ಗದಗ: ಸಾಂಸ್ಕೃತಿಕ, ವೈಜ್ಞಾನಿಕ,ಸಾಮಾಜಿಕವಾಗಿ ಒಂದಲ್ಲ ಒಂದು ಪ್ರಯತ್ನಗಳನ್ನು ಮಾಡುತ್ತಲೇ ಇರುವ ಜಿಲ್ಲೆಯ ಲಕ್ಷ್ಮೇಶ್ವರದ ಸ್ಕೂಲ್ ಚಂದನ್ ಶಾಲೆಯ ಪುಟಾಣಿಗಳು ಕೊರೋನಾ ಜಾಗೃತಿಗಾಗಿ ನೀಡಿದ ಸಂದೇಶ ಉತ್ತಮವಾಗಿ ಮೂಡಿ ಬಂದಿದೆ. ಸದಾ ಜನಪರ, ಜೀವಪದ ಕಾಳಜಿಯೊಂದಿಗೆ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಮಕ್ಕಳ ಕನಸುಗಳಿಗೆ ಬಣ್ಣ ತುಂಬುತ್ತಿರುವ ಸಂಸ್ಥೆಯ ಸಂಸ್ಥಾಪಕ ಟಿ.ಈಶ್ವರ ಹಾಗೂ ಆಡಳಿತ ಮಂಡಳಿ ಮತ್ತು ಶಾಲೆಯ ಸಿಬ್ಬಂಧಿಗಳ ಈ ಪ್ರಯತ್ನ ಮೆಚ್ಚುಗೆಗೆ ಪಾತ್ರವಾದದ್ದು.
You May Also Like
ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ : ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಮೇಘನ್.ಎಚ್.ಕೆ
ಎಚ್.ಕೆ.ಮೇಘನ್: ನೀಟ್ ಪರೀಕ್ಷೆಯಲ್ಲಿ 5ನೇ ರ್ಯಾಂಕ್ ಬಂದಿರುವುದು ಸಂತಸವನ್ನು ತಂದಿದೆ. ದೆಹಲಿಯ ಏಮ್ಸ್ನಲ್ಲಿ ಎಂಬಿಬಿಎಸ್ ಕೋರ್ಸ್ಗೆ ಸೇರಬೇಕು ಎಂದುಕೊಂಡಿದ್ದೇನೆ. ವೈದ್ಯನಾಗಬೇಕೆಂಬ ಕನಸು ಇಟ್ಟುಕೊಂಡಿದ್ದ ಹಿನ್ನೆಲೆಯಲ್ಲಿ ಪ್ರೌಢಶಾಲೆಗೆ ಬಂದ ತಕ್ಷಣವೇ ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದೆ. ಕರೊನಾ ರಜೆ ಸಿಕ್ಕ ಕಾರಣ ಓದಲು ಮತ್ತಷ್ಟು ಅವಕಾಶ ಸಿಕ್ಕಂತಾಯಿತು. ಈ ಸಾಧನೆಗೆ ಎಲ್ಲ ಪ್ರೋತ್ಸಾಹ ನೀಡಿದ ನನ್ನ ಪಾಲಕರಿಗೆ ಹಾಗೂ ಉಪನ್ಯಾಸಕರಿಗೆ ಧನ್ಯವಾದಗಳು ಎಂದು ಹೇಳಿ
- ಉತ್ತರಪ್ರಭ
- November 2, 2021
ಕಿರಿಕ್ ಬೆಡಗಿಗೆ ವಿಜಯ್ ಕಳುಹಿಸಿದ ಸಂದೇಶವೇನು?
ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರಿಗೆ ವಿಜಯ್ ದೇವರಕೊಂಡ ಸಂದೇಶ ಕಳುಹಿಸಿದ್ದಾರೆ. ಹೈದರಾಬಾದ್ಗೆ ಬಾ…
- ಉತ್ತರಪ್ರಭ
- May 12, 2020
ಸಸ್ಯ ಪ್ರೇಮ ನಿತ್ಯ ಮೂಡಲಿ-ಶಿವಾನಂದ ಪಟ್ಟಣಶೆಟ್ಟರ
ವರದಿ : ಗುಲಾಬಚಂದ ಜಾಧವಆಲಮಟ್ಟಿ: ಸಕಲ ಜೀವ ಸಂಕುಲಗಳಿಗೆ ಪ್ರಕೃತಿ ಮಾತೆಯೆ ಆಧಾರ.ಪ್ರಕೃತಿ ಸೃಷ್ಟಿಯಿಂದಲೇ ನಮಗೆಲ್ಲ…
- ಉತ್ತರಪ್ರಭ
- June 6, 2022
ಬ್ಯಾಂಕ್ ಗೆ 67 ಕೋಟಿ ವಂಚಿಸಿದ ಬಿಜೆಪಿ ಶಾಸಕ..!
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾಲ ಮಾಡಿ ರೂ.67 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣದಡಿ…
- ಉತ್ತರಪ್ರಭ
- June 17, 2020
1 comment
Super.