ಬೀದರ್: ಈಗಾಗಲೇ ಕೊರೋನಾ ಸೋಂಕಿತ ಪ್ರಕರಣಗಳು ಹೆಚ್ಚಾಗಿದ್ದರಿಂದ ಬೀದರ್ ಜಿಲ್ಲೆಯನ್ನು ರೆಡ್ ಝೋನ್ ಎಂದು ಘೋಷಿಸಲಾಗಿದೆ. ಆದಾಗ್ಯೂ ಜನರು ಮಾತ್ರ ರಸ್ತೆಗಿಳಿಯುವುದು ಸಾಮಾನ್ಯವಾಗಿದೆ. ಜನರ ವರ್ತನೆಗೆ ಬೇಸತ್ತು ಪೊಲೀಸರು ಬೀದರ್ ನಲ್ಲಿ ಅನಾವಶ್ಯಕವಾಗಿ ಓಡಾಡುತ್ತಿದ್ದವರಿಗೆ ಬಿಸಿ ಬಿಸಿ ಕಜ್ಜಾಯ ನೀಡಿದ್ದಾರೆ. ಡಿವೈಎಸ್ಪಿ ಬಸವೇಶ್ವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಈ ಮೂಲಕ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಅನವಶ್ಯಕವಾಗಿ ರಸ್ತೆಗಿಳಿದ ವಾಹನಗಳನ್ನು

ವಶಕ್ಕೆ ಪಡೆದಿದ್ದಾರೆ. ಬೀದರ್ ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ ಪಾಸ್ ಇಲ್ಲದೆ ಓಡಾಡುತಿದ್ದವರಿಗೆ ಬಿಸಿ ಮುಟ್ಟಿಸಲಾಗಿದೆ.  

Leave a Reply

Your email address will not be published. Required fields are marked *

You May Also Like

ಕೊರೊನಾ ಸೋಂಕು: ಗದಗನಲ್ಲಿಂದು ಇಬ್ಬರು ಬಿಡುಗಡೆ

ಗದಗ: ಜಿಲ್ಲೆಯಲ್ಲಿ ಕೊವಿಡ್-19 ಸೋಂಕಿನಿಂದ ಗುಣಮುಖರಾಗಿ ಇಂದು ಮತ್ತಿಬ್ಬರು ಬಿಡುಗಡೆ ಹೊಂದಿದರು. ಪಿ-1745(17 ವರ್ಷ), ಪಿ-1795 (16 ವರ್ಷ) ಇಬ್ಬರು ಯುವಕರು ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು.

ಪ್ಲಾಸ್ಮಾ ಚಿಕಿತ್ಸೆಯಿಂದ ಗಂಭೀರ ಪರಿಸ್ಥಿತಿಯ ಸೋಂಕಿತರ ರಕ್ಷಣೆ ಕಷ್ಟ: ಕೇಜ್ರಿವಾಲ್

ದೆಹಲಿ: ಗಂಭೀರ ಪರಿಸ್ಥಿತಿಯಲ್ಲಿರುವ ಕೊರೊನಾ ಸೋಂಕಿತರ ಜೀವವನ್ನು ಪ್ಲಾಸ್ಮಾ ಚಿಕಿತ್ಸೆಯಿಂದ ಉಳಿಸುವುದು ತೀರಾ ಕಷ್ಟ ಎಂದು…

ಮುದ್ದು ಮಾಡೋ ಗೆಳೆಯ ಪೋಸ್ಟರ್ ಅನಾವರಣ

ಆರ್ ಟಿ ರೆಕಾರ್ಡಿಂಗ್ ಸ್ಟುಡಿಯೋ ಪ್ರೊಡಕ್ಷನ್ ಬಾಗಲಕೋಟೆ ಅವರ ಮುದ್ದು ಮಾಡೋ ಗೆಳೆಯ ಮ್ಯೂಸಿಕ್ ಆಲ್ಬಂ ಸಾಂಗ್ ಫಸ್ಟ್ ಲುಕ್ ಪೋಸ್ಟರ್ ಅನ್ನು ಬಾಗಲಕೋಟೆಯ ಸಮಗ್ರ ಜೀವನ ವಿಕಾಸ ಸಂಸ್ಥೆಯ ಅಂಧ ಮಕ್ಕಳ ವಸತಿ ಶಾಲೆಯಲ್ಲಿ ಬಿಡುಗಡೆ ಮಾಡಲಾಯಿತು.

ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರ್ವಧರ್ಮ, ಜಾತಿಯ ಬೆಂಬಲ

ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆಗಾಗಿ ಹಕ್ಕೊತ್ತಾಯಕ್ಕಾಗಿ ಪಟ್ಟಣದಲ್ಲಿ ಬುಧವಾರ ನಡೆದ ಬೃಹತ್ ಹೋರಾಟದ ಮೆರವಣಿಗೆಯಲ್ಲಿ ತಾಲ್ಲೂಕಿನ ಮುಸ್ಲಿಂ, ಜೈನ, ಕ್ರಿಶ್ಚಿಯನ್, ವೀರಶೈವ ಲಿಂಗಾಯತ, ಕುರುಬ, ನಾಯಕ ಸೇರಿ ಎಲ್ಲಾ ಧರ್ಮ, ಜಾತಿಯ ಮುಖಂಡರು ಭಾಗವಹಿಸಿ ದೇವಾಂಗ ಸಮಾಜಕ್ಕೆ ಬೆಂಬಲ ವ್ಯಕ್ತಪಡಿಸಿದರು.