ಉಡುಪಿ: ಪೊಲೀಸರೊಂದಿಗೆ ಸೈನಿಕರು ಜಟಾಪಟಿ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಇಲ್ಲಿನ ಏನ್.ಸಿ.ಸಿ ಮೈದಾನದಲ್ಲಿ ಸೈನಿಕರ ಜೊತೆ ಪೊಲೀಸರು ಜಟಾಪಟಿ ನಡೆಸಿದ್ದಾರೆ.

ಮೈದಾನದಲ್ಲಿ ಗುಂಪುಗೂಡಿ ಆಟ ಆಡುತ್ತಿರುವುದನ್ನು ಪ್ರಶ್ನಿಸಿದ ಪೊಲೀಸರೊಂದಿಗೆ ಸೈನಿಕರು ವಾಗ್ವಾದಕ್ಕಿಳಿದಿದ್ದಾರೆ ಎನ್ನಲಾಗಿದೆ. ಈ ವೇಳೆ ಸೈನಿಕರು ನಮ್ಮನ್ನು ಪ್ರಶ್ನಿಸುವ ಹಕ್ಕು ನಿಮಗಾರಿಗೂ ಇಲ್ಲ ಎಂದು ವಾದಿಸಿದ್ದಾರೆನ್ನಲಾಗಿದ್ದು, ಪೊಲೀಸರೆದುರು ಸೈನಿಕರು ತೋರಿದ ವರ್ತನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಪ್ರಕರಣ ಕೆಲ ದಿನಗಳ ಹಿಂದೆಯೇ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ಹೊಸ ವರ್ಷಾಚರಣೆ: ಕೊವಿಡ್ ಮಾರ್ಗಸೂಚಿಯನ್ನು ಹೊರಡಿಸಿದ ರಾಜ್ಯ ಸರ್ಕಾರ

ಉತ್ತರಪ್ರಭ ಸುದ್ದಿ ಬೆಳಗಾವಿ:  ದಿನದಿಂದ ದಿನಕ್ಕೆ ಕೊವಿಡ್ ಒಮಿಕ್ರಾನ್  ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆ, ಹೊಸ ವರ್ಷಾಚರಣೆಯಲ್ಲಿ…

ಸಾರ್ವಜನಿಕರಿಂದ ಗೃಹ ಮಂಡಳಿ ಅಧಿಕಾರಿ ತರಾಟೆಗೆ

ಗದಗ: ಕರ್ನಾಟಕ ಗೃಹ ಮಂಡಳಿ ಅಧಿಕಾರಿಯನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಇಂದು ಗದಗನ ಗೃಹ…

ಹಸಿವು ತಾಳದೆ ಸತ್ತ ನಾಯಿಯನ್ನೇ ತಿಂದ ವ್ಯಕ್ತಿ!

ಹಸಿವು ತಾಳಲಾರದೆ ವ್ಯಕ್ತಿಯೋರ್ವ ರಸ್ತೆಯಲ್ಲಿ ಅಪಘಾತವಾಗಿ ಸತ್ತು ಬಿದ್ದಿದ್ದ ನಾಯಿಯನ್ನು ತಿನ್ನುತ್ತಿರುವ ವಿಡಿಯೋ ವೈರಲ್ ಆಗಿದೆ.

ರಾಜ್ಯದಲ್ಲಿ ಕೆಡಿಇಎಮ್ ನಿಂದ 10 ಲಕ್ಷ ಉದ್ಯೋಗ ಸೃಷ್ಟಿ!

ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಮ್) 2025ರ ವೇಳೆಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.