ಇಂದೋರ್ : ಕೊರೊನಾ ವೈರಸ್ ನ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಹಲವರು ಮನೆ ತಲುಪಲು ಆಗದೆ ತಾವು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಸಿಲುಕಿದ್ದಾರೆ. ಹೀಗೆ ಸಿಲುಕಿ ಹತಾಶರಾಗಿದ್ದ ಕಾರ್ಮಿಕರ ಗುಂಪೊಂದು ಮಹಾರಾಷ್ಟ್ರದಿಂದ ಲಖನೌಗೆ ತೆರಳುತ್ತಿದ್ದ ಸಿಮೆಂಟ್ ಮಿಕ್ಸರ್ ಟ್ರಕ್‌ ಮೂಲಕ ಪ್ರಯಾಣಿಸಲು ತೆರಳಿ ಸಿಕ್ಕಿ ಬಿದ್ದಿದ್ದಾರೆ.


ಅಕ್ರಮವಾಗಿ ಪ್ರಯಾಣಿಸುತ್ತಿದ್ದ 18 ಜನರನ್ನು ಇಂದೋರ್ ಪೋಲೀಸರು ಬಂಧಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೇ, ಪೊಲೀಸರು ಈ ವಿಷಯದಲ್ಲಿ ಎಫ್‌ಐಆರ್ ದಾಖಲು ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ನಿರೂಪಕಿ ಅನುಶ್ರೀ ವಿರುದ್ಧ ಸಿಸಿಬಿ ಫುಲ್ ಗರಂ

ಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ನಿರೂಪಕಿ ಅನುಶ್ರೀ ವಿರುದ್ಧ ಸಿಸಿಬಿ ಅಧಿಕಾರಿಗಳು ಗರಂ ಆಗಿದ್ದಾರೆ.

ಇಟಲಿ ದಾಟಿ ಮುಂದೆ ಹೋದ ಭಾರತ!!

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ…

ಲಾಕ್ ಡೌನ್ ಎಡವಟ್ಟು : ತವರಿಂದ ಬಂದ ಪತ್ನಿಗೆ ಪತಿಯಿಂದ ಲಾಕ್ಔಟ್!

ಬೆಂಗಳೂರು: ಸಂದರ್ಭದ ಬಂಧಿಯಾಗಿ ಆಕೆ 3 ತಿಂಗಳು ಕಾಲ ತವರಲ್ಲೇ ಉಳಿಯಬೇಕಾಯಿತು. ಗಂಡ-ಮಗ ಬೆಂಗಳೂರಿನಲ್ಲಿ, ಆಕೆ…

ಕೋವಿಡ್ ತಪಾಸಣೆ: ಹುಬ್ಬಳ್ಳಿಯ ಮಾಧ್ಯಮ ಪ್ರತಿನಿಧಿಗಳ ವರದಿ ನೆಗೆಟಿವ್.

ಮಾದ್ಯಮ ಪ್ರತಿನಿಧಿಗಳ ಪ್ರಯೋಗಾಲಯದ ವರದಿ ನೆಗೆಟಿವ್ ಬಂದಿde. ಇದರಿಂದ ಮಾಧ್ಯಮ ಮಿತ್ರರು ಹಾಗೂ ಅವರ ಕುಟುಂಬಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.