ಗದಗ: ಸಾಂಸ್ಕೃತಿಕ, ವೈಜ್ಞಾನಿಕ,ಸಾಮಾಜಿಕವಾಗಿ ಒಂದಲ್ಲ ಒಂದು ಪ್ರಯತ್ನಗಳನ್ನು ಮಾಡುತ್ತಲೇ ಇರುವ ಜಿಲ್ಲೆಯ ಲಕ್ಷ್ಮೇಶ್ವರದ ಸ್ಕೂಲ್ ಚಂದನ್ ಶಾಲೆಯ ಪುಟಾಣಿಗಳು ಕೊರೋನಾ ಜಾಗೃತಿಗಾಗಿ ನೀಡಿದ ಸಂದೇಶ ಉತ್ತಮವಾಗಿ ಮೂಡಿ ಬಂದಿದೆ. ಸದಾ ಜನಪರ, ಜೀವಪದ ಕಾಳಜಿಯೊಂದಿಗೆ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಮಕ್ಕಳ ಕನಸುಗಳಿಗೆ ಬಣ್ಣ ತುಂಬುತ್ತಿರುವ ಸಂಸ್ಥೆಯ ಸಂಸ್ಥಾಪಕ ಟಿ.ಈಶ್ವರ ಹಾಗೂ ಆಡಳಿತ ಮಂಡಳಿ ಮತ್ತು ಶಾಲೆಯ ಸಿಬ್ಬಂಧಿಗಳ ಈ ಪ್ರಯತ್ನ ಮೆಚ್ಚುಗೆಗೆ ಪಾತ್ರವಾದದ್ದು.
You May Also Like
ಶಿರಾದಲ್ಲಿ ದಾಖಲೆ ಬರೆದ ಬಿಜೆಪಿ!
ತುಮಕೂರು : ಶಿರಾದಲ್ಲಿ ಮೊದಲ ಬಾರಿಗೆ ಕಮಲ ಅರಳಿದ್ದು, ಇತಿಹಾಸ ನಿರ್ಮಿಸಿದೆ.
- ಉತ್ತರಪ್ರಭ
- November 10, 2020
ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಪತ್ನಿಯಿಂದಲೇ ಪತಿಯ ಬರ್ಬರ ಹತ್ಯೆ..!
ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಸುವರ್ಣಗಿರಿ ತಾಂಡಾದಲ್ಲಿ ಪತ್ನಿಯಿಂದಲೇ ಪತಿಯ ಹತ್ಯೆಯಾದ ಘಟನೆ…
- ಉತ್ತರಪ್ರಭ
- November 6, 2022
ಗದಗ ಜಿಲ್ಲೆಯಲ್ಲಿ ಕೊರೊನಾಕ್ಕೆ ಯುವಕ ಬಲಿ
ಗದಗ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಓರ್ವ ಯುವಕ ಇಂದು ಬಲಿಯಾಗಿದ್ದಾನೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ…
- ಉತ್ತರಪ್ರಭ
- July 12, 2020
ಗದಗ, ಶಿರಹಟ್ಟಿ, ರೋಣ, ಮುಂಡರಗಿ ಸೇರಿ 19ಪಾಸಿಟಿವ್, ಗದಗನಲ್ಲೇ ಅತಿ ಹೆಚ್ಚು
ಗದಗ ಜಿಲ್ಲೆಯಲ್ಲಿ ಇಂದು ಪತ್ತೆಯಾದ ಸೋಂಕಿತರಲ್ಲಿ ಗದಗ ತಾಲೂಕಿನಲ್ಲಿಯೇ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.
- ಉತ್ತರಪ್ರಭ
- July 10, 2020
1 comment
Super.