https://uttaraprabha.com/2020/04/29/%e0%b2%a7%e0%b2%be%e0%b2%b0%e0%b2%b5%e0%b2%be%e0%b2%a1-%e0%b2%a7%e0%b2%be%e0%b2%b0%e0%b2%b5%e0%b2%be%e0%b2%a1-%e0%b2%9c%e0%b2%bf%e0%b2%b2%e0%b3%8d%e0%b2%b2%e0%b3%86%e0%b2%af%e0%b3%82-%e0%b2%86/
ಧಾರವಾಡ ಧಾರವಾಡ : ಜಿಲ್ಲೆಯೂ ಆರೇಂಜ್ ಜೋನ್ನಮಲ್ಲಿ ಇರುವ ಕಾರಣ ಹಾಗೂ ಹುಬ್ಬಳ್ಳಿಯಲ್ಲಿ ಕಂಟೋನ್ಮೆಂಟ್ ಜೋನ್ ಇರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಹೊರತು ಪಡಿಸಿ ಜಿಲ್ಲೆಯಲ್ಲಿ ನಾಲ್ಕು ದಿನಗಳ ಕಾಲ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.