ಗದಗ: ಸಾಂಸ್ಕೃತಿಕ, ವೈಜ್ಞಾನಿಕ,ಸಾಮಾಜಿಕವಾಗಿ ಒಂದಲ್ಲ ಒಂದು ಪ್ರಯತ್ನಗಳನ್ನು ಮಾಡುತ್ತಲೇ ಇರುವ ಜಿಲ್ಲೆಯ ಲಕ್ಷ್ಮೇಶ್ವರದ ಸ್ಕೂಲ್ ಚಂದನ್ ಶಾಲೆಯ ಪುಟಾಣಿಗಳು ಕೊರೋನಾ ಜಾಗೃತಿಗಾಗಿ ನೀಡಿದ ಸಂದೇಶ ಉತ್ತಮವಾಗಿ ಮೂಡಿ ಬಂದಿದೆ. ಸದಾ ಜನಪರ, ಜೀವಪದ ಕಾಳಜಿಯೊಂದಿಗೆ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಮಕ್ಕಳ ಕನಸುಗಳಿಗೆ ಬಣ್ಣ ತುಂಬುತ್ತಿರುವ ಸಂಸ್ಥೆಯ ಸಂಸ್ಥಾಪಕ ಟಿ.ಈಶ್ವರ ಹಾಗೂ ಆಡಳಿತ ಮಂಡಳಿ ಮತ್ತು ಶಾಲೆಯ ಸಿಬ್ಬಂಧಿಗಳ ಈ ಪ್ರಯತ್ನ ಮೆಚ್ಚುಗೆಗೆ ಪಾತ್ರವಾದದ್ದು.
You May Also Like
ಮುಖ್ಯಮಂತ್ರಿ ಬಸವರಾಜ ಬೋಮ್ಮಾಯಿ ಮತ್ತು ಶಿವರಾಜ ಕುಮಾರ ಕೆಲವೇ ಕ್ಷಣಗಳಲ್ಲಿ ಜಂಟಿ ಸುದ್ದಿ ಗೋಷ್ಠಿ
ಬೆಂಗಳೂರಿನ ವಿಕ್ರಮ್ ಆಸ್ಪತ್ರೆ ಅವರ ಅಭಿಮಾನಿಗಳು ದೌಡು ಹೆಚ್ಚಿನ ಪೊಲೀಸ್ ಬೀಗಿ ಬಂದೋಬಸ್ತ ಮಾಡಲಾಗಿದ್ದು .ರಾಜ್ಯಾದ್ಯಂತ ಅವರ ಅಭಿಮಾನಿಗಳು ಬೇಗ ಗುಣಮುಖರಾಗಿ ಅಪ್ಪು ಬರಲಿ ಎಂದು ಪ್ರಾರ್ಥನೆ ಮಾಡುತ್ತಿರುವ ಬೆನ್ನಲ್ಲೆ ಕೆಲವೇ ಕ್ಷಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಸಿಎಂ ಮಾತನಾಡಲಿದ್ದಾರೆ. ಅಸ್ಪತ್ರೆಯತ್ತ ಚಿತ್ರರಂಗದ ಗಣ್ಯರು ,ರಾಜಕೀಯ ಮುಖಂಡರು ಚಿತ್ರರಂಗದ ಚಟುವಟಿಕೆಗಳನ್ನು ಬದಿಗೊತ್ತಿ ಎಲ್ಲರೂ ವಿಕ್ರಮ್ ಆಸ್ಪತ್ರೆಯತ್ತ ಬರುತ್ತಿದ್ದು ಕ್ಷಣಕ್ಷಣಕ್ಕೂ ಪುನೀತ್ ರಾಜಕುಮಾರ ಅವರ ಆರೋಗ್ಯ
- ಉತ್ತರಪ್ರಭ
- October 29, 2021
1 comment
Super.