ದಾವಣಗೆರೆ: ನ್ಯಾಮತಿ ತಾಲೂಕಿನಾದ್ಯಂತ ನಿನ್ನೆ ಸುರಿದ ಭಾರಿ ಮಳೆಯಿಂದ ಕೆಲವು ಗ್ರಾಮಗಳಲ್ಲಿ ಅಪಾರ ಹಾನಿ ಸಂಭವಿಸಿದೆ. ಈ ಕಾರಣದಿಂದ ಇಂದು ಶಾಕಸ ಎಂ.ಪಿ.ರೇಣುಕಾಚಾರ್ಯ ಬೆಳ್ಳಂಬೆಳಿಗ್ಗೆಯೇ ಫಿಲ್ಡ್ ಗೆ ಇಳಿದರು.

ಮಳೆಯಿಂದಾದ ಹಾನಿ ಪರಿಶೀಲಿಸಿದ ಶಾಸಕ ಎಂ.ಪಿ.ರೇಣುಕಾಚಾರ್ಯ

ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮದಲ್ಲಿ ಮಳೆ ಹಾನಿ ಪರಿಶೀಲಿಸಿ ಮಳೆಯಿಂದ ಹಾನಿಗೀಡಾದವರ ಸಂಕಷ್ಠ ಆಲಿಸಿದರು. ಗ್ರಾಮದಲ್ಲಿ ಗಾಳಿ ಮಳೆಯಿಂದ ನೂರಾರು ಮರ, 25 ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಇನ್ನು ಮಳೆಯಿಂದಾಗಿ ನೆಲ ಕಚ್ಚಿದ ಭತ್ತ ಗದ್ದೆ ಪರಿಶೀಲನೆ ನಡೆಸಿದರು. ಇನ್ನು 27 ಮನೆಗಳಿ ಭಾಗಶಃ ಹಾನಿಯಾಗಿದ್ದು, ಮನೆಯಲ್ಲೇ ಇದ್ದ ವಯೋವೃದ್ಧರು ಮೇಲ್ಛಾವಣಿ ಕುಸಿತದಿಂದ ಗಾಯ ಗೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 16 ನರ್ಸರಿಗಳಿಗೆ ಹಾನಿಯಾಗಿದೆ. ಇನ್ನು ಬಿದ್ದ ವಿದ್ಯುತ್ ಕಂಬಗಳನ್ನು ಬದಲಾವಣೆ ಮಾಡಲು ಸ್ಥಳದಲ್ಲಿ ಬೆಸ್ಕಾಂ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚಿಸಿದರು.  ಈ ಮೂಲಕ ರೈತರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

Leave a Reply

Your email address will not be published. Required fields are marked *

You May Also Like

ಸುತಗುಂಡಾರ : ಮಕ್ಕಳಿಗೆ ರಸಪ್ರಶ್ನೆ ಕಾರ್ಯಕ್ರಮ

ಆಲಮಟ್ಟಿ : ಸನಿಹದ ಸುತಗುಂಡಾರ ಶ್ರೀ ಕರವೀರೇಶ್ವರ ಪ್ರೌಢಶಾಲೆಯಲ್ಲಿ ಶಾಲಾ ಮಕ್ಕಳಿಗಾಗಿ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.…

ಆರೋಗ್ಯ ಇಲಾಖೆಗೆ ನೇಮಕಗೊಂಡ ವೈದ್ಯರನ್ನು ಸ್ವಾಗತ ಕೋರಿದ ಸಚಿವ ಸುಧಾಕರ್

ಬೆಂಗಳೂರು: ಹೊಸದಾಗಿ ನೇಮಕಗೊಂಡಿರುವ 715 ಹಿರಿಯ ತಜ್ಞರು ಮತ್ತು 1,048 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಬುಧವಾರ ಆರೋಗ್ಯ ಸಚಿವ ಕೆ.ಸುಧಾಕರ್ ಸ್ವಾಗತ ಕೋರಿದ್ದಾರೆ.

ಪತ್ರಕರ್ತನ ಮೇಲೆ ದರ್ಪ: ತಪ್ಪೊಪ್ಪಿಕೊಂಡ ಗಜೇಂದ್ರಗಡ ತಹಶೀಲ್ದಾರ

ಈ ಘಟನೆ ನಡೆಯಬಾರದಿತ್ತು. ಘಟನೆಗೆ ಸಂಬಂಧಿಸಿದಂತೆ ಈ ರೀತಿ ಮುಂದೆ ಆಗದಂತೆ ಎಚ್ಚರಿಕೆ ವಹಿಸುತ್ತೇನೆ. ನನ್ನಿಂದ ತಪ್ಪಾಗಿದೆ ಎಂದು ಗಜೇಂದ್ರಗಡ ತಹಶೀಲ್ದಾರ್ ಅಶೋಕ್ ಕಲಘಟಗಿ ಉತ್ತರಪ್ರಭಕ್ಕೆ ತಪ್ಪೊಪ್ಪಿಕೊಂಡಿದ್ದಾರೆ.

ಚೆಕ್ ಡ್ಯಾಂ ಕಾಮಗಾರಿ ನಿಲ್ಲಿಸುವಂತೆ ಹೈಕೋರ್ಟ್ ತಡೆ

ವರದಿ: ವಿಠ್ಠಲ ಕೆಳೂತ್ ಮಸ್ಕಿ: ತಾಲೂಕಿನ ದಿಗ್ಗನಾಯಕನಭಾವಿ ಹತ್ತಿರದ ಹಿರೇ ಹಳ್ಳದಲ್ಲಿ ನಿರ್ಮಿಸುತ್ತಿರುವ ಚೆಕ್ ಡ್ಯಾಂ…