ಐಸ್ ಲಗಾ ಐಸಾ..! ಇನ್ನೂ ಸ್ವಲ್ಪ ಐಸಾ..! ತಳ್ಳದೆ ಸ್ಟಾರ್ಟ್ ಆಗ್ತಿಲ್ಲಾ ಕರೊನಾ ವಾರಿಯರ್ಸ್ ರಥ.. ಇದು ಗೃಹ ಸಚಿವರ ತವರು ಹಾವೇರಿಯಲ್ಲಿನ ಪೊಲೀಸರ ವಾಹನಗಳ ಸ್ಥಿತಿ. ಎಲ್ಲೆಂದರಲ್ಲಿ ಪೊಲೀಸರ ವಾಹನಗಳು ಕೈಕೊಡುತ್ತಿರುವುದರಿಂದ ಬಿಡುವಿಲ್ಲದ ಕೆಲಸದಲ್ಲಿರುವ ಅಧಿಕಾರಿಗಳಿಗೆ ಕಿರಿಕಿರಿ ಉಂಟು ಮಾಡಿದೆ. ನಿನ್ನೆ ರಾತ್ರಿ ಸಿಪಿಐ ಒಬ್ಬರ ಬೊಲೇರೋ ವಾಹನ ಕೆಟ್ಟು ನಿಂತರೆ ಬೆಳಿಗ್ಗೆ ಡಿವೈಎಸ್ಪಿ ಅವರ ವಾಹನಗಳ ಈ ಸಮಸ್ಯೆ ಅಧಿಕಾರಿ ಹಾಗೂ ಸಿಬ್ಬಂಧಿಗಳಿಗಂತೂ ಕಿರಿಯೇ ಸರಿ.
You May Also Like
ಉಪ ಚುನಾವಣೆ ಫಲಿತಾಂಶ ನಾಳೆ – ರಾಜರಾಜೇಶ್ವರಿ ನಗರದಲ್ಲಿ ನಾಳೆ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ!
ಬೆಂಗಳೂರು : ರಾಜ್ಯದಲ್ಲಿ ರಾಜಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ನಾಳೆಗೆ ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಧ್ಯೆರಾತ್ರಿಯವರೆಗೂ ನಿಷೇಧಾದಜ್ಞೆ ಜಾರಿಗೊಳಿಸಲಾಗಿದೆ.
- ಉತ್ತರಪ್ರಭ
- November 9, 2020