇವಾಭಾವದ ಅದಮ್ಯ ಚೇತನ ಶಿವಾನಂದ ಪಟ್ಟಣಶೆಟ್ಚರ

ಬರಹ : ಗುಲಾಬಚಂದ ಆರ್. ಜಾಧವ, ಚಿತ್ರಕಲಾ ಶಿಕ್ಷಕ, ಆಲಮಟ್ಟಿಆಲಮಟ್ಟಿ : ಊಟ,ನಿದಿರೆಯ ಪರಿವಿಲ್ಲ. ಕೆಲಸಗಳನ್ನು…