ಬೆಂಗಳೂರು: ದಾವಣಗೆರೆ ಜಿಲ್ಲೆಯಲ್ಲಿ 21 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಮಂಡ್ಯಾ-2, ಕಲಬುರಗಿ-2, ಹಾವೇರಿ1, ವಿಜಯಪುರ-1, ಚಿಕ್ಕಬಳ್ಳಾಪುರ-1 ಸೇರಿ ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ ಒಟ್ಟು 28 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ ಕೊರೋನಾ ಪಾಸಿಟಿವ್ ಸಂಖ್ಯೆ ಒಟ್ಟು 642ಕ್ಕೆ ಏರಿಕೆಯಾಗಿದೆ. 304 ಸೋಂಕಿತರು ಗುಣಮುಖರಾಗಿದ್ದು, 26 ಜನರು ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You May Also Like

ಗಜೇಂದ್ರಗಡ: ಗಾಯಕ ಎಸ್ಪಿಬಿ ಅವರಿಗೆ ಶ್ರದ್ಧಾಂಜಲಿ

ಭಾರತೀಯ ಸಂಗೀತ ಕ್ಷೇತ್ರದ ದಿಗ್ಗಜ, ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ವಿಧಿವಶರಾದ ಹಿನ್ನಲೆಯಲ್ಲಿ ಪಟ್ಟಣದ ಅಭಿಮಾನಿಗಳು ಮತ್ತು ಸಂಘ ಸಂಸ್ಥೆಗಳು ಸಂತಾಪ ಸೂಚಿಸಿದ್ದಾರೆ.

ಚೀಟಿ ಎತ್ತುವ ಮೂಲಕ ಹುಡುಗನೊಂದಿಗೆ ಮದುವೆ

ನಾಲ್ವರು ಯುವಕರ ಜೊತೆ ಓಡಿಹೋಗಿದ್ದ ಹುಡುಗಿಯೊಬ್ಬಳು ಸಿಕ್ಕಿ ಬಿದ್ದ ವೇಳೆ ಯಾರೊಂದಿಗೆ ವಿವಾಹ ಮಾಡಿಸಬೇಕೆಂಬ ಗೊಂದಲಕ್ಕೆ ಸಿಲುಕಿದ ಗ್ರಾಮಸ್ಥರು ಅಂತಿಮವಾಗಿ ನಾಲ್ವರು ಯುವಕರ ಹೆಸರನ್ನು ಚೀಟಿ ಒಂದರಲ್ಲಿ ಬರೆದು ಲಾಟರಿ ಎತ್ತುವ ಮೂಲಕ ಅದರಲ್ಲಿದ್ದ ಹೆಸರಿನವನ ಮದುವೆ ಮಾಡಿಸಿದ್ದಾರೆ.

ಕೋವಿಶೀಲ್ಡ್ ಎರಡನೇ ಡೋಸ್ ಪಡೆದ ಡಿಸಿ

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಭಾನುವಾರ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಎರಡನೇ ಡೋಸ್ ಪಡೆದಿದ್ದಾರೆ. 28 ದಿನಗಳ ಹಿಂದೆ ಮೊದಲ ಡೋಸ್ ಪಡೆದಿದ್ದ ಅವರು, ಇದೀಗ ಎರಡನೇ ಡೋಸ್ ಪಡೆದುಕೊಂಡಿದ್ದಾರೆ.

ಈದ್ ಮಿಲಾದ್, ದಸರಾ ಆಚರಣೆ : ಶಾಂತಿ ಪಾಲನೆ‌ ಸಭೆ

ಕೋವಿಡ್ ಹಿನ್ನೆಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸಿರುವ ಮಾರ್ಗಸೂಚಿಗಳ ಪ್ರಕಾರ ಸಾರ್ವಜನಿಕರು ದಸರಾ ಹಾಗೂ ಈದ್ ಮಿಲಾದ್ ಹಬ್ಬಗಳನ್ನ ಆಚರಿಸಬೇಕು ಎಂದು ಗದಗ ಗ್ರಾಮೀಣ ಸಿಪಿಐ ರವಿಕುಮಾರ ಕಪ್ಪತ್ತನವರ ಹೇಳಿದರು.