ಬೆಂಗಳೂರು: ದೇಶಾದ್ಯಂತ ಹೇರಲಾಗಿದ್ದ ಲಾಕ್ ಡೌನ್ ನ್ನು ಸ್ವಲ್ಪ ಮಟ್ಟಿಗೆ ಸಡಿಲಿಕೆ ಮಾಡಲಾಗಿದ್ದು, ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ, ಎಣ್ಣೆ ಹೈಕ್ಳು ಮಾತ್ರ ಬೆಳಿಗ್ಗೆಯಿಂದಲೇ ಅಂಗಡಿಗಳ ಮುಂದೆ ಕ್ಯೂ ನಿಂತಿದ್ದಾರೆ.

ಬಾರ್ ಓಪನ್ ಮಾಡುತ್ತಿರುವುದಕ್ಕೆ ಮದ್ಯ ಸಿಗ್ತಿರೋದಕ್ಕೆ ಎಣ್ಣೆ ಪ್ರಿಯರು ಖುಷಿಯನ್ನ ವ್ಯಕ್ತಪಡಿಸುತ್ತಿದ್ದಾರೆ. ಒಂದೊಂದು ಬಾರ್ ಮುಂದೆ ಕ್ಯೂ ಹೆಚ್ಚಾಗಬಹುದು ಎಂಬ ಕಾರಣಕ್ಕೆ ಬೆಳಿಗ್ಗೆ 4 ರಿಂದಲೇ ಎಣ್ಣೆ ಪ್ರಿಯರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ನಿಯಮಗಳನ್ನು ಪಾಲಿಸಿಯೇ ಎಣ್ಣೆ ಖರೀದಿಸುತ್ತೇವೆ ಎಂದು ಹೇಳಿದ್ದಾರೆ.

ಸದ್ಯ ಒಬ್ಬರಿಗೆ ಎರಡೇ ಲೀಟರ್ ಮದ್ಯ ಸಿಗಲಿದ್ದು, ಬೆಳಿಗ್ಗೆ 9 ರಿಂದ ಸಂಜೆ 7ರ ತನಕ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಬಾರ್ ಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬ್ಯಾರಿಕೇಡ್ ನಿರ್ಮಿಸಲಾಗಿದೆ. ಅಲ್ಲದೇ, ಸರತಿಯಲ್ಲಿ ನಿಲ್ಲಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬಾಕ್ಸ್ ಗಳನ್ನು ಕೂಡ ಹಾಕಲಾಗಿದೆ.

Leave a Reply

Your email address will not be published. Required fields are marked *

You May Also Like

ಮುಂಬಯಿನಲ್ಲಿ ಮನೆ ಮಾಡುತ್ತಿರುವ ಆತಂಕ!

ಮಹಾರಾಷ್ಟ್ರದಲ್ಲಿ ಕೊರೊನಾ ಮಹಾಮಾರಿ ಮಿತಿ ಮೀರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಹೀಗಾಗಿ ರಾಜ್ಯದ ಜನತೆಯಲ್ಲಿ ಆತಂಕ ಮನೆ ಮಾಡಿದೆ.

ರಾಜ್ಯಕ್ಕೆ ಮಾದರಿಯಾದ ಜಿಲ್ಲಾ ಸಾಹಿತ್ಯ ಭವನ

ಜಿಲ್ಲೆಯಲ್ಲಿ ನಿರ್ಮಿಸಿರುವ ಕನ್ನಡ ಸಾಹಿತ್ಯ ಭವನವನ್ನು ರಾಜ್ಯದಲ್ಲಿಯೇ ಮಾದರಿ ಭವನವಾಗಿದೆ ಎಂದು ಕರ್ನಾಟಕ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಶರಣು ಗೋಗೇರಿ ಹೇಳಿದರು.

ಗ್ರಾ.ಪಂ ವ್ಯಾಪ್ತಿಯಲ್ಲಿ ನೇಮಕಗೊಂಡ ಸಿಬ್ಬಂದಿಗಳಿಗೆ ನಿಯೋಜನೆ/ವರ್ಗಾವಣೆ ಮಾಡುವಂತಿಲ್ಲ

ಉತ್ತರಪ್ರಭ ಸುದ್ದಿಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಸಿಬ್ಬಂದಿಗಳನ್ನು ನೇಮಕವಾದ…

ದಲಿತರ ಮೇಲೆ ಮಾರಣಾಂತಿಕ ಹಲ್ಲೆ : ದೌರ್ಜನ್ಯಕೋರರನ್ನು ಗೂಂಡಾ ಕಾಯ್ದೆ ಅನ್ವಯ ಬಂಧನಕ್ಕೆ ಆಗ್ರಹ

ಉತ್ತರಪ್ರಭ ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ ಖಂಡಿಸಿ ದೌರ್ಜನ್ಯಕೋರರನ್ನು ಗೂಂಡಾ ಕಾಯ್ದೆ…