ಕಲಬುರಗಿ : ಜಿಲ್ಲೆಯಲ್ಲಿ ಕೊರೊನಾ ಕಾಟ ಇನ್ನೂ ತಪ್ಪುತ್ತಿಲ್ಲ. ಸದ್ಯ ಕೊರೊನಾ ಅರ್ಧ ಶತಕ ಮೀರಿ ಸಾಗುತ್ತಿದೆ. ಜಿಲ್ಲೆಯಾದ್ಯಂತ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿದೆ.
ಜಿಲ್ಲೆಯಾದ್ಯಂತ ಜಾರಿಯಲ್ಲಿರುವ ಸಿ‌.ಆರ್.ಪಿ‌.ಸಿ. 1973 ಕಲಂ‌ 144 ರನ್ವಯ ನಿಷೇಧಾಜ್ಞೆಯನ್ನು ಮೇ-7ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್‌ ಬಿ. ಆದೇಶ ಹೊರಡಿಸಿದ್ದಾರೆ.
ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ‌ ಮನೆ – ಮನೆಗೆ ಭೇಟಿ‌ ನೀಡಿ ILI/SARI/ತೀವ್ರ ರೀತಿಯ ಆರೋಗ್ಯ ಸಮಸ್ಯೆ ಹೊಂದಿರುವವರ ಪತ್ತೆಗೆ ಸಾರ್ವತ್ರಿಕ ಸಮೀಕ್ಷೆ ನಡೆಯಲಿದೆ.
3 ದಿನದಲ್ಲಿ ಈ ಸಮೀಕ್ಷೆ ಪೂರ್ಣಗೊಳ್ಳಲಿದ್ದು, ಮನೆಗೆ ಬಂದ‌ ಸಿಬ್ಬಂದಿಗಳಿಗೆ‌ ಮಾಹಿತಿ ನೀಡಿ ಸಹಕರಿಸಿ ಎಂದು ಸಾರ್ವಜನಿಕರಲ್ಲಿ ಕೋರಿದ್ದಾರೆ.

Leave a Reply

Your email address will not be published. Required fields are marked *

You May Also Like

ನಿವೃತ್ತ ಪಿಡಿಓ ಟಿ. ಮಹಮದಲಿ ನಿಧನ

ಗ್ರಾಮ ಪಂಚಾಯಿತಿಯಲ್ಲಿ ಕರವಸೂಲಿಗಾರರಾಗಿ ಸೇರಿಕೊಂಡು ಹಂತಹಂತವಾಗಿ ಮುಂಬಡ್ತಿ ಪಡೆದು ಕಾರ್ಯದರ್ಶಿ ಹುದ್ದೆಗೇರಿ ಪಿಡಿಒ ಆಗಿ ಬಡ್ತಿ…

ಅಂತರ್ ಜಿಲ್ಲಾ ಪ್ರವಾಸಕ್ಕಾಗಿ ನೀವು ಏನು ಮಾಡಬೇಕು ಗೊತ್ತಾ?

ಲಾಕ್ ಡೌನ್ ಹಿನ್ನೆಲೆ ಅಂತರ್ ಜಿಲ್ಲೆಗಳಲ್ಲಿ ಸಿಲುಕಿರುವವರಿಗಾಗಿ ಅಂತರ್ ಜಿಲ್ಲಾ ಪ್ರವಾಸ ಕೈಗೊಳ್ಳಲು ಸರ್ಕಾರ ಪಾಸ್ ವ್ಯವಸ್ಥೆ ಮಾಡಿದೆ.

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಪೈಕಿ ಕೊರೊನಾಗೆ ಬಲಿಯಾದವರು ಎಷ್ಟು ಜನ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಸದ್ಯ ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಪೈಕಿ ಶೇ. 11ರಷ್ಟು ಸಿಬ್ಬಂದಿಗೆ ಸೋಂಕು ತಗುಲಿದ್ದು, ಈ ಪೈಕಿ 87 ಜನ ಬಲಿಯಾಗಿದ್ದಾರೆ.

ರೈತರ ಕಷ್ಟ ಕಣ್ತೆರೆದು ನೋಡ್ರಿ ಎಮ್.ಎಲ್.ಎ ಹೇಳಿದಂಗ ಕೇಳಬ್ಯಾಡ್ರಿ: ರೈತರಿಂದ ಲಕ್ಷ್ಮೇಶ್ವರ ತಹಶೀಲ್ದಾರ್ ತರಾಟೆಗೆ

ರಾಜ್ಯದಲ್ಲಿ ಸರ್ಕಾರ ಭೂಸುಧಾರಣೆ ಕಾಯ್ದೆ ಮೂಲಕ ರೈತರಿಗೆ ಮಾರಕವಾದ ಕಾಯ್ದೆ ಜಾರಿಗೆ ತಂದಿದೆ. ಜೊತೆಗೆ ಸ್ಥಳೀಯವಾಗಿಯೂ ರೈತರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಇದಕ್ಕೆ ನೀವು ಸರಿಯಾಗಿ ಸ್ಪಂದಿಸುತ್ತಿಲ್ಲ. ಶಾಸಕರು ಹೇಳಿದಂತೆ ಮಾತ್ರ ಕೇಳಬೇಡಿ ರೈತರ ಸಂಕಷ್ಟಗಳನ್ನು ಕಣ್ತೆರೆದು ನೋಡಿ ಎಂದು ತಹಶೀಲ್ದಾರರನ್ನು ರೈತರು ತರಾಟೆಗೆ ತೆಗೆದುಕೊಂಡ ಘಟನೆ ಲಕ್ಷ್ಮೇಶ್ವರದಲ್ಲಿ ನಡೆಯಿತು.