ನವದೆಹಲಿ : ದೇಶದಲ್ಲಿ ಒಂದೆಡೆ ಲಾಕ್ ಡೌನ್ ಸಡಿಲಿಕೆ ಮಾಡಲು ಸಿದ್ಧತೆಗಳು ನಡೆದಿವೆ. ಇನ್ನೊಂದೆಡೆ ಕೊರೊನಾ ಸೋಂಕು ದಾಖಲೆ ಪ್ರಮಾಣದಲ್ಲಿ ಪತ್ತೆಯಾಗುತ್ತಿವೆ.
ಮಹಾರಾಷ್ಟ್ರ ಒಂದೇ ರಾಜ್ಯದಲ್ಲಿ ಒಂದೇ ದಿನ 1008 ಜನರಲ್ಲಿ ವೈರಸ್ ಪತ್ತೆಯಾಗಿದೆ. ಈ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಪ್ರತೀನಿತ್ಯ ಏರಿಕೆಯಾಗುತ್ತಲೇ ಇದ್ದು, ಇದೀಗ ಆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,506ಕ್ಕೆ ಏರಿಕೆಯಾಗಿದೆ. ಒಂದೇ ದಿನ 26 ಜ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ 485ಕ್ಕೆ ಏರಿಕೆಯಾಗಿದೆ.
ಈ ನಡುವೆ ನಿನ್ನೆ 106 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದರಂತೆ ಒಟ್ಟು ಗುಣಮುಖರಾಗಿರುವವರ ಸಂಖ್ಯೆ 1,879ಕ್ಕೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *

You May Also Like

ಅಂದು ವಿಶ್ವ ಕಪ್ ತಂದು ಕೊಟ್ಟ ತಂಡದಲ್ಲಿ ಕ್ರಿಕೆಟಿಗ ಯಶ್ ಪಾಲ್ ಇನ್ನಿಲ್ಲ!

ನವದೆಹಲಿ: 1983 ರಲ್ಲಿ ಭಾರತ ತಂಡ ವಿಶ್ವ ಕಪ್ ತನ್ನ ಮುಡಿಗೇರಿಸಿಕೊಂಡಿತ್ತು. ಇದು ಭಾರತದ ಕ್ರೀಕೆಟ್ ಇತಿಹಾಸದಲ್ಲಿ ಮಹತ್ವದ ವರ್ಷವಾಗಿತ್ತು. ಕ್ರೀಕೆಟ್ ಇತಿಹಾಸದಲ್ಲಿ ಭಾರತಕ್ಕೊಂದು ಮೈಲುಗಲ್ಲಾದ 1983 ರ ವಿಶ್ವಕಪ್ ಪಡೆದ ತಂಡದ ಸದಸ್ಯರೊಬ್ಬರು ನಿಧನ ಹೊಂದಿದ್ದಾರೆ. ಹೌದು, ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಯಶ್ ಪಾಲ್ ಶರ್ಮಾ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.

ಲಾಕ್ ಡೌನ್ ನಲ್ಲಿ ಹುಟ್ಟಿದ ಮಕ್ಕಳಿಗೆ ಕ್ವಾರಂಟೈನ್, ಸ್ಯಾನಿಟೈಸರ್ ಎಂದು ನಾಮಕರಣ!

ಭೋಪಾಲ್: ಲಾಕ್ ಡೌನ್ ಸಂದರ್ಭದಲ್ಲಿ ಹುಟ್ಟಿದ ಅವಳಿ ಮಕ್ಕಳಿಗೆ ಕ್ವಾರಂಟೈನ್ ಹಾಗೂ ಸ್ಯಾನಿಟೈಸರ್ ಎಂದು ಹೆಸರಿಟ್ಟಿರುವ…

ನಿಗಮ-ಮಂಡಳಿ: ಉತ್ತರ ಕರ್ನಾಟಕಕ್ಕೆ ಸಿಂಹಪಾಲು

ಬೆಂಗಳೂರು, ಮೈಸೂರು, ರಾಮನಗರಕ್ಕೆ ಸೊನ್ನೆ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಈ ಸಂದರ್ಭದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಸಂತೈಸುವ ಭಾಗವಾಗಿ 24 ಶಾಸಕರಿಗೆ ನಿಗಮ-ಮಂಡಳಿ ಗಿಫ್ಟ್ ನೀಡಲಾಗಿದೆ. ಯಾವುದೇ ಮುನ್ಸೂಚನೆ ಇಲ್ಲದೇ ಮುಖ್ಯಮಂತ್ರಿ ಯಡಿಯೂರಪ್ಪ 24 ನಿಗಮ-ಮಂಡಳಿಗಳಿಗೆ ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡುವ ಮೂಲಕ ಚಕಿತಗೊಳಿಸಿದ್ದಾರೆ.

ಗದಗ ಜಿಲ್ಲೆ ಗ್ರಾಮಗಳು ಗಡಗಡ: ಯಾವ ತಾಲೂಕಿನಲ್ಲಿ ಎಷ್ಟು ಕೊರೊನಾ ಪ್ರಕರಣ?

ಗದಗ: ಜಿಲ್ಲೆಯಲ್ಲಿ ಇಂದು 19 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಗ್ರಾಮೀಣ ಭಾಗದಲ್ಲೂ ಹೆಚ್ಚಿನ ಸೋಂಕಿತರು…