ಬೆಂಗಳೂರು: ಕಲಬುರಗಿ ಜಿಲ್ಲೆಯೊಂದರಲ್ಲಿಯೇ 8 ಪ್ರಕರಣ ಪತ್ತೆಯಾಗಿದ್ದು ಬೆಳಗಾವಿ ಜಿಲ್ಲೆ ಹುಕ್ಕೇರಿಯಲ್ಲಿ ಒಂದು ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಇಂದು ರಾಜ್ಯದಲ್ಲಿ ಮತ್ತೆ ಮತ್ತೆ 9 ಕೊರೋನಾ ಸೋಂಕಿತ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಂಜಾನೆಯ ಹೆಲ್ಥ್ ಬುಲಿಟಿನ್ ಬಿಡುಗಡೆ ಮಾಡಿದೆ

Leave a Reply

Your email address will not be published. Required fields are marked *

You May Also Like

ತರಬೇತಿಗೆ ಅರ್ಜಿ ಆಹ್ವಾನ

ಕೌಶಲ್ಯಾಭಿವೃದ್ಧಿ , ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಂಸ್ಥೆಯಾದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ ( ಸಿಡಾಕ) ಧಾರವಾಡ ಹಾಗೂ ಸಿಡಾಕ್ ಜಿಲ್ಲಾ ಕಚೇರಿ ಗದಗ ಇವರ ಸಹಯೋಗದಲ್ಲಿ ಉದ್ಯಮ ಕ್ಷೇತ್ರದಲ್ಲಿ ಆಸಕ್ತಿ ಇರುವ ಅಬ್ಯರ್ಥಿಗಳಿಗೆ 30 ದಿನಗಳ ಉಚಿತ ಬ್ಯೂಟಿಷಿಯನ್ ಹಾಗೂ ಕಾಸ್ಮೆಟಾಲಜಿ ಕೌಶಲ್ಯಾಧಾರಿತ ಉದ್ಯಮಶೀಲತಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಗುಂಡಿಯಲ್ಲಿ ವಾಹನ ಸವಾರರು ಬಿದ್ದು ನರಳಾಟ

ವರದಿ: ವಿಠಲ ಕೆಳೂತ್ ಮಸ್ಕಿ: ಲಿಂಗಸ್ಗೂರು-ಮಸ್ಕಿ ‌ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿರುವ ತಗ್ಗು ಗುಂಡಿಗಳಿಗೆ ಬಿದ್ದು ವಾಹನ…

ರೋಟರಿ ಕ್ಲಬ್ ವತಿಯಿಂದ ವಿದ್ಯಾರ್ಥಿನಿಯರಿಗೆ ಟ್ಯಾಬ್ ವಿತರಣೆ

ಜೀವನದಲ್ಲಿ ಒಂದಿಲ್ಲ ಒಂದು ಸಂಕಷ್ಟಗಳು ಇರುತ್ತವೆ. ಸಂಕಷ್ಟ ಎದುರಿಸುವ ಮನೋಬಲ ಬಲಿಷ್ಠವಿದ್ದರೆ ಎಂತಹ ಸಮಸ್ಯೆಯೂ ದೂರ ಮಾಡಬಹುದು ಈ ನಿಟ್ಟಿನಲ್ಲಿ ಸಾಧಕರ ಯಶೋಗಾಥೆಗಳನ್ನು ಅವಲೋಕಿಸಿಕೊಂಡು ಮುನ್ನಡೆಯಿರಿ ಎಂದು ರೋಟರಿ ಕ್ಲಬ್ ಅಧ್ಯಕ್ಷ ಸುರೇಂದ್ರಸಾ ರಾಯಬಾಗಿ ಹೇಳಿದರು.

ನಾಳೆ ಕೆರೆ ಹಸ್ತಾಂತರ ಸಮಾರಂಭ ( ಉದ್ಘಾಟನೆಗೆ ವೀರೇಂದ್ರ ಹೆಗ್ಗಡೆಯವರ ಆಗಮನ)

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್, ಸ್ಥಳೀಯ ಪಟ್ಟಣ ಪಂಚಾಯ್ತಿ ಹಾಗೂ ಬಾಲಲೀಲಾ ಮಹಾಂತ ಶಿವಯೋಗಿ ಕೆರೆ ಸಮಿತಿ ಸಹಭಾಗಿತ್ವದಲ್ಲಿ ನಮ್ಮೂರು ನಮ್ಮ