ಬೆಂಗಳೂರು : ನಿತ್ಯೋತ್ಸವ ಕವಿ ಎಂದೇ ಖ್ಯಾತರಾಗಿದ್ದ ಕನ್ನಡದ ಹಿರಿಯ ಕವಿ ಕೆ.ಎಸ್.ನಿಸಾರ್ ಅಹ್ಮದ್ ಇಂದು ನಿಧನ ಹೊಂದಿದ್ದಾರೆ. ಹಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ನಿಸಾರ ಅಹ್ಮದ್ ಇಂದು ಕೊನೆ ಉಸಿರೆಳೆದರು.

ಒಟ್ಟು 21 ಕವನ ಸಂಕಲನಗಳು, 14 ವೈಚಾರಿಕೆ ಕೃತಿಗಳು, 5 ಮಕ್ಕಳ ಸಾಹಿತ್ಯ ಕೃತಿಗಳು, 5 ಅನುವಾದ ಕೃತಿಗಳು, 13 ಸಂಪಾದನಾ ಗ್ರಂಥಗಳನ್ನು ಹೊರತರುವ ಮೂಲಕ ಕನ್ನಡ ಸಾಹಿತ್ಯ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿದ್ದರು. ಹಾಸ್ಯ, ವಿಡಂಬನೆ, ಗಾಂಭಿರ್ಯ, ಸೌಂಧರ್ಯ ಪ್ರಜ್ಞೆ ಇವರ ಕಾವ್ಯಗಳಲ್ಲಿನ ವಿಶೇಷತೆ.

ಭೂವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದ ನಿಸಾರ್ ಅಹ್ಮದ್ ಕಾಲೇಜುಗಳಲ್ಲಿ ಅದ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದರು.. ನಿತ್ಯೋತ್ಸವದ ಕವಿ ಈಗ ನೆನಪು ಮಾತ್ರ ಆದರೆ ಅವರ ಸಾಹಿತ್ಯ ನಿತ್ಯ ನೂತನ.

Leave a Reply

Your email address will not be published. Required fields are marked *

You May Also Like

22ನೆ ಸ್ಥಾನದಲ್ಲಿ ಗದಗ ಜಿಲ್ಲೆ : ಕಲಾ ವಿಭಾಗದಲ್ಲಿ ಕಳಪೆ, ಪಿಯುಸಿ-2 ಫಲಿತಾಂಶ ವಿವರ

ಕಳೆದ ಬಾರಿ ಶೇ. 57ರಷ್ಟು ಫಲಿತಾಂಶ ಪಡೆದಿದ್ದ ಜಿಲ್ಲೆ ಈ ಬಾರಿ ಶೇ.63 ಸಾಧನೆ ಮಾಡಿದೆ. ಒಟ್ಟಾರೆ ಜಿಲ್ಲಾವಾರು ಫಲಿತಾಂಶದಲ್ಲಿ ಕಳಪೆ ಸಾಧನೆ ಮಾಡಿದ್ದು, 22 ನೆ ಸ್ಥಾನದಲ್ಲಿದೆ.

ಕೊರೋನಾ : ನಗರ ಪ್ರದೇಶಗಳ ಆತಂಕ

ನವದೆಹಲಿ : ಕೊರೊನಾದಿಂದಾಗಿ ನಗರ ಪ್ರದೇಶಗಳು ಅಕ್ಷರಶಃ ಆತಂಕದಲ್ಲಿ ಇವೆ. ಕೊರೊನಾದಿಂದಾಗಿ ನಿರುದ್ಯೋಗ, ಬಡತನ, ಅಸಮಾನತೆ…

ಚಿತ್ರಮಂದಿರಗಳಿಗೆ ನಿರ್ಬಂಧ ಬೇಡ : ಪುನೀತ್ ಮನವಿ

ಚಲನಚಿತ್ರ ಮಂದಿರಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ ಮಾಡಿಕೊಡಬೇಕು ಎಂದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಎಷ್ಟು ವಿರೋಧಿಸುತ್ತಾರೋ ಅಷ್ಟು ಗಟ್ಟಿಯಾಗುತ್ತೇನೆ

ರಮೇಶ್ ಜಾರಕಿಹೊಳಿ ಅವರನ್ನು ನಾವೇ ಮಂತ್ರಿ ಮಾಡಿದ್ದೇವೆ. ಹೈಕಮಾಂಡ್ ಗೆ ನಾವೇ ಶಿಫಾರಸು ಮಾಡಿದ್ದೇವೆ. ನಾನು ನನ್ನಿಂದ ಅಂದವರೆಲ್ಲ ಹೆಸರು ಇಲ್ಲದಂಗೆ ಹೋಗಿದ್ದಾರೆ. ಅವರು ಎಷ್ಟು ವಿರೋಧಿಸುತ್ತಾರೆಯೋ ನಾನು ಅಷ್ಟು ಗಟ್ಟಿಯಾಗುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.