ಹುಬ್ಬಳ್ಳಿ: ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳಿಗೆ ದಿ.27 ಹಾಗೂ 28 ರಂದು ನಗರದ ಕಿಮ್ಸ್ ನ ಪಿ.ಎಮ್.ಎಸ್.ಎಸ್.ವೈ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾಗಿದ್ದ ಕೋವಿಡ್-19 ಆರೋಗ್ಯ ತಪಾಸಣೆಯಲ್ಲಿ ಒಟ್ಟು 158 ಮಾಧ್ಯಮ ಪ್ರತಿನಿಧಿಗಳ ಗಂಟಲು ಹಾಗೂ ಮೂಗಿನ ದ್ರವ ಸಂಗ್ರಹಣೆ ಮಾಡಿ, ಮಾದರಿಗಳನ್ನು ಸಾರ್ಸ್ ಕೋವಿಡ್ ವೈರಾಣು (ಕೊರೋನಾ) ಪತ್ತೆಗೆ ಸಲ್ಲಿಕೆ ಮಾಡಲಾಗಿತ್ತು. ಇದೀಗ ಪರೀಕ್ಷೆಗೆ ಒಳಪಟ್ಟ ಎಲ್ಲ ಮಾದ್ಯಮ ಪ್ರತಿನಿಧಿಗಳ ಪ್ರಯೋಗಾಲಯದ ವರದಿ ನೆಗೆಟಿವ್ ಬಂದಿದ್ದು, ಮಾಧ್ಯಮ ಮಿತ್ರರು ಹಾಗೂ ಅವರ ಕುಟುಂಬಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
You May Also Like
ನಟಿ ನಯನತಾರಾ ಅವರ ಮತ್ತೊಂದು ಲವ್ ಸ್ಟೋರಿ ಇದು!!
ನಟಿ ನಯನತಾರಾ ಲವ್ ಸ್ಟೋರಿಗಳ ಮೂಲಕವೇ ಹೆಚ್ಚು ಸುದ್ದಿಯಾದವರು. ತಮ್ಮ ಹಿಂದಿನ ಲವ್ ಸ್ಟೋರಿಗಳನ್ನು ಮರೆತು ಇದೀಗ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ಲಿವಿಂಗ್ ರಿಲೇಷನ್ ಶಿಪ್ ನಲ್ಲಿದ್ದಾರೆ. ಈ ಸಂದರ್ಭದಲ್ಲಿ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದ್ದಾರೆ.
- ಉತ್ತರಪ್ರಭ
- May 11, 2020
ಗದಗ ಜಿಲ್ಲೆಯಲ್ಲಿ ವಸತಿ ನಿಲಯಕ್ಕೆ ಅರ್ಜಿ: ಅವಧಿ ವಿಸ್ತರಣೆ
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗÀಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
- ಉತ್ತರಪ್ರಭ
- March 6, 2021