ಹಾವೇರಿ: ಹಸಿರು ವಲಯದಲ್ಲಿರುವ ಹಾವೇರಿ ಜಿಲ್ಲೆಯಲ್ಲಿ ಆರ್ಥಿಕ ಚಟುವಟುಕೆಗಳಿಗೆ ಸಡಿಲಿಕೆ ನೀಡಲಾಗಿದೆ. ಆದ್ರೆ ಗ್ರೀನ್ ಝೋನ್ ಸಡಿಲಿಕೆಗೂ ಕೆಲವೊಂದು ನಿಯಮಗಳಿಗೆ ಹಾವೇರಿ ಜನ ಕ್ಯಾರೆ ಎನ್ನುತ್ತಿಲ್ಲ. ನಗರದ ಮಾರುಕಟ್ಟೆಯಲ್ಲಿ ಬೇಕಾಬಿಟ್ಟಿಯಾಗಿ ಜನರು ತಿರುಗಾಡುತ್ತಿರುವುದು ಕಂಡುಬಂದಿತು. ರಾಜ್ಯ ಸರ್ಕಾರದ ಆದೇಶ ಗಾಳಿಗೆ ತೂರಿ ವ್ಯಾಪಾರ ವಹಿವಾಟಿಗೆ ದಿನಸಿ ಆಂಗಡಿಗಳು ಮುಂದಾಗಿವೆ.

ಇನ್ನು ಕೆಲ ಅಂಗಡಿ ಮಾಲೀಕರಿಂದ, ವ್ಯಾಪರಸ್ಥರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ವ್ಯಾಪಾರ ವಹಿವಾಟು ನಡೆದಿತ್ತು. ಲಾಲ್ ಬಹದ್ದೂರ ಶಾಸ್ತ್ರೀ ಮಾರುಕಟ್ಟೆಯಲ್ಲಿಯೂ  ಜನಸಂಚಾರ ಗಿಜಿಗುಡುತ್ತಿತ್ತು. ಗುಂಪುಗುಂಪಾಗಿ ಸೇರಿ ಖರೀದಿಗೆ ಸಾರ್ವಜನಿಕರು ಮುಂದಾದದ ಸನ್ನಿವೇಶ ಸಾಮಾನ್ಯವಾಗಿತ್ತು. ಈಗಾಗಲೇ ಹಾವೇರಿ ಗ್ರೀನ್ ಝೋನ್ ನಲ್ಲಿರುವುದರಿಂದ ಜನರು ಈ ರೀತಿ ವರ್ತಿಸುತ್ತಿದ್ದಾರಾ ಎನ್ನುವ ಪ್ರಶ್ನೆ ಉದ್ಭವವಾಗಿದೆ.

Leave a Reply

Your email address will not be published. Required fields are marked *

You May Also Like

ಯುದ್ಧಕ್ಕೆ ಸಿದ್ಧ ಎಂಬ ಸಂದೇಶವನ್ನು ಚೀನಾಕ್ಕೆ ನೀಡುತ್ತಿದೆ ಭಾರತ?

ಲಡಾಖ್‌: ಲಡಾಖ್‌ನಲ್ಲಿ ಚೀನಾ ಸೇನೆಯಿಂದ ಗಡಿ ಕ್ಯಾತೆ ಮುಂದುವರೆದ ನಡುವೆಯೇ ಭಾರತ ಯುದ್ಧಕ್ಕೆ ಸಿದ್ಧ ಎಂಬ…

ಗರಿಷ್ಠ ಮಟ್ಟದಲ್ಲಿ ನೀರು ಸಂಗ್ರಹ: ಒಂದು ವರ್ಷ ಕಾಲ ಕುಡಿಯುವ ನೀರಿಗೆ ಸಮಸ್ಯೆ ಅಗದು- ಸಚಿವ ಸಿ.ಸಿ.ಪಾಟೀಲ

ಆಲಮಟ್ಟಿ: ಆಲಮಟ್ಟಿ ಜಲಾಶಯದಲ್ಲಿಗ ಕಳೆದ ವರ್ಷಕ್ಕಿಂತಲೂ ಈ ಬಾರಿ ಈ ವೇಳೆ ಗರಿಷ್ಠ ಮಟ್ಟದಲ್ಲಿ ನೀರು…

ಗದಗ ತರಕಾರಿ ಮಾರುಕಟ್ಟೆಯಲ್ಲಿ ಜನಜಂಗುಳಿ: ಪೊಲೀಸರಿಂದ ಲಾಠಿ ರುಚಿ

ರಾಜ್ಯಾಂದತ ಸರಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು, ಭಾನುವಾರವೂ ಕೂಡ ಕರ್ಪ್ಯೂ ಎರಡನೇ ದಿನಕ್ಕೆ‌ ಮುಂದುವರೆದಿದೆ. ಆದರೆ, ಜನರು ಅವಶ್ಯಕ‌ ವಸ್ತುಗಳ ಖರೀದಿಗೆಂದು ಕೆಲ ಸಮಯದವರೆಗೆ ಅವಕಾಶ ನೀಡಿದರೆ ಅಲ್ಲಿಯೂ ಸಾಮಾಜಿಕ ಅಂತರ ಮರೆಯುತ್ತಿರುವುದು ಕಂಡು ಬರುತ್ತಿದೆ.

ಗದಗ ಜಿಲ್ಲೆಯಲ್ಲಿ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಮಹಾತ್ಮಾ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗದಗ ಜಿಲ್ಲಾ ಪಂಚಾಯತ ವ್ಯಾಪ್ತಿಯಡಿ ಬರುವ 57 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ 57 ಖಾಲಿ ಇರುವ ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.