ನವದೆಹಲಿ : ಲಾಕ್ ಡೌನ್ ಮೇ. 17ರ ವರೆಗೆ ಮುಂದುವರೆದ ಹಿನ್ನೆಲೆಯಲ್ಲಿ ಲಾಕ್ ಡೌನ್ ತೆರುವುಗೊಳ್ಳುವವರೆಗೂ ರೈಲು, ವಿಮಾನ ಸೇವೆ ರದ್ದುಗೊಳಿಸಲಾಗಿದೆ.
ಲಾಕ್ ಡೌನ್ ನಿಂದಾಗಿ ವಿವಿಧ ಸ್ಥಳಗಳಲ್ಲಿ ಸಿಲುಕಿರುವ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಿಗಳು, ಪ್ರವಾಸಿಗರಿಗಾಗಿ ಶ್ರಮಿಕ ವಿಶೇಷ ರೈಲು ಸಂಚರಿಸಲಿದೆ ಎಂದು ರೈಲ್ವೆ ಸಚಿವಾಲಯ ಸ್ಪಷ್ಟಪಡಿಸಿದೆ.
ಮೇ 17ರ ವರೆಗೆ ಸಬ್ ಅರ್ಬನ್ ರೈಲು ಸೇರಿದಂತೆ ಎಲ್ಲ ರೀತಿಯ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಟಿಕೆಟ್ ಬುಕ್ಕಿಂಗ್ ಗಾಗಿ ಯಾರೂ ರೈಲ್ವೆ ನಿಲ್ದಾಣಗಳಿಗೆ ಬರಬೇಡಿ ಎಂದು ಭಾರತೀಯ ರೈಲ್ವೆ ಟ್ವೀಟ್ ಮಾಡಿದೆ.
ಇನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ ಸಹ ಮೇ. 17ರ ಮಧ್ಯ ರಾತ್ರಿಯವರೆಗೆ ಎಲ್ಲಾ ವಾಣಿಜ್ಯ ವಿಮಾನ ಸೇವೆಯನ್ನು ರದ್ದುಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
Leave a Reply

Your email address will not be published. Required fields are marked *

You May Also Like

ವಿಮಾನ ಅಪಘಾತ – 22 ಜನ ವಿದ್ಯಾರ್ಥಿಗಳು ದಹನ!

ಉಕ್ರೇನ್ ನಲ್ಲಿ ಲ್ಯಾಂಡಿಂಗ್ ಆಗುವ ಸಂದರ್ಭದಲ್ಲಿ ವಿಮಾನ ಅಪಘಾತವಾದ ಪರಿಣಾಮ 22 ಜನ ವಿದ್ಯಾರ್ಥಿಗಳು ಸಜೀವವಾಗಿ ದಹನಗೊಂಡಿರುವ ಘಟನೆ ನಡೆದಿದೆ.

ಅಮೆರಿಕ ಅಧ್ಯಕ್ಷರು ಈ ರೀತಿ ಏಕೆ ವರ್ತಿಸುತ್ತಿದ್ದಾರೆ?

ವಾಷಿಂಗ್ಟನ್ : ಅಧ್ಯಕೀಯ ಚುನಾವಣೆಯ ಚರ್ಚೆಯಲ್ಲಿ ನಾನು ಭಾಗವಹಿಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಆಕ್ಸ್ ಫರ್ಡ್ ವಿವಿ ಕೋರೊನಾ ಲಸಿಕೆ : ಮೊದಲ ಹಂತದಲ್ಲಿ ಫಲಪ್ರದ

ಆಕ್ಸ್ ಫರ್ಡ್ ವಿವಿ ಅಭಿವೃದ್ಧಿಪಡಿಸುತ್ತಿರುವ ಕೋರೊನಾ ಲಸಿಕೆಯು ಆರಂಭಿಕ ಹಂತದಲ್ಲಿ ಭರವಸೆದಾಯಕ ಫಲಿತಾಂಶ ನೀಡಿದೆ.ಅಸ್ಟ್ರೋಜೈನೆಕಾ ಕಂಪನುಯ ಸಹಯೋಗದೊಮದಿಗೆ ಬ್ರಟನ್ನಿನ ಆಕ್ಸ್ ಫರ್ಡ್ ವಿವಿ

ಗಡಿಯಲ್ಲಿ 60 ಸಾವಿರ ಸೈನಿಕರನ್ನು ನಿಯೋಜಿಸಿದ ಚೀನಾ!

ವಾಷಿಂಗ್ಟನ್ : ಗಡಿಯಲ್ಲಿ ಚೀನಾ ರಾಷ್ಟ್ರದ ಉಪಟಳ ಮುಂದುವರೆದಿದೆ. ಚೀನಾ ಭಾರತದ ಮೇಲೆ ದಾಳಿ ಮಾಡುವ ಹುನ್ನಾರ ನಡೆಸುತ್ತಿದೆಯೇ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಗಡಿಯಲ್ಲಿ 60 ಸಾವಿರ ಸೈನಿಕರನ್ನು ನಿಯೋಜಿಸಿದ್ದೆ ಈ ಸಂಶಯಕ್ಕೆ ಕಾರಣವಾಗುತ್ತಿದೆ.