ಬೆಂಗಳೂರು: ಇಂದು ಮತ್ತೆ ರಾಜ್ಯದಲ್ಲಿ ಐದು ಹೊಸ ಕೊರೋನಾ ಪಾಸಿಟಿವ್ ಕೇಸುಗಳು ಪತ್ತೆಯಾಗಿವೆ. ಇದರಲ್ಲಿ ಕಲಬುರಗಿಯಲ್ಲಿ 3, ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನಲ್ಲಿ 2 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ರಾಜ್ಯದಲ್ಲಿನ ಕೊರೋನಾ ಪಾಸಿಟಿವ್ ಸಂಖ್ಯೆ 606ಕ್ಕೆ ಏರಿಕೆ ಆದಂತಾಗಿದೆ.

ಹೆಲ್ಥ್ ಬುಲಿಟಿನ್

ಈಗಾಗಲೇ ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಗೆ ಸಂಬಂಧಿಸಿದಂತೆ 25 ಸಾವಾಗಿದ್ದು, 282 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಬೆಳ್ಳಂಬೆಳಿಗ್ಗೆ ಲೋಕಾ ರೈಡ್; ಗದಗ ನಗರಸಭೆ ಎಇಇ ಬಂಡಿವಡ್ಡರ ಸೇರಿ ರಾಜ್ಯದ 8 ಅಧಿಕಾರಿಗಳ ಮನೆ, ಕಛೇರಿ ಮೇಲೆ ದಾಳಿ..!

ಉತ್ತರಪ್ರಭ, ಗದಗ :ಇಂದು ಬುಧವಾರ ಬೆಳ್ಳಂಬೆಳಿಗ್ಗೆ ರಾಜ್ಯಾದ  ಗದಗ, ಬಳ್ಳಾರಿ, ಬೀದರ, ಬೆಂಗಳೂರು, ರಾಯಚೂರು, ಬೆಳಗಾವಿ,…

ಭಾರತ ಸ್ಕೌಟ್ಸ್ ಮತ್ತು ಗೈಡ್

ಉತ್ತರಪ್ರಭ ಸುದ್ದಿ ಗದಗ: ಮಾನ್ಯ ಶ್ರೀ ಪಿ ಜಿ ಆರ್ ಸಿಂದ್ಯಾ, ಮುಖ್ಯ ಆಯುಕ್ತರು ಭಾರತ…

ಲಾಕ್ ಡೌನ್ ಮಾನದಂಡ ಸಡಿಲಿಕೆಯಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆಯಾ?

ಲಾಕ್‌ಡೌನ್ ಮಾನದಂಡಗಳನ್ನು ಸಡಿಲಿಸಿದ ನಂತರ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಏರಿಕೆಯಾಗಿದೆಯೇ ಎಂಬುವುದನ್ನು ಖಚಿತಪಡಿಸಿಕೊಳ್ಳಲು, ಆರೋಗ್ಯ ಇಲಾಖೆ ಎಲ್ಲ ನಾಗರಿಕರ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿದೆ.

ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಬಿಗ್‌ಬಾಸ್ ಚೈತ್ರಾ

ಚೈತ್ರಾ ಮಾರ್ಚ್ 28 ರಂದು ಮಂಡ್ಯ ಮೂಲದ ನಾಗಾರ್ಜುನ್ ಎಂಬುವರೊAದಿಗೆ ಮದುವೆಯಾಗಿದ್ದರು. ಮದುವೆ ದಿನವೆ ವಿವಾದಕ್ಕೀಡಾಗಿದ್ದ ಚೈತ್ರಾ ಪೊಲೀಸ್ ಠಾಣೆಯ ಮಟ್ಟಿಲೇರಿದ್ದರು. ಮದುವೆ ವಿಚಾರವಾಗಿ ಮನನೊಂದ ನಟಿ, ಕವಯಿತ್ರಿ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಕೋಲಾರದ ಕುರುಬರ ಪೇಟೆ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.