ಮಾಸ್ಕೋ : ರಷ್ಯಾದ ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್ ಅವರಿಗೂ ಕೊರೊನಾ ಮಹಾಮಾರಿ ಬೆನ್ನು ಹತ್ತಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಮಿಖಾಯಿಲ್ ಅವರೇ ಮಾಹಿತಿ ನೀಡಿದ್ದಾರೆ. ವೈದ್ಯರ ಸಲಹೆಯಂತೆ ಸ್ವಯಂ ದಿಗ್ಬಂಧನ ಹಾಕಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ನನಗೆ ಕೊರೊನಾ ಸೋಂಕು ತಗುಲಿದ್ದು, ಕ್ಯಾಬಿನೆಟ್ ಸಚಿವರ ಆರೋಗ್ಯದ ಹಿತದೃಷ್ಟಿಯಿಂದ ಸ್ವಯಂ ದಿಗ್ಭಂದನ ಹಾಕಿಕೊಂಡಿದ್ದೇನೆ ಎಂದು ಹೇಳಿದ್ದಾರೆ. ಈ ಕುರಿತು ರಷ್ಯಾ ಅದ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿರುವ ಅವರು, ಕೊರೊನಾಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ ಹಾಗೂ ಸ್ವಯಂ ದಿಗ್ಬಂಧನ ಹಾಕಿಕೊಂಡಿರುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮನುಕುಲದ ಸೂರ್ಯ ಲಿಂ.ತೋಂಟದ ಸಿದ್ದಲಿಂಗ ಶ್ರೀ

ಆಲಮಟ್ಟಿ : ಲಿಂ, ತೋಂಟದ ಡಾ.ಸಿದ್ದಲಿಂಗ ಶ್ರೀ ಕರುನಾಡು,ದೇಶ ಕಂಡ ಅಪರೂಪದ ಜೀವ ದೈವ. ನಿಭೀ೯ಡೆ…

ದೇಶದಲ್ಲಿಯೂ ಭಯ ಹುಟ್ಟಿಸಲು ಪ್ರಾರಂಭಿಸಿದೆ ಕೊರೊನಾ ಸೋಂಕು!

ಕೊರೊನಾ ಯೋಧರಿಗೂ ಸೋಂಕು ತಗುಲುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ದೇಶಾದ್ಯಂತ ಇಲ್ಲಿಯವರೆಗೂ 548 ವೈದ್ಯರು, ದಾದಿಯರಿಗೆ ಕೊರೊನಾ ತಗುಲಿದ್ದು, ಅವರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ

ಬಿಡುವೆನೆಂದರೂ ಬಿಡದಂತೆ ಕಾಡುತ್ತಿರುವ ಆಕೆ ಹೋಗಿದ್ದಾರೂ ಎಲ್ಲಿಗೆ..?

ಅದ್ಯಾಕೋ ಗೊತ್ತಿಲ್ಲ ನಾನು ಅವಳಿಗೆ ಫಿದಾ ಆಗಿಬಿಟ್ಟಿದ್ದೆ. ಕ್ಷಣವೂ ಬಿಟ್ಟಿರದಷ್ಟು ಗಾಢ ಪ್ರೀತಿ ಬೆಳೆದಿತ್ತು. ನಮ್ಮಿಬ್ಬರ ಪ್ರೀತಿಯ ಬೆಸುಗೆಗೆ ಮೂರು ವರ್ಷವಾಗಿತ್ತು. ನನ್ನ ಹೃದಯದ ಭಾಷೆ ಅವಳಿಗೆ ಗೊತ್ತು.

ಯುವಕರ ಭವಿಷ್ಯಕ್ಕೆ ಮಾರಕವಾದ ಮೋದಿ ಆಡಳಿತ

ದೇಶದಲ್ಲಿ ಮೋದಿ ಆಡಳಿತದಿಂದ ಗರಿಷ್ಠ ಪ್ರಮಾಣದ ನಿರುದ್ಯೋಗ ಸೃಷ್ಠಿಯಾಗಿದ್ದು, ಮೋದಿ ಆಡಳಿತ ಆರ್ಥಿಕತೆ ಮತ್ತು ಯುವಕರ ಭವಿಷ್ಯಕ್ಕೆ ಮಾರಕವಾಗಿದೆ.