ಬೆಂಗಳೂರು: ದಾವಣಗೆರೆ ಜಿಲ್ಲೆಯಲ್ಲಿ 21 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಮಂಡ್ಯಾ-2, ಕಲಬುರಗಿ-2, ಹಾವೇರಿ1, ವಿಜಯಪುರ-1, ಚಿಕ್ಕಬಳ್ಳಾಪುರ-1 ಸೇರಿ ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ ಒಟ್ಟು 28 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ ಕೊರೋನಾ ಪಾಸಿಟಿವ್ ಸಂಖ್ಯೆ ಒಟ್ಟು 642ಕ್ಕೆ ಏರಿಕೆಯಾಗಿದೆ. 304 ಸೋಂಕಿತರು ಗುಣಮುಖರಾಗಿದ್ದು, 26 ಜನರು ಸಾವನ್ನಪ್ಪಿದ್ದಾರೆ.
You May Also Like
ಕೊರೋನಾ ಕಾವ್ಯ-9
ಇವತ್ತಿನ ಕೊರೋನಾ ಕಾವ್ಯ ಸರಣಿಗೆ ಕಾವ್ಯ ಕಳುಹಿಸಿದವರು ಡಾ.ಸಂಗಯ್ಯ ಶೇ ಶಿರೂರಮಠ ಅವರು. ಪುಣೆಯ ಡಿಫೆನ್ಸ್ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಭಯದ ಗೂಡಿನಲ್ಲಿ ಒಂದಾದ ಜೀವಗಳ ತಲ್ಲಣವನ್ನು ಕಾವ್ಯದ ಮೂಲಕ ಕಟ್ಟಿಕೊಟ್ಟಿದ್ದಾರೆ.
- ಉತ್ತರಪ್ರಭ
- May 6, 2020