ಬೆಂಗಳೂರು : ಸತತವಾಗಿ ಮುಂದುವರೆದ ಲಾಕ್ ಡೌನ್ ನಿಂದಾಗಿ ರಾಜ್ಯದ ಬೊಕ್ಕಸ ಬರಿದಾಗಿದೆ. ಕಂಟೈನ್ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ರಾಜ್ಯದ ಇನ್ನುಳಿದ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ತಕ್ಷಣ ಪುನರಾರಂಭಿಸಬೇಕು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಆದೇಶ ನೀಡಿದ್ದಾರೆ.
ಇಂದು ತಮ್ಮ ಕಚೇರಿಯಿಂದಲೇ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಿಎಂ, ಎಲ್ಲ 30 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ರೆಡ್ ಜೋನ್ ಗಳನ್ನು ಹೊರತುಪಡಿಸಿ ಕೂಡಲೇ ಕೈಗಾರಿಕೆಗಳನ್ನು ಆರಂಭಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ನೆಲೆಸಿರುವ ಒಡಿಶಾ ರಾಜ್ಯದ ವಲಸೆ ಕಾರ್ಮಿಕರನ್ನು ಕಳುಹಿಸುವ ಬಗ್ಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಬೆಳಗಾವಿ ಹಾಗೂ ಹಾಸನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಹಾಗೂ ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಕೆ.ಗೋಪಾಲಯ್ಯ ಅವರು ಹಾಸನ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಗೊಂಡಿದ್ದಾರೆ.

ಬೆಳ್ಳಿ ತೆರೆಯ ಕಾರ್ಮಿಕರಿಗೆ ವಿಶೇಷ ಕೊಡುಗೆ!

ಬೆಳ್ಳೆ ತೆರೆಯ ಹಿಂದೆ ದುಡಿದಿರುವ ಎಲ್ಲ ಕಾರ್ಮಿಕರಿಗೂ ಗೌರವ ಸಲ್ಲಿಸುವ ನಿಟ್ಟಿನಲ್ಲಿ ರಾಬರ್ಟ್ ಚಿತ್ರ ತಂಡ ಮೇಕಿಂಗ್ ವಿಡಿಯೋ ಒಂದನ್ನು ಬಿಡುಗಡೆ ಮಾಡಿದೆ.

ಒತ್ತಡ ನಿವಾರಣೆಗೆ ಸಂಗೀತ

ಮಾನವ ಸಂಘ ಜೀವಿ ಸಮಾಜದಲ್ಲಿದ್ದುಕೊಂಡು ಹೊಂದಿಕೊAಡು ಜೀವನ ಸಾಗಿಸುತ್ತಿದ್ದಾನೆ. ಈ ಜೀವನ ಸಾಗಿಸುವುದಕ್ಕಾಗಿ ದಿನಂಪ್ರತಿ ದೇಹ ಮತ್ತು ಬುದ್ಧಿಯನ್ನು ದಂಡಿಸಿ ದುಡಿಯುತ್ತಲೇ ಇದ್ದಾನೆ. ಈ ದಣಿದ ದೇಹ ಮತ್ತು ಬುದ್ಧಿಗೆ ವಿಶ್ರಾಂತಿ ನೀಡಲು ಅವನು ಮೊರೆ ಹೋಗುವುದು ಮನರಂಜನೆಯನ್ನು. ಈ ಮನರಂಜನೆಗಳಲ್ಲಿ ಸಂಗೀತವು ಒಂದು. ಸಂಗೀತವು ಪ್ರತಿ ವ್ಯಕ್ತಿಯ ಜೀವನದ ಅವಿಭಾಜ್ಯ ಅಂಗವೆAದರೆ ತಪ್ಪಾಗಲಾರದು. ಜನನದಿಂದ ಮರಣದವರೆಗು ಸಂಗೀತ ಮಾನವನೊಂದಿಗೆ ಅವಿನಾಭಾವ ಸಂಬAಧ ಹೊಂದಿದೆ. ಮಗು ಗರ್ಭದಲ್ಲಿರುವಾಗಲೇ ಅದು ಸಂಗೀತದೊAದಿಗೆ ಸಂಬAಧ ಹೊಂದುತ್ತದೆ. ಮುಂದೆ ಅದು ಮಣ್ಣಲ್ಲಿ ಮಣ್ಣಾಗುವವರೆಗು ಸಾಗುತ್ತದೆ.

ಕೊರೊನಾ ಕಾರಣ: ಗದಗ ಜಿಲ್ಲೆಯಲ್ಲಿ ನಿಯಂತ್ರಿತ ಪ್ರದೇಶ(ಕಂಟೇನ್ಮೆಂಟ ಝೋನ್) ವಿವರ

ಕೊರೊನಾ ಕಾರಣ: ಗದಗ ಜಿಲ್ಲೆಯಲ್ಲಿ ನಿಯಂತ್ರಿತ ಪ್ರದೇಶ(ಕಂಟೇನ್ಮೆಂಟ ಝೋನ್) ವಿವರ