ಗದಗ ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲೂ ಕೊರೋನಾ ಭೀತಿ..!

ಗದಗ: ಪಕ್ಕದ ಬಾಗಲಕೋಟೆ ಜಿಲ್ಲೆಯಿಂದ ಗದಗ ಜಿಲ್ಲೆಯ ರೋಣ ತಾಲೂಕಿನ ಕೃಷ್ಣಾಪೂರಕ್ಕೆ ಗ್ರಾಮಕ್ಕೆ ತವರು ಮನೆಗೆ ಬಂದಿದ್ದ ಮಹಿಳೆಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.
P- 607, 6 ತಿಂಗಳ ಗರ್ಭಿಣಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಸೋಂಕಿತ ಮಹಿಳೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೃಷ್ಣಾಪುರ ಗ್ರಾಮ ಮಹಿಳೆಯ ತವರೂರಾಗಿದೆ.
ಪತಿ‌ ಊರು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಡಾಣಕಶಿರೂರ ಗ್ರಾಮವಾಗಿದೆ.
ಡಾಣಕಶಿರೂರ ಗ್ರಾಮದಿಂದ ತವರು ಮನೆ ಆಗಮಿಸಿದಾಗ ಗರ್ಭಿಣಿ ಮಹಿಳೆಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.
ಗದಗ ಜಿಲ್ಲೆಯ ಕೃಷ್ಣಾಪುರ ಗ್ರಾಮಮದಲ್ಲಿ ಹೈ ಅಲರ್ಟ ಇದ್ದು ಗರ್ಭಿಣಿ ಮಹಿಳೆಯ ಪ್ರಥಮ ಸಂಪರ್ಕದಲ್ಲಿದ್ದ 12
ಥ್ರೋಟ್ ಸ್ವ್ಯಾಬ್ ತಪಾಸಣೆಗೆ ಜಿಲ್ಲಾಡಳಿತ ಕಳುಹಿಸಿದೆ.
ದ್ವೀತಿಯ ಹಂತದ 18 ಜನರನ್ನು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಗೋಲ್ಡ್ ಸ್ಮಗ್ಲಿಂಗ್: ‘ಸ್ವಪ್ನ’ ಸುಂದರಿ ಲಾಕ್ ಡೌನಿನಲ್ಲಿ ಬೆಂಗಳೂರಿಗೆ ಬಂದಿದ್ದು ಹೇಗೆ?

ಯುಎಇಯಿಂದ 30 ಕೆಜಿ ಚಿನ್ನ ಅಕ್ರಮ ಸಾಗಾಣಿಕೆಯ ಆರೋಪ ಎದುರಿಸುತ್ತಿರುವ ಸ್ವಪ್ನ ಸುರೇಶ್ ಲಾಕ್ ಡೌನ್ ಸಂದರ್ಭದಲ್ಲಿ ಕೆರಳದಿಂದ ಬೆಂಗಳೂರು ತಲುಪಿದ್ದು ಹೇಗೆ?

ದುಡ್ಡಿದ್ದವರು ಮಾತ್ರ ಕುಡಿತಾರೆ ಅಂದ್ರು ಅಬಕಾರಿ ಸಚಿವರು

ನಮ್ಮವು ಖರ್ಚು ವೆಚ್ಚ ಇರುತ್ತದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಟ್ಯಾಕ್ಸ್ ಹೆಚ್ಚಳ ಮಾಡಲಾಗಿದೆ. ಈ ಮಾದರಿಯನ್ನು ಅನುಸರಿಸಿಯೇ ನಮ್ಮ ರಾಜ್ಯದಲ್ಲೂ ಟ್ಯಾಕ್ಸ್ ಹೆಚ್ಚಿಸಲಾಗಿದೆ ಅಂತಾರೆ ಅಬಕಾರಿ ಮಿನಿಸ್ಟರ್.

ಕೋವೀಡ್ ನಿಂದ ಮೃತಪಟ್ಟ ಕೊರೊನಾ ವಾರಿಯರ್ಸ್ ಕುಟುಂಬಕ್ಕೆ ಪರಿಹಾರ ನೀಡಿ-ಸಿದ್ದರಾಮಯ್ಯ

ಬೆಂಗಳೂರು: ಕೊರೋನಾ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿಗಳ ತಳ ಮಟ್ಟದ ಸಿಬ್ಬಂದಿಗಳು, ಶಿಕ್ಷಕರು, ಆರೋಗ್ಯ ಇಲಾಖೆ, ಪೊಲೀಸ್, ಕಂದಾಯ, ಸಾರಿಗೆ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗಳು, ಪಶುವೈದ್ಯರು ಮುಂತಾದವರು ನೇರವಾಗಿ ಜನರ ಜೊತೆ ಇದ್ದು ಕೆಲಸ ಮಾಡುತ್ತಿದ್ದಾರೆ. ಇವರುಗಳಿಗೆ ವಿಶೇಷ ರಕ್ಷಣೆ ನೀಡಬೇಕಾದದ್ದು ಸರ್ಕಾರದ ಜವಾಬ್ಧಾರಿ ಎಂದು ಮಾಜಿ ಸಿಎಂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕೊರೊನಾ ಬಲಿ: ಜಾಗತಿಕ ಮಟ್ಟದಲ್ಲಿ ಸಾವಿನ ಸಂಖ್ಯೆ ಎಷ್ಟು ಗೊತ್ತಾ..?

ನ್ಯೂಯಾರ್ಕ್: ಜಾಗತಿಕ ಮಟ್ಟದಲ್ಲಿ ಕೊರೊನಾ ಭಾರೀ ವಿನಾಶಕ್ಕೆ ಕಾರಣವಾಗಿದೆ. ಜಗತ್ತಿನಲ್ಲಿ ಒಟ್ಟು 4.25 ಲಕ್ಷ ಜನ…