ಬೆಂಗಳೂರು : ಕಾರ್ಮಿಕರ ದಿನಾಚರಣೆಯ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಟ್ವಿಟ್ ಮಾಡಿ ಶುಭಾಶಯ ಕೋರಿದ್ದಾರೆ.

ಕೊರೊನಾ ಗಂಡಾಂತರಕಾರಿ ಸಂದರ್ಭದಲ್ಲಿ ಕಾರ್ಮಿಕ ಬಂಧುಗಳ ಮೊಗದಲ್ಲಿ ನಗೆ ಮಾಸಿರುವುದು ವಾಸ್ತವ ಸತ್ಯ. ಕಂಡರಿಯದ ಈ ವಿಪತ್ತಿನ ಕಾಲವನ್ನು ಗೆದ್ದು ಬರುವ ದೃಢ ಸಂಕಲ್ಪ ಕಾರ್ಮಿಕರಲ್ಲಿ ಮನೆ ಮಾಡಲಿ ಎಂದು ಅವರು ಟ್ವೀಟ್ ಮೂಲಕ ಹಾರೈಸಿದ್ದಾರೆ.

ಸೋತಿರುವ ದುಡಿಯುವ ಕೈಗಳಿಗೆ ಹೊಸ ಚೈತನ್ಯ ಬರಲಿ. ಒಳ್ಳೆಯ ದಿನಗಳ ನಿರೀಕ್ಷೆಯಲ್ಲಿ ಈ ಬಾರಿಯ ಕಾರ್ಮಿಕ ದಿನಾಚರಣೆ ಎದುರುಗೊಳ್ಳೋಣ. ಕಾರ್ಮಿಕರ ಭವಿಷ್ಯದ ಆತಂಕ ದೂರವಾಗಲಿ. ಎಲ್ಲರಿಗೂ ಕಾರ್ಮಿಕ ದಿನಾಚರಣೆಯ ಶುಭಾಶಯಗಳು ಎಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ಆಲಮಟ್ಟಿ ಪದವಿ ಕಾಲೇಜಿಗೆ ಎಲ್.ಐ.ಸಿ.ತಂಡ ಭೇಟಿ

ಗುಲಾಬಚಂದ ಜಾಧವಆಲಮಟ್ಟಿ : ಸ್ಥಳೀಯ ಎಸ್.ವ್ಹಿ.ವ್ಹಿ.ಸಂಸ್ಥೆಯ ಮಂಜಪ್ಪ ಹಡೇ೯ಕರ (ಎಂ.ಎಚ್.ಎಂ.)ಪದವಿ ಮಹಾವಿದ್ಯಾಲಯಕ್ಕೆ ಬೆಳಗಾವಿ ರಾಣಿ ಚೆನ್ನಮ್ಮ…

ನರೇಗಲ್ಲ್ ನಲ್ಲಿ ರಾಷ್ಟ್ರೀಯ ಪಲ್ಸ್ ಪೊಲೀಯೊ ಕಾರ್ಯಕ್ರಮ

ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು. ಹಾಗು ದೇಶದ ಬಹುದೊಡ್ಡ ಆಸ್ತಿ ಎಂದು ನರೆಗಲ್ ಪಟ್ಟಣ ಪಂಚಾಯತಿ ಅಧ್ಯಕ್ಷೆ ಅಕ್ಕಮ್ಮ ಯ ಮಣೋಡ್ಡರ ಹೇಳಿದರು.

ಸೂರ್ಯಕಾಂತಿಗೆ ಕೋರಿ ಹುಳಗಳ ದಾಳಿ-ರೈತರು ಕಂಗಾಲು

ಉತ್ತರಪ್ರಭ ಸುದ್ದಿಆಲಮಟ್ಟಿ: ಮುಂಗಾರು ಹಂಗಾಮಿನಲ್ಲಿ ಬಿತ್ತನೆಗೊಂಡಿರುವ ಸೂರ್ಯಕಾಂತಿ ಬೆಳೆ ಹುಲುಸಾಗಿ ಬೆಳೆದು ನಿಂತಿದೆ. ಹಚ್ಚು ಹಸಿರಾಗಿ…

ಲಾಕ್ ಡೌನ್ : ಶೀಘ್ರದಲ್ಲಿಯೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ

ಲಾಕ್ ಡೌನ್ ನಿಂದಾಗಿ ಬಡವರ ತೊಂದರೆ ನೀಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದೆ.