ಇಂದೋರ್ : ಕೊರೊನಾ ವೈರಸ್ ನ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಹಲವರು ಮನೆ ತಲುಪಲು ಆಗದೆ ತಾವು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಸಿಲುಕಿದ್ದಾರೆ. ಹೀಗೆ ಸಿಲುಕಿ ಹತಾಶರಾಗಿದ್ದ ಕಾರ್ಮಿಕರ ಗುಂಪೊಂದು ಮಹಾರಾಷ್ಟ್ರದಿಂದ ಲಖನೌಗೆ ತೆರಳುತ್ತಿದ್ದ ಸಿಮೆಂಟ್ ಮಿಕ್ಸರ್ ಟ್ರಕ್‌ ಮೂಲಕ ಪ್ರಯಾಣಿಸಲು ತೆರಳಿ ಸಿಕ್ಕಿ ಬಿದ್ದಿದ್ದಾರೆ.


ಅಕ್ರಮವಾಗಿ ಪ್ರಯಾಣಿಸುತ್ತಿದ್ದ 18 ಜನರನ್ನು ಇಂದೋರ್ ಪೋಲೀಸರು ಬಂಧಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೇ, ಪೊಲೀಸರು ಈ ವಿಷಯದಲ್ಲಿ ಎಫ್‌ಐಆರ್ ದಾಖಲು ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಎಫೆಕ್ಟ್ – ಹೊಲದಲ್ಲಿ ಬೆಳೆದ ಎಲೆಕೋಸನ್ನು ನಾಶ ಮಾಡಿದ ರೈತ!

ಚಿಕ್ಕಮಗಳೂರು: ಸರ್ಕಾರ ಎಷ್ಟೇ ಭರವಸೆ ನೀಡಿದರೂ ರೈತರ ಬವಣೆ ಮಾತ್ರ ನೀಗುತ್ತಿಲ್ಲ. ರೈತರೊಬ್ಬರು ಹಗಲಿರುಳು ಕಷ್ಟಪಟ್ಟು…

ಕೊರೊನಾಕ್ಕೆ ಬೆಚ್ಚಿಬಿದ್ದ ಕರುನಾಡು: ಸೋಂಕಿತರ ಸಂಖ್ಯೆ 1267, ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 1267 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 13190…

ದೇಶ ಉದ್ಧೇಶಿಸಿ ಮಾತನಾಡಲಿರುವ ಮೋದಿ!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ಗದಗನಲ್ಲಿ ಮತ್ತೆ ಮೂವರಿಗೆ ಕೊರೋನಾ ಸೋಂಕು ದೃಢ

ಗದಗ: ಈಗಾಗಲೇ ಗದಗ ಜಿಲ್ಲೆಯಲ್ಲಿ ಕೊರೋನಾ ಸೋಂಕು ದೃಢಪಟ್ಟ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದರು. ಇದರಿಂದ…