ಉಡುಪಿ: ಪೊಲೀಸರೊಂದಿಗೆ ಸೈನಿಕರು ಜಟಾಪಟಿ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಇಲ್ಲಿನ ಏನ್.ಸಿ.ಸಿ ಮೈದಾನದಲ್ಲಿ ಸೈನಿಕರ ಜೊತೆ ಪೊಲೀಸರು ಜಟಾಪಟಿ ನಡೆಸಿದ್ದಾರೆ.

ಮೈದಾನದಲ್ಲಿ ಗುಂಪುಗೂಡಿ ಆಟ ಆಡುತ್ತಿರುವುದನ್ನು ಪ್ರಶ್ನಿಸಿದ ಪೊಲೀಸರೊಂದಿಗೆ ಸೈನಿಕರು ವಾಗ್ವಾದಕ್ಕಿಳಿದಿದ್ದಾರೆ ಎನ್ನಲಾಗಿದೆ. ಈ ವೇಳೆ ಸೈನಿಕರು ನಮ್ಮನ್ನು ಪ್ರಶ್ನಿಸುವ ಹಕ್ಕು ನಿಮಗಾರಿಗೂ ಇಲ್ಲ ಎಂದು ವಾದಿಸಿದ್ದಾರೆನ್ನಲಾಗಿದ್ದು, ಪೊಲೀಸರೆದುರು ಸೈನಿಕರು ತೋರಿದ ವರ್ತನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಪ್ರಕರಣ ಕೆಲ ದಿನಗಳ ಹಿಂದೆಯೇ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ಮುಂಡರಗಿ: ಸೇತುವೆ ಕುಸಿತ ಸಂಚಾರ ವ್ಯತ್ಯಯ!

ತಾಲೂಕಿನ ಕೊರ್ಲಹಳ್ಳಿ ಬಳಿಯ ಸೇತುವೆ ಇಂದು ಬೆಳಗಿನ ಜಾವ ಕುಸಿತಗೊಂಡಿದ್ದು ಬೆಳಕಿಗೆ ಬಂದಿದೆ. ಅದೃಷ್ಟವಶಾತ್​ ಈ ಸಮಯದಲ್ಲಿ ಹೆಚ್ಚಿನ ಸಂಚಾರ ಇಲ್ಲದ ಹಿನ್ನೆಲೆಯಲ್ಲಿ ದುರ್ಘಟನೆ ಸಂಭವಿಸಿಲ್ಲ. ಆದರೆ ಘಟನೆಯಿಂದ ಬೆಳಿಗ್ಗೆ ಕಾರೊಂದು ಜಖಂಗೊಂಡಿದೆ ಎನ್ನಲಾಗಿದೆ.

ಬೆಂಗಳೂರು ಹಾಗೂ ಗದಗಿಗೆ ಬರಲಿದೆ ಕೊರೊನಾ ಎಕ್ಸ್ ಪ್ರೆಸ್!

ಬೆಂಗಳೂರು: ಸದ್ಯದಲ್ಲಿಯೇ ಬೆಂಗಳೂರಿಗೆ ಕೊರೊನಾ ಎಕ್ಸ್ ಪ್ರೆಸ್ ಬರಲಿದೆ.ಕರ್ನಾಟಕದ ಗ್ರೀನ್ ಜೋನ್ ಗೆ ದಾಳಿಯಿಟ್ಟ ಮುಂಬಯಿ…

ರಾಜ್ಯದಲ್ಲಿಂದು 34 ಹೊಸ ಕೊರೋನಾ ಕೇಸ್ ಪತ್ತೆ

ದುವರೆಗೆ ರಾಜ್ಯದಲ್ಲಿ ಒಟ್ಟಾರೆ 959 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇಂದು ಸಂಜೆ 5 ರ ಮಾಹಿತಿಯಂತೆ ಒಟ್ಟಾರೆ 33 ಜನ ಸಾವನ್ನಪ್ಪಿದ್ದು, 451 ಜನ ಗುಣಮುಖರಾಗಿ ಹಿಂತಿರುಗಿದ್ದಾರೆ.

ಕನ್ನಡ ರಾಜ್ಯೋತ್ಸವ ದಿನದಂದ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟಿಸಲು ಮುಂದಾದ ಮಹಾರಾಷ್ಟ್ರ ಸಚಿವರು!

ಬೆಳಗಾವಿ : ರಾಜ್ಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ತಯಾರಿ ನಡೆದಿದೆ. ಆದರೆ, ಮಹಾರಾಷ್ಟ್ರ ಸರ್ಕಾರ, ಇದನ್ನು ವಿರೋಧಿಸುವ ಪ್ರಯತ್ನ ನಡೆಸುತ್ತಿದೆ.