ಧಾರವಾಡ : ಜಿಲ್ಲೆಯೂ ಆರೇಂಜ್ ಜೋನ್ನಮಲ್ಲಿ ಇರುವ ಕಾರಣ ಹಾಗೂ ಹುಬ್ಬಳ್ಳಿಯಲ್ಲಿ ಕಂಟೋನ್ಮೆಂಟ್ ಜೋನ್ ಇರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಹೊರತು ಪಡಿಸಿ ಜಿಲ್ಲೆಯಲ್ಲಿ ನಾಲ್ಕು ದಿನಗಳ ಕಾಲ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಧಾರವಾಡಕ್ಕೆ ಷರತ್ತು ಬದ್ಧ ಸಡಿಲಿಕೆ ನೀಡಲಾಗಿದೆ. ಗ್ರಾಮೀಣ ಭಾಗಕ್ಕೆ ಕೂಡಾ ಸಡಿಲಿಕೆ ನೀಡಲಾಗಿದೆ. ಈಗಾಗಲೇ ಅಗತ್ಯ ಸರಕು ಸಾಗಣೆ, ಉತ್ಪಾದನೆಗೆ ಜಿಲ್ಲೆಯಲ್ಲಿ ಅವಕಾಶ ನೀಡಲಾಗಿದೆ. ಗ್ರಾಮೀಣ ಭಾಗದಲ್ಲಿ ಮುಗ್ಗಟ್ಟು ಕಾಯ್ದೆ ಅಡಿ ನೋಂದಾಯಿತ ಅಂಗಡಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಧಾರವಾಡ ಗ್ರಾಮೀಣ, ನವಲಗುಂದ, ಅಣ್ಣಿಗೇರಿ, ಅಳ್ನಾವರ, ಕಲಘಟಗಿ ಹಾಗೂ ಕುಂದಗೋಳ ಪಟ್ಟಣಗಳ ಅಂಗಡಿಗಳಿ ತೆರೆಯಲು ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಧಾರವಾಡ ನಗರದಲ್ಲಿ ವಾರದಲ್ಲಿ ನಾಲ್ಕು ದಿನಗಳಾದ ಸೋಮವಾರದಿಂದ ಗುರುವಾರವರೆಗೆ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ಬೆಳಿಗ್ಗೆ 10 ರಿಂದ ಸಂಜೆ 6ರ ವರೆಗೆ ಮಾತ್ರ ಅಂಗಡಿಗಳನ್ನು ತೆರೆಯಲು ಜಿಲ್ಲಾಧಿಕಾರಿಯವರು ಲಿಖಿತ ಆದೇಶ ಹೊರಡಿಸುತ್ತಾರೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಶೌಚದಲ್ಲಿ ಕಾಣದ ನೀರು ? ಪ್ರವಾಸಿಗರ ದಿಗಿಲು !!!
“ಪ್ರಯಾಸ-ಪರದಾಟ-ಹೈರಾಣ-ಫಜೀತಿ”

ಉತ್ತರಪ್ರಭ ಸುದ್ದಿಆಲಮಟ್ಟಿ: ನಿಸರ್ಗ ಸಹಜ ಕ್ರಿಯೆಗೆ ಹೊತ್ತು ಗೊತ್ತಿಲ್ಲ. ಅದು ಹೇಳಿ ಕೇಳಿ ಬರದು. ಶೌಚಾಲಯಕ್ಕೆ…

ಸಂವಿಧಾನಕ್ಕೆ ತೆಲೆ ಬಾಗಿ ನಡೆದರೆ ಬದುಕು ಪಾವನ ಮಕ್ಕಳು ಶೈಕ್ಷಣಿಕ ಪ್ರಭಲತೆ ಸಾಧಿಸಬೇಕು – ಜಿ.ಎಂ.ಕೋಟ್ಯಾಳ

ಆಲಮಟ್ಟಿ : ಸರಕಾರ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಹಾಗು ಮಕ್ಕಳ ಕಲಿಕೆಯ ಪ್ರಗತಿಗಾಗಿ ನಾನಾ ಬಗೆಯ…

ಅಪರೂಪದ ಕರಿನಾಗರ ಪ್ರತ್ಯಕ್ಷ, ಕುತೂಹಲ ಮೂಡಿಸೊದ ಕಪ್ಪು ಬಣ್ಣದ ಉರಗ..!

ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯ ನರಗುಂದ ತಾಲೂಕಿನ ಹೊರವಲಯದಲ್ಲಿರುವ ಜ್ಞಾನಮುದ್ರಾ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಅಪರೂಪದ…

ತಾಲೂಕಾ ಆರೋಗ್ಯ ರಕ್ಷಾ ಸಮಿತಿ ಸಭೆ ನಿರ್ಭಯದಿಂದ ಕಾರ್ಯ ನಿರ್ವಹಿಸಿ: ವೈದ್ಯರಿಗೆ ಶಾಸಕ ರಾಮಣ್ಣ ಅಭಯ

ಉತ್ತರಪ್ರಭ ಸುದ್ದಿಶಿರಹಟ್ಟಿ : ಪ್ರಸ್ತುತ ಕೊರೊನಾ ಸಮಯದಲ್ಲೂ ಹಲವಾರು ಸಮಸ್ಯೆಗಳನ್ನು ಎದುರಿಸಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು…