ಶನಿವಾರ ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆ!!

ನವದೆಹಲಿ : ದೇಶದಲ್ಲಿ ಶನಿವಾರ ಒಂದೇ ದಿನ 2,294 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಅಲ್ಲದೇ, ಇಲ್ಲಿಯವರೆಗೆ 1,223 ಜನ ಸೋಂಕಿಗೆ ಬಲಿಯಾಗಿದ್ದಾರೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ಕೊರೊನಾ ಮಟ್ಟಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮೂರನೇ ಬಾರಿಯೂ ಲಾಕ್ ಡೌನ್ ನ್ನು ವಿಸ್ತರಿಸಿ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಮೇ. 17ರ ವರೆಗೂ ಲಾಕ್ ಡೌನ್ ಮುಂದುವರೆದಿದೆ. ಆದರೂ ಮಹಾಮಾರಿ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.

ಇಲ್ಲಿಯವರೆಗೂ 10,018 ಜನ ಸೋಂಕಿನಿಂದ ಗುಣ ಹೊಂದಿದ್ದಾರೆ. ಆದರೆ, ಕೊರೊನಾ ವಿರುದ್ದದ ಹೊರಾಟದ ಜೊತೆಗೇ ಆರ್ಥಿಕ ಚಟುವಟಿಕೆಗಳನ್ನೂ ಹಂತಹಂತವಾಗಿ ಆರಂಭಿಸುವ ಉದ್ದೇಶದೊಂದಿಗೆ ಕೇಂದ್ರ ಸರ್ಕಾರ ಹೆಚ್ಚಿನ ವಿನಾಯಿತಿಗಳನ್ನು ಪ್ರಕಟಿಸಿದೆ.




		
Leave a Reply

Your email address will not be published. Required fields are marked *

You May Also Like

ಬಿಹಾರದಲ್ಲಿ ಶುರುವಾದ ಎರಡನೇ ಹಂತದ ಮತ ಸಮರ!

ನವದೆಹಲಿ : ಬಿಹಾರದಲ್ಲಿ ಈಗಾಗಲೇ ಮೊದಲ ಹಂತದ ಚುನಾವಣೆ ಮುಕ್ತಾಯವಾಗಿದ್ದು, ಎರಡನೇ ಹಂತದ ಚುನಾವಣೆ ಪ್ರಾರಂಭವಾಗಿದೆ.

ಲಾಕ್ ಡೌನ್ ಸಡಿಲಿಕೆ ನಡುವೆಯೂ ರಣಕೇಕೆ ಹಾಕುತ್ತಿದೆ ಕೊರೊನಾ!

ದೇಶದಲ್ಲಿ ಲಾಕ್ ಡೌನ್ ಸಡಿಲಿಕೆಯಾಗುತ್ತಿದೆ. ಈ ಮಧ್ಯೆ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದ್ದು, ದಾಖಲೆಯ ಸೋಂಕಿತರು ಸಿಗುತ್ತಿದ್ದಾರೆ.

12ನೆ ತರಗತಿಯಲ್ಲಿ ಕೆಮಿಸ್ಟ್ರಿಯಲ್ಲಿ 24 ಅಂಕ: ತನ್ನ ಅಂಕಪಟ್ಟಿ ಸಮೇತ ಟ್ವೀಟ್ ಮಾಡಿದ ಐಎಎಸ್ ಅಧಿಕಾರಿ

ಅಂಕಗಳೇ ಎಲ್ಲವನ್ನೂ ನಿರ್ಧರಿಸುವುದಿಲ್ಲ ಎಂದು ಐಎಎಸ್  ಅಧಿಕಾರಿ ಮಾಡಿದ ಟ್ವೀಟ್ನಿಂದ ಸಾವಿರಾರು ಫೇಲಾದ ವಿದ್ಯಾರ್ಥಿಗಳ ಆತ್ಮಸ್ಥೈರ್ಯ…

ಉಪ ಚುನಾವಣೆ ಫಲಿತಾಂಶ ನಾಳೆ – ರಾಜರಾಜೇಶ್ವರಿ ನಗರದಲ್ಲಿ ನಾಳೆ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ!

ಬೆಂಗಳೂರು : ರಾಜ್ಯದಲ್ಲಿ ರಾಜಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ನಾಳೆಗೆ ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಧ್ಯೆರಾತ್ರಿಯವರೆಗೂ ನಿಷೇಧಾದಜ್ಞೆ ಜಾರಿಗೊಳಿಸಲಾಗಿದೆ.