ನವದೆಹಲಿ : ಕೊರೊನಾದಿಂದಾಗಿ ನಗರ ಪ್ರದೇಶಗಳು ಅಕ್ಷರಶಃ ಆತಂಕದಲ್ಲಿ ಇವೆ.
ಕೊರೊನಾದಿಂದಾಗಿ ನಿರುದ್ಯೋಗ, ಬಡತನ, ಅಸಮಾನತೆ ಗಳು ಹೆಚ್ಚಾಗಲಿವೆ ಎಂದು ಜಾಗತಿಕ ಮಟ್ಟದ ಸಮೀಕ್ಷೆ ಹೇಳಿದೆ. ಆದರೆ, ಸಮೀಕ್ಷೆಯಲ್ಲಿ ದೇಶ ಸರಿಯಾಗಿಯೇ ಇದೆ ಎಂದು ಹೇಳಲಾಗುತ್ತಿದೆ. ಇಪ್ಸೊಸ್ ನಡೆಸಿದ ವಾಟ್ ವರೀಸ್ ದ ವರ್ಲ್ಡ್ ಎಂಬ ಸಮೀಕ್ಷೆಯಲ್ಲಿ ಜಾಗತಿಕ ಮಟ್ಟದಲ್ಲಿ ಜನರಿಗೆ ಹಲವು ಪ್ರಶ್ನೆಗಳನ್ನು ಕೇಳಿದೆ. ಆತಂಕಕ್ಕೆ ಏನು ಕಾರಣಗಳು ಎಂದು ಕೇಳಿದಾಗ ಶೇ. 62ರಷ್ಟು ಜನ ಕೊರೊನಾ ಎಂದು ಹೇಳಿದ್ದಾರೆ. ಶೇಕಡಾ 38ರಷ್ಟು ಜನ ನಿರುದ್ಯೋಗ ಸಮಸ್ಯೆ, ಶೇ. 24ರಷ್ಟು ಜನ ಅಪರಾಧ ಮತ್ತು ಹಿಂಸಾಚಾರ ಮತ್ತು ಶೇ. 21ರಷ್ಟು ಜನ ಬಡತನ ಮತ್ತು ಸಾಮಾಜಿಕ ಅಸಮಾನತೆ ಎಂದಿದ್ದಾರೆ.
ಭಾರತದಲ್ಲಿ ಶೇ. 65ರಷ್ಟು ಜನ ದೇಶ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದಿದ್ದಾರೆ. ಅರ್ಜೆಂಟೈನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಫ್ರಾನ್ಸ್, ಗ್ರೇಟ್ ಬ್ರಿಟನ್, ಜರ್ಮನಿ, ಭಾರತ, ಇಸ್ರೇಲ್, ಇಟಲಿ, ಜಪಾನ್, ಮೆಕ್ಸಿಕೊ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಕೊರಿಯಾ, ಸ್ಪೈನ್, ಸ್ವೀಡನ್, ಟರ್ಕಿ ಮತ್ತು ಅಮೆರಿಕ ದೇಶಗಳಲ್ಲಿ ಸಮೀಕ್ಷೆ ನಡೆಸಲಾಗಿದೆ.
Leave a Reply

Your email address will not be published. Required fields are marked *

You May Also Like

ಹೋರಾಟಗಾರ ರವಿಕೃಷ್ಣರೆಡ್ಡಿ ವಿಷಾದ: ನಮ್ಮ ನಾಯಕರ ಬ್ರಷ್ಟಾಚಾರವೂ ಒಂದು ಮೌಲ್ಯವೆಂದು ನಾವು ಅಂದುಕೊಂಡಿದ್ದೇವೆ

ಕರ್ನಾಟಕ ರಾಷ್ಟç ಸಮಿತಿ ಪಕ್ಷವನ್ನು ಹುಟ್ಟು ಹಾಕುವ ಮೂಲಕ ನಾಡಿನ ಉದ್ದಗಲಕ್ಕೂ ರಾಜ್ಯಾದ್ಯಂತ ಓಡಾಡುತ್ತಿದ್ದಾರೆ. ಇವರೊಂದಿಗೆ ಉತ್ತರಪ್ರಭ ಗೌರವ ಸಂಪಾದಕರಾದ ಪ್ರೊ.ಸಿದ್ದು ಯಾಪಲಪರವಿ ಅವರು ನಡೆಸಿದ ಸಂದರ್ಶನ

ನಾಳೆಯಿಂದ 14 ದಿನ ರಾಜ್ಯಾದ್ಯಂತ ಲಾಕ್

ನಾಳೆ ರಾತ್ರಿಯಿಂದಲೇ ರಾಜ್ಯಾದ್ಯಂತ 14 ದಿನಗಳವರೆಗೆ ಲಾಕ್ ಡೌನ್ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಕೊರೊನಾ ಮುಕ್ತಿ ಹೊಂದುವ ಕಾಲ ಬರಲಿದೆ…ಹೀಗಂತ ಈ ವೈದ್ಯ ಹೇಳಿದ್ದೇಕೆ?

ದುಬೈ : ಆಗತಾನೆ ಹುಟ್ಟಿದ ಮಗು ವೈದ್ಯರ ಮುಖದಲ್ಲಿದ್ದ ಮಾಸ್ಕ್ ಕಿತ್ತು ಹಾಕಿದೆ. ಈ ಫೋಟೋ ಸೆರೆ ಹಿಡಿದ ವೈದ್ಯರು, ಇನ್ನೇನು ಕೆಲವೇ ದಿನಗಳಲ್ಲಿ ಕೊರೊನಾ ತೊಲಗುವ ಸಂದೇಶ ಇದು ಎಂದು ಹೇಳಿದ್ದಾರೆ. ಇದಕ್ಕೆ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.

ನಾಳೆ ಕೆರೆ ಹಸ್ತಾಂತರ ಸಮಾರಂಭ ( ಉದ್ಘಾಟನೆಗೆ ವೀರೇಂದ್ರ ಹೆಗ್ಗಡೆಯವರ ಆಗಮನ)

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್, ಸ್ಥಳೀಯ ಪಟ್ಟಣ ಪಂಚಾಯ್ತಿ ಹಾಗೂ ಬಾಲಲೀಲಾ ಮಹಾಂತ ಶಿವಯೋಗಿ ಕೆರೆ ಸಮಿತಿ ಸಹಭಾಗಿತ್ವದಲ್ಲಿ ನಮ್ಮೂರು ನಮ್ಮ