ನವದೆಹಲಿ : ಲಾಕ್ ಡೌನ್ ಮೇ. 17ರ ವರೆಗೆ ಮುಂದುವರೆದ ಹಿನ್ನೆಲೆಯಲ್ಲಿ ಲಾಕ್ ಡೌನ್ ತೆರುವುಗೊಳ್ಳುವವರೆಗೂ ರೈಲು, ವಿಮಾನ ಸೇವೆ ರದ್ದುಗೊಳಿಸಲಾಗಿದೆ.
ಲಾಕ್ ಡೌನ್ ನಿಂದಾಗಿ ವಿವಿಧ ಸ್ಥಳಗಳಲ್ಲಿ ಸಿಲುಕಿರುವ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಿಗಳು, ಪ್ರವಾಸಿಗರಿಗಾಗಿ ಶ್ರಮಿಕ ವಿಶೇಷ ರೈಲು ಸಂಚರಿಸಲಿದೆ ಎಂದು ರೈಲ್ವೆ ಸಚಿವಾಲಯ ಸ್ಪಷ್ಟಪಡಿಸಿದೆ.
ಮೇ 17ರ ವರೆಗೆ ಸಬ್ ಅರ್ಬನ್ ರೈಲು ಸೇರಿದಂತೆ ಎಲ್ಲ ರೀತಿಯ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಟಿಕೆಟ್ ಬುಕ್ಕಿಂಗ್ ಗಾಗಿ ಯಾರೂ ರೈಲ್ವೆ ನಿಲ್ದಾಣಗಳಿಗೆ ಬರಬೇಡಿ ಎಂದು ಭಾರತೀಯ ರೈಲ್ವೆ ಟ್ವೀಟ್ ಮಾಡಿದೆ.
ಇನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ ಸಹ ಮೇ. 17ರ ಮಧ್ಯ ರಾತ್ರಿಯವರೆಗೆ ಎಲ್ಲಾ ವಾಣಿಜ್ಯ ವಿಮಾನ ಸೇವೆಯನ್ನು ರದ್ದುಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
Leave a Reply

Your email address will not be published. Required fields are marked *

You May Also Like

ರಾಜ್ಯ ಸರ್ಕಾರಿ ನೌಕರರ ಡಿಎ ಗೆ ಕತ್ತರಿ..!

ಲಾಕ್‌ಡೌನ್ ಪರಿಣಾಮ ಸರ್ಕಾರದ ಬೊಕ್ಕಸಕ್ಕೆ ಭಾರಿ ಪೆಟ್ಟು ನೀಡಿದೆ. ಇದರಿಂದಾಗಿ ಸರ್ಕಾರ ಕೂಡ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಈ ಕಾರಣದಿಂದ ರಾಜ್ಯ ಸರ್ಕಾರ ನೌಕರರ ಡಿಎಗೆ ಕತ್ತರಿ ಹಾಕಲಿದೆ..?

ಮನೆಯಲ್ಲಿಯೇ ಕುಳಿತ ಮಕ್ಕಳಲ್ಲಿ ಹೆಚ್ಚಾಗುತ್ತಿದೆ ಬೊಜ್ಜು ಸಮಸ್ಯೆ!

ಲಾಕ್ ಡೌನ್ ನಿಂದಾಗಿ ಸದ್ಯ ಮಕ್ಕಳು ಮನೆಯಲ್ಲಿಯೇ ತಮ್ಮ ಬಾಲ್ಯ ಕಳೆಯುತ್ತಿದ್ದಾರೆ. ಇದರಿಂದಾಗಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.

ಗದಗ ಸಮಾಜ ಕಲ್ಯಾಣ ಇಲಾಖೆಯ ವಿವಿಧ ವಸತಿ ನಿಲಯಗಳಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 283 ನೇ ಜಯಂತಿಯ ಆಚರಣೆ

ಗದಗ:PPG SC/ST ವಸತಿ ನಿಲಯ ಗದಗದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ…

ಚಂಡಮಾರುತ ಎಲ್ಲಿ ಅಪ್ಪಳಿಸಲಿದೆ ಅಂತ ಹೇಳಿದೆ ಹವಾಮಾನ ಇಲಾಖೆ..!

ಅರಬ್ಬೀ ಸಮುದ್ರದಲ್ಲಿ ತೀವ್ರ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ನಿಸರ್ಗ ಚಂಡಮಾರುತ ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಿಗೆ ಬಾಧಿಸಲಿದೆ. ಈಗಾಗಲೇ ಗುಜಾರಾತ್ ಮತ್ತು ಮಹಾರಾಷ್ಟ್ರದೆಡೆಗೆ ಚಂಡಮಾರುತ ಚಲಿಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.