ಬೆಂಗಳೂರು : ಸದ್ಯ ಮದ್ಯ ಮಾರಾಟ ಮಾಡುವುದಿಲ್ಲ ಎಂಬ ಸುಳಿವನ್ನು ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರದ ಇಂದು ಸಿಎಂ   ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಭೆಯ ನಂತರ ಸಚಿವ ಆರ್. ಅಶೋಕ್ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.
ಮೇ..4 ರ ನಂತರವೇ ಸರ್ಕಾರ ಮದ್ಯ ಮಾರಾಟದ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ. ಎಷ್ಟು ಗಂಟೆಗಳ ಕಾಲ ಮದ್ಯದ ಅಂಗಡಿಗಳನ್ನು ತೆರೆಯಬಹುದು ಎಂಬ ಕುರಿತು ನಿರ್ಧಾರ ತೆಗೆದುಕೊಳ್ಳುವುದನ್ನು ಸಿಎಂ ಅವರ ವಿವೇಚನೆಗೆ ಬಿಟ್ಟಿದ್ದೇವೆ ಎಂದು ಹೇಳಿದ್ದಾರೆ.
Leave a Reply

Your email address will not be published. Required fields are marked *

You May Also Like

24 ಗಂಟೆಗಳಲ್ಲಿ ರಾಜ್ಯದಲ್ಲಿ 37 ಕೋವಿಡ್ ಪಾಸಿಟಿವ್

ಮೇ 03 ಸಂಜೆ 5 ರಿಂದ ಮೇ 04 ಸಂಜೆ 5ರ ವರೆಗೆ 37 ಹೊಸ ಕೋವಿಡ್-19 ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದೆ.

ಸಿಮೆಂಟ್ ಮಿಕ್ಸರ್ ಟ್ರಕ್ ಮೂಲಕ ಪ್ರಯಾಣ – 18 ಜನರ ಬಂಧನ!

ಕೊರೊನಾ ವೈರಸ್ ನ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಹಲವರು ಮನೆ ತಲುಪಲು ಆಗದೆ ತಾವು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಸಿಲುಕಿದ್ದಾರೆ. ಹೀಗೆ ಸಿಲುಕಿ ಹತಾಶರಾಗಿದ್ದ ಕಾರ್ಮಿಕರ ಗುಂಪೊಂದು ಮಹಾರಾಷ್ಟ್ರದಿಂದ ಲಖನೌಗೆ ತೆರಳುತ್ತಿದ್ದ ಸಿಮೆಂಟ್ ಮಿಕ್ಸರ್ ಟ್ರಕ್‌ ಮೂಲಕ ಪ್ರಯಾಣಿಸಲು ತೆರಳಿ ಸಿಕ್ಕಿ ಬಿದ್ದಿದ್ದಾರೆ.

ಸಿರಿಧಾನ್ಯಗಳು ಸುಸ್ಥಿರ ಆರೋಗ್ಯ ಮತ್ತು ಸ್ವಸ್ಥ ಸಮಾಜದ ಐಸಿರಿಗಳು

ಸಿರಿಧಾನ್ಯಗಳು ಸುಸ್ಥಿರ ಆರೋಗ್ಯ ಮತ್ತು ಸ್ವಸ್ಥ ಸಮಾಜದ ಐಸಿರಿಗಳು. ಹಾದಿಯ ಹೊಲ ನೋಡ, ಸಿರಿಧಾನ್ಯಗಳ ಬೆಳೆ ನೋಡ,ಅಣ್ಣ ತಮ್ಮ, ಅಕ್ಕತಂಗ್ಯಾರ ನಗೆ ನೋಡ || ಹಡದವ್ವ ||ಆರೋಗ್ಯ, ಐಶ್ವರ್ಯ ನೋಡ ಮನೆಯೊಳಗ |

ಕಮಿಶನ್ ಗೆ ಒಳಗಾಗಿ ಗಣಿಗಾರಿಕೆಗೆ ಅವಕಾಶ ಬೇಡ: ತೋಂಟದ ಶ್ರೀಗಳು

ಗದಗ: ಕಪ್ಪತ್ತಗುಡ್ಡ ನಾಶವಾದರೆ ಈ ಭಾಗ ಮರಭೂಮಿಯಾಗುತ್ತದೆ. ಬಲ್ದೋಟದಂತಹ ಕಂಪನಿ ಸರ್ಕಾರದ ಮೇಲೆ ಪ್ರಭಾವ ಬೀರುತ್ತವೆ.…