ಬೆಂಗಳೂರು : ಕಾರ್ಮಿಕರ ದಿನಾಚರಣೆಯ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಟ್ವಿಟ್ ಮಾಡಿ ಶುಭಾಶಯ ಕೋರಿದ್ದಾರೆ.

ಕೊರೊನಾ ಗಂಡಾಂತರಕಾರಿ ಸಂದರ್ಭದಲ್ಲಿ ಕಾರ್ಮಿಕ ಬಂಧುಗಳ ಮೊಗದಲ್ಲಿ ನಗೆ ಮಾಸಿರುವುದು ವಾಸ್ತವ ಸತ್ಯ. ಕಂಡರಿಯದ ಈ ವಿಪತ್ತಿನ ಕಾಲವನ್ನು ಗೆದ್ದು ಬರುವ ದೃಢ ಸಂಕಲ್ಪ ಕಾರ್ಮಿಕರಲ್ಲಿ ಮನೆ ಮಾಡಲಿ ಎಂದು ಅವರು ಟ್ವೀಟ್ ಮೂಲಕ ಹಾರೈಸಿದ್ದಾರೆ.

ಸೋತಿರುವ ದುಡಿಯುವ ಕೈಗಳಿಗೆ ಹೊಸ ಚೈತನ್ಯ ಬರಲಿ. ಒಳ್ಳೆಯ ದಿನಗಳ ನಿರೀಕ್ಷೆಯಲ್ಲಿ ಈ ಬಾರಿಯ ಕಾರ್ಮಿಕ ದಿನಾಚರಣೆ ಎದುರುಗೊಳ್ಳೋಣ. ಕಾರ್ಮಿಕರ ಭವಿಷ್ಯದ ಆತಂಕ ದೂರವಾಗಲಿ. ಎಲ್ಲರಿಗೂ ಕಾರ್ಮಿಕ ದಿನಾಚರಣೆಯ ಶುಭಾಶಯಗಳು ಎಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ಮುಶಿಗೇರಿ: ನಾಗನಗೌಡ ಗೌಡರ ರಾಜ್ಯಕ್ಕೆ 2ನೇ ರ್ಯಾಂ ಕ್ ಪಡೆದು ಸೈಂಟಿಫಿಕ್ ಆಪೀಸರ್ ಹುದ್ದೆಗೆ ಆಯ್ಕೆ

ಗದಗ: ಪೊಲೀಸ್ ಇಲಾಖೆ ವತಿಯಿಂದ ಕಳೆದ ವರ್ಷ 28.05.2021 ರಂದು  ವಿಧಿವಿಜ್ಞಾನ  ಪ್ರಯೋಗಾಲಯ ವಿಭಾಗದಲ್ಲಿ  84…

ಹೊಸ ಶಿಕ್ಷಣ ನೀತಿ ಸಾಕಾರಕ್ಕೆ ಸಹಕಾರ ಅಗತ್ಯ- ಅರುಣ ಶಹಾಪುರ

ವರದಿ: ಗುಲಾಬಚಂದ ಜಾಧವ ಉತ್ತರಪ್ರಭಆಲಮಟ್ಟಿ: ಮೂವತ್ತು ನಾಲ್ಕು ವಸಂತಗಳ ಬಳಿಕ 21 ನೇ ಶತಮಾನ ಕಂಡ…

ಗದಗ ಜಿಲ್ಲೆಯಲ್ಲಿಂದು 06 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 6 ಕೊರೊನಾ ಪಾಸಿಟಿವ್ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 243…

ಗದಗ ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 88…