ಬೀದರ್: ಆಹಾರ ಕಿಟ್ ಪಡೆಯಲು ಟಾಟಾ ಎಸಿ ವಾಹನ ಬೆನ್ನತ್ತಿ ಮಹಿಳೆಯರು ಮಗ್ಗರಿಸಿ ಬಿದ್ದ ಘಟನೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ ನಡೆದಿದೆ. ಟಾಟಾ ಎಸಿಯಲ್ಲಿದ್ದ ದಿನಸಿ ಪಡೆಯಲು ವಾಹನಕ್ಕೆ ಜನ ಮುಗಿಬಿಳುತ್ತಿದ್ದಂತೆ ಇದನ್ನ ನೋಡಿ ಚಾಲಕ ವಾಹನವನ್ನ ವೇಗವಾಗಿ ಚಲಾಯಿಸಿದ್ದಾನೆ. ಈ ವೇಳೆ ಕಿಟ್ ಪಡೆಯಲು ಹೋದ ಮಹಿಳೆಯರು ಮಗ್ಗರಿಸಿ ಬಿದ್ದಿದ್ದಾರೆ. ನಿಜಕ್ಕೂ ಇದು ಭಯಾನಕ ಘಟನೆ. ಕೊರೋನಾ ಕರಾಳ ಛಾಯೆಯ ಲಕ್ಷಣವೇ ಸರಿ.

Leave a Reply

Your email address will not be published. Required fields are marked *

You May Also Like

ಶಿಕ್ಷಕರ ವರ್ಗಾವಣೆ : ಗಣಕೀಕೃತ ಕೌನ್ಸಿಲಿಂಗ್

2021-21ನೇ ಸಾಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಯನ್ನು ಗಣಕೀಕೃತ ಕೌನ್ಸಲಿಂಗ್ ಮೂಲಕ ನಡೆಸಲಾಗುತ್ತಿದೆ.

ರೈಲು ಹಳಿ ದುರಂತ: 16 ಸಾವು

ಮಹಾರಾಷ್ಟ್ರ:ನಿನ್ನೆಯಷ್ಟೆ ವಿಶಾಖಪಟ್ಟಣ ದುರಂತದ ಬೆನ್ನಲ್ಲೆ ಇಂದು ಔರಂಗಾಬಾದ್ ಪ್ರಕರಣ ಜನರನ್ನು ಬೆಚ್ಚಿ ಬೀಳಿಸಿದೆ. ಔರಂಗಾಬಾದ್ ರೈಲು…

ಕೇರಳದಲ್ಲಿ ಕೊರೊನಾ ಪ್ರಮಾಣ ಇಳಿಕೆ: ಪಿಣರಾಯಿ ವಿಜಯನ್

ಇಂದು ಕೇರಳದಲ್ಲಿ ಹೊಸದಾಗಿ ಕೊರೊನಾದ 40 ಪ್ರಕರಣಗಳು ದಾಖಲಾಗಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದರು.

ನೂರಾರು ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಉತ್ತರಪ್ರಭ ಸುದ್ದಿಕೋಲಾರ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಬೇಸತ್ತು ಇಂದು ಜೆಡಿಎಸ್ ಹಾಗೂ…