ಬೆಂಗಳೂರು : ಸದ್ಯ ಮದ್ಯ ಮಾರಾಟ ಮಾಡುವುದಿಲ್ಲ ಎಂಬ ಸುಳಿವನ್ನು ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರದ ಇಂದು ಸಿಎಂ   ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಭೆಯ ನಂತರ ಸಚಿವ ಆರ್. ಅಶೋಕ್ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.
ಮೇ..4 ರ ನಂತರವೇ ಸರ್ಕಾರ ಮದ್ಯ ಮಾರಾಟದ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ. ಎಷ್ಟು ಗಂಟೆಗಳ ಕಾಲ ಮದ್ಯದ ಅಂಗಡಿಗಳನ್ನು ತೆರೆಯಬಹುದು ಎಂಬ ಕುರಿತು ನಿರ್ಧಾರ ತೆಗೆದುಕೊಳ್ಳುವುದನ್ನು ಸಿಎಂ ಅವರ ವಿವೇಚನೆಗೆ ಬಿಟ್ಟಿದ್ದೇವೆ ಎಂದು ಹೇಳಿದ್ದಾರೆ.
Leave a Reply

Your email address will not be published. Required fields are marked *

You May Also Like

ಕೊರೊನಾ ಜನರಲ್ಲಿ ಆತಂಕ ಬೇಡ: ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾದಿಂದಾಗಿ ಪರಿಸ್ಥಿತಿ ಹದಗೆಟ್ಟಿಲ್ಲ. ಜನರು ಆತಂಕ ಪಡುವ ಅಗತ್ಯವಿಲ್ಲ. ಬೆಂಗಳೂರು ತೊರೆಯಬೇಡಿ…

ಪಾಸ್ ಬುಕ್ ಮೇಲಿದ್ದ ಕನ್ನಡ ಮಾಯವಾಗಿದ್ದೇಕೆ?

ಬೆಂಗಳೂರು: ಇಲ್ಲಿನ ಚಾಮರಾಜ ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.ಈ ಹಿಂದೆ…

ಕಸ್ತೂರಿ ರಂಗನ್ ವರದಿ: ಭಿನ್ನಾಭಿಪ್ರಾಯ ದಾಖಲಿಸಿದ ಬಿ.ಎಸ್.ವೈ.

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಕಸ್ತೂರಿರಂಗನ್ ವರದಿ ಜಾರಿ ಕುರಿತಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ…

ಪಚನ ಶಕ್ತಿ ವೃದ್ಧಿಗೆ ಮೊಳಕೆ ಒಡೆದ ಹೆಸರು ಕಾಳು

ಸದ್ಯ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಮಹಾಮಾರಿ ತಡೆಗಟ್ಟಲು ಆತ್ಮವಿಶ್ವಾಸದ ಜೊತೆಗೆ ರೋಗನಿರೋಧಕ ಶಕ್ತಿ ಹೆಚ್ಚಾಗಿ ಬೇಕಾಗುತ್ತದೆ. ಇದಕ್ಕಾಗಿ ಸಾರ್ವಜನಿಕರು ಜಾಗೃತಿ ವಹಿಸುವ ಅಗತ್ಯತೆ ತುಂಬಾ ಇದೆ. ಮಕ್ಕಳು, ವೃದ್ಧರು ಸೇರಿದಂತೆ ಎಲ್ಲ ವಯಸ್ಸಿನವರು ಇಮ್ಯೂನಿಟಿ ಪವರ್ ಹೆಚ್ಚಿಸುವ ಆಹಾರದತ್ತ ಹೆಚ್ಚಿನ ಗಮನ ಹರಿಸುವ ಅಗತ್ಯತೆ ಈ ಸಂದರ್ಭದಲ್ಲಿ ತುಂಬಾ ಇದೆ. ಇದಕ್ಕೆ ರಾಮಬಾಣ ಎಂಬಂತೆ ವರ್ತಿಸುವ ಹೆಸರುಕಾಳನ್ನು ಜನರು ಹೆಚ್ಚಾಗಿ ಬಳಸುವ ಅವಶ್ಯಕತೆ ಇದೆ.