ನವದೆಹಲಿ : ಲಾಕ್ ಡೌನ್ ಮೇ. 17ರ ವರೆಗೆ ಮುಂದುವರೆದ ಹಿನ್ನೆಲೆಯಲ್ಲಿ ಲಾಕ್ ಡೌನ್ ತೆರುವುಗೊಳ್ಳುವವರೆಗೂ ರೈಲು, ವಿಮಾನ ಸೇವೆ ರದ್ದುಗೊಳಿಸಲಾಗಿದೆ.
ಲಾಕ್ ಡೌನ್ ನಿಂದಾಗಿ ವಿವಿಧ ಸ್ಥಳಗಳಲ್ಲಿ ಸಿಲುಕಿರುವ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಿಗಳು, ಪ್ರವಾಸಿಗರಿಗಾಗಿ ಶ್ರಮಿಕ ವಿಶೇಷ ರೈಲು ಸಂಚರಿಸಲಿದೆ ಎಂದು ರೈಲ್ವೆ ಸಚಿವಾಲಯ ಸ್ಪಷ್ಟಪಡಿಸಿದೆ.
ಮೇ 17ರ ವರೆಗೆ ಸಬ್ ಅರ್ಬನ್ ರೈಲು ಸೇರಿದಂತೆ ಎಲ್ಲ ರೀತಿಯ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಟಿಕೆಟ್ ಬುಕ್ಕಿಂಗ್ ಗಾಗಿ ಯಾರೂ ರೈಲ್ವೆ ನಿಲ್ದಾಣಗಳಿಗೆ ಬರಬೇಡಿ ಎಂದು ಭಾರತೀಯ ರೈಲ್ವೆ ಟ್ವೀಟ್ ಮಾಡಿದೆ.
ಇನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ ಸಹ ಮೇ. 17ರ ಮಧ್ಯ ರಾತ್ರಿಯವರೆಗೆ ಎಲ್ಲಾ ವಾಣಿಜ್ಯ ವಿಮಾನ ಸೇವೆಯನ್ನು ರದ್ದುಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
Leave a Reply

Your email address will not be published. Required fields are marked *

You May Also Like

ಇನ್ನು ಕೆಲವೇ ದಿನಗಳಲ್ಲಿ ಹೊಸ ಮರಳು ನೀತಿ ಅನ್ವಯ ಕಾರ್ಯಾರಂಭ: ಸಿ.ಸಿ.ಪಾಟೀಲ್

ಇನ್ನು ಕೆಲವೇ‌ ದಿನಗಳಲ್ಲಿ ನೂತನ ಮರಳು‌ ನೀತಿ‌ ಪ್ರಾರಂಭಿಸಲಿದ್ದೇವೆ. ಜೊತೆಗೆ ಎಂಎಂಐಎಲ್ ಹಾಗೂ ಹಟ್ಟಿ ಚಿನ್ನದ ಗಣಿ ಎಜಿನ್ಸಿಗಳಿಗೆ ನೂತನ ಮರಳು ನೀತಿ‌ ಅನ್ವಯ ಮರಳು ತೆಗೆಯಲು ಈ ಎರೆಡು ಎಜಿನ್ಸಿಗಳಿಗೆ ಆದೇಶ‌ ನೀಡಲಾಗಿದೆ.

ಪರಿಸರ ತನ್ನನ್ನು ರಕ್ಷಿಸಿಕೊಳ್ಳುತ್ತದೆ ಆದರೆ ನಾವು!?

ಪರಿಸರ ದಿನಾಚರಣೆಯನ್ನು ನಾವು ತುಂಬಾ ವಿಚಿತ್ರವಾಗಿ ಆಚರಿಸುತ್ತೇವೆ,ಈ ಕುರಿತು ಅನೇಕ ಜೋಕುಗಳು,ಟ್ರೋಲುಗಳು ಹುಟ್ಟಿಕೊಳ್ಳುವಷ್ಟು. ಆದರೆ, ಈ ವರ್ಷ ಮನುಷ್ಯ ಕೊಂಚ ಮರಗಳ ಮಹತ್ವ ಅರಿತುಕೊಂಡಿದ್ದಾನೆ. ಲಾಕ್ ಡೌನ್ ಹೊತ್ತಿನಲ್ಲಿ ಏಕಾಗ್ರತೆಯಿಂದ ಆಡುವ ಆಟವೆಂದರೆ ಕೇವಲ ಉಸಿರಾಟ ಮಾತ್ರ.

ಸಚಿವ ಸಿ ಸಿ ಪಿ ಕ್ಷಮೆ ಯಾಚಿಸಲಿ: ಅರಬರ್

ಉತ್ತರಪ್ರಭ ಸುದ್ದಿ ಗದಗ: ಮೆಣಿಸಗಿ ಗ್ರಾಮದಲ್ಲಿ ಹರಿಜನ ಗಿರಿಜನ ಅಭಿವೃದ್ಧಿ ವಿವಿಧ ಕಾಮಗಾರಿ ಚಾಲನೆ ನೀಡಿ…

ಮುಶಿಗೇರಿ: ನಾಗನಗೌಡ ಗೌಡರ ರಾಜ್ಯಕ್ಕೆ 2ನೇ ರ್ಯಾಂ ಕ್ ಪಡೆದು ಸೈಂಟಿಫಿಕ್ ಆಪೀಸರ್ ಹುದ್ದೆಗೆ ಆಯ್ಕೆ

ಗದಗ: ಪೊಲೀಸ್ ಇಲಾಖೆ ವತಿಯಿಂದ ಕಳೆದ ವರ್ಷ 28.05.2021 ರಂದು  ವಿಧಿವಿಜ್ಞಾನ  ಪ್ರಯೋಗಾಲಯ ವಿಭಾಗದಲ್ಲಿ  84…