ಬೆಂಗಳೂರು: ಇಂದು ಮತ್ತೆ ರಾಜ್ಯದಲ್ಲಿ ಐದು ಹೊಸ ಕೊರೋನಾ ಪಾಸಿಟಿವ್ ಕೇಸುಗಳು ಪತ್ತೆಯಾಗಿವೆ. ಇದರಲ್ಲಿ ಕಲಬುರಗಿಯಲ್ಲಿ 3, ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನಲ್ಲಿ 2 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ರಾಜ್ಯದಲ್ಲಿನ ಕೊರೋನಾ ಪಾಸಿಟಿವ್ ಸಂಖ್ಯೆ 606ಕ್ಕೆ ಏರಿಕೆ ಆದಂತಾಗಿದೆ.

ಹೆಲ್ಥ್ ಬುಲಿಟಿನ್

ಈಗಾಗಲೇ ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಗೆ ಸಂಬಂಧಿಸಿದಂತೆ 25 ಸಾವಾಗಿದ್ದು, 282 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಗೋವಿಂದಗೌಡ್ರ ಬೇಸರ: ಪ್ರಚಾರಕ್ಕಾಗಿ ಸಣ್ಣತನದ ರಾಜಕೀಯ ಮಾಡಬಾರದು

ಬಿಜೆಪಿ ಮುಖಂಡ ಅನೀಲ್ ಮೆಣಸಿನಕಾಯಿ ಅವರು ಸಣ್ಣತನದ ರಾಜಕಾರಣ ಮಾಡಿ ಪ್ರಚಾರ ಗಿಟ್ಟಿಸಿಕೊಳ್ಳುವ ಕೆಲಸ ಮಾಡಬಾರದು ಎಂದು ಎಚ್.ಕೆ.ಪಾಟೀಲ್ ಅಭಿಮಾನಿ ಬಳಗದ ವೆಂಕನಗೌಡ ಗೋವಿಂದಗೌಡ್ರ ಕಿಡಿಕಾರಿದ್ರು.

ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಗದಗ ಚುನಾವಣೆ-2022 ಜಯಗಳಿಸಿದ ಅಭ್ಯರ್ಥಿಗಳು

ಉತ್ತರಪ್ರಭ ಸುದ್ದಿಗದಗ: ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ…

ಶರಣ ಡಾ. ಈಶ್ವರ ಮಂಟೂರ ಬಯಲಾದರು‌

ಉತ್ತರಪ್ರಭ ಸುದ್ದಿ ಬಸವಾದಿ ಶರಣರ ತತ್ವಗಳನ್ನು ನಾಡಿನ ತುಂಬ ಪಸರಿಸಲು ತಮ್ಮ ಇಡೀ ಬದುಕನ್ನು ಮೀಸಲಿಟ್ಟಿದ್ದ…

ಪ್ಲಾಸ್ಮಾ ಥೆರೆಪಿ ಭರವಸೆ ಹುಸಿಯಾಯಿತೇ?

ಕೊರೊನಾ ಚಿಕಿತ್ಸೆಗೆ ಪ್ಲಾಸ್ಲಾ ಥೆರೆಪಿ ರಾಮಬಾಣ ಎಂದೇ ಎಲ್ಲರೂ ಹೇಳುತ್ತಿದ್ದರು. ಆದರೆ, ಸದ್ಯ ಇದು ಹುಸಿಯಾಗಿದೆ ಎನ್ನಲಾಗುತ್ತಿದೆ.