ಹುಬ್ಬಳ್ಳಿ: ಲಾಕ್ ಡೌನ್ ವೇಳೆ ಪೊಲೀಸರ ಸೇವೆ ಅಷ್ಟಿಷ್ಟಲ್ಲ, ಜನರ ಆರೋಗ್ಯದ ದೃಷ್ಟಿಯಿಂದ ತಮ್ಮ ಆರೋಗ್ಯವನ್ನು ಲೆಕ್ಕಿಸದೇ ಪೊಲೀಸರು ಪಟ್ಟ ಶ್ರಮಕ್ಕೆ ಬೆಲೆ ಕಟ್ಟೋಕೆ ಆಗಲ್ಲ. ಆ ಕಾರಣದಿಂದ ಪೊಲೀಸರೆ ದೇವರು, ಪೊಲೀಸ್ ಠಾಣೆಯೇ ದೇವಸ್ಥಾನ ಎನ್ನುವ ಕಲ್ಪನೆಯೊಂದಿದೆ ಪೊಲೀಸ್ ಠಾಣೆಗೆ ಪೂಜೆ ಸಲ್ಲಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಬಮ್ಮಾಪುರ ಓಣಿಯ ಜನರು ಸೇರಿಕೊಂಡು ಘಂಟಿಕೇರಿ ಪೋಲಿಸ್ ಠಾಣೆಗೆ ಪೂಜೆ ಸಲ್ಲಿಸಿ ಈ ಮೂಲಕ ಕೊರೋನಾ ವಾರಿಯರ್ದಸ್ರು ಗೆ ಗೌರವ ಸಲ್ಲಿಸಿದರು.

          ಪೋಲಿಸ್ ಠಾಣೆಗೆ ತೆರಳಿ ದೀಪ ಬೆಳಗಿ, ಟೆಂಗಿನಕಾಯಿ ಒಡೆದು ಕೊರೋನಾ ವಾರಿಯರ್ಸ್ ಗೆ ಗೌರವ ಸಲ್ಲಿಸಿದರು.

ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ಪೂಜೆ ಸಲ್ಲಿಸಲಾಯಿತು.

      ಕೊರೊನಾ ವೈರಸ್ ಹರಡದಂತೆ ಜನರಲ್ಲಿ ಜಾಗೃತಿ ಮೂಡಿಸಸುವುದರ ಜೊತೆಗೆ ಮನೆಯಿಂದ ಯಾರು ಹೊರಬರದಂತೆ ಪೋಲಿಸ್ ಸಿಬ್ಬಂದಿ ಅವಿರಿತ ಶ್ರಮ ವಹಿಸಿದ್ದಾರೆ. ಹೀಗಾಗಿ ಪೋಲಿಸ್ ಠಾಣೆಯೂ ಕೂಡ ನಮಗೆ ದೇವಸ್ಥಾನ ವಿದ್ದಂತೆ. ಈ ಕಾರಣದಿಂದ ನಾವು ಇವತ್ತು ಪೋಲಿಸ್ ಠಾಣೆಗೆ ಬಂದು ವಿಶೇಷ ಪೂಜೆ ಸಲ್ಲಿಸಿರುವುದಾಗಿ ಸ್ಥಳೀಯ ನಿವಾಸಿ ಮಂಜುನಾಥ ಯಂಟ್ರುವಿ ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಮದುಮಗನ ತಡೆದ ಪೊಲೀಸರು : ಶುಭ ಕೋರಿ ಕಳುಹಿಸಿದರು

ರಾಜ್ಯದಲ್ಲಿ ಕೊರೋನಾದಿಂದ ಕರ್ಫ್ಯೂ ಜಾರಿಯಾಗಿದ್ದರಿಂದ ಸರಳವಾಗಿ ವಿವಾಹ ಮಾಡಿಕೊಳ್ಳಲು ತೆರಳುತ್ತಿದ್ದ ವರನನ್ನು ತಡೆದ ಪೊಲೀಸರು, ಮದುವೆ ಆಗುತ್ತಿರುವುದು ಖಚಿತ ಪಡಿಸಿಕೊಂಡ ಬಳಿಕ ಶುಭಕೋರಿ ಕಳುಹಿಸಿರುವ ಘಟನೆ ನಡೆದಿದೆ.

ಭಾರತೀಯ ಯೋಧರ ದಾಳಿಗೆ , ಹಿಜ್ಬುಲ್ ಮುಜಾಹಿದ್ದೀನ್ ಅತ್ಯುಗ್ರ ರಿಯಾಜ್ ನಾಯ್ಕೂ ಹತ

ಭಾರತದ ಶತ್ರು, ಹಿಜ್ಬುಲ್ ಮುಜಾಹಿದ್ದೀನ್ ಅತ್ಯುಗ್ರ ರಿಯಾಜ್ ನಾಯ್ಕೂನನ್ನು ಭದ್ರತಾ ಪಡೆ ಯೋಧರು ಮುಗಿಸಿದ್ದಾರೆ.

ಸೇವಾ ಸಿಂಧುಗಾಗಿ ಸರತಿಯಲ್ಲಿ ಚಪ್ಪಲಿ ಇಟ್ಟು ಕಾದು ಕುಳಿತ ಕಾರ್ಮಿಕರು

ಬಿಸಿಲಿನ ತಾಪ ಹೆಚ್ಚಿದ ಹಿನ್ನೆಲೆಯಲ್ಲಿ ಜನರು ಸಾಲಿನಲ್ಲಿ ನಿಲ್ಲಲಾಗದೆ ತಮ್ಮ ಚಪ್ಪಲಿಗಳನ್ನು ಗುರುತಿಗಾಗಿ ಇಡುತ್ತಿರುವುದು ಹಾಗೂ ಭಾಷಾ ಸಮಸ್ಯೆ ಯಿಂದ ಸೇವಾ ಸಿಂಧು ಅರ್ಜಿ ಸಲ್ಲಿಸಲು ಕಾರ್ಮಿಕರು ಸುಸ್ತಾಗುತ್ತಿದ್ದಾರೆ.

ಹಿರಿಯರ ಹಗಲು ಯೋಗಕ್ಷೇಮ ಕೇಂದ್ರ ಉದ್ಘಾಟನೆ

ಉತ್ತರಪ್ರಭ ಸುದ್ದಿನರಗುಂದ: ಸ್ನೇಹ ಸಂಜೀವಿನಿ ವಿವಿದೋದ್ದೇಶಗಳ ಹಾಗೂ ಗ್ರಾಮೀಣಾಭಿವೃದ್ಧಿ ಶಿಕ್ಷಣ ಸಂಸ್ಥೆ ಅಡಿಯಲ್ಲಿ ಇಂದು ಹಿರಿಯ…