ಬೆಂಗಳೂರು: ದಾವಣಗೆರೆ ಜಿಲ್ಲೆಯಲ್ಲಿ 21 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಮಂಡ್ಯಾ-2, ಕಲಬುರಗಿ-2, ಹಾವೇರಿ1, ವಿಜಯಪುರ-1, ಚಿಕ್ಕಬಳ್ಳಾಪುರ-1 ಸೇರಿ ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ ಒಟ್ಟು 28 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ ಕೊರೋನಾ ಪಾಸಿಟಿವ್ ಸಂಖ್ಯೆ ಒಟ್ಟು 642ಕ್ಕೆ ಏರಿಕೆಯಾಗಿದೆ. 304 ಸೋಂಕಿತರು ಗುಣಮುಖರಾಗಿದ್ದು, 26 ಜನರು ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಿಕ್ಷಕರ ಅಗತ್ಯ ಸೇವೆ ಈಗ ಆನಲೈನ್ ವ್ಯಾಪ್ತಿಯಲ್ಲಿ: ಶಿಕ್ಷಣ ಕ್ಷೇತ್ರಕ್ಕೆ ಹೊಸ ದಿಕ್ಸೂಚಿ ಲೇಪಿಸಿದ ಶಿಕ್ಷಣ ಸಚಿವರು,ಅಧಿಕಾರಿಗಳು

ಉತ್ತರಪ್ರಭ ಸುದ್ದಿಆಲಮಟ್ಟಿ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಶಿಕ್ಷಕರ ಅಗತ್ಯ 17 ಸೇವೆಗಳನ್ನು ಆನ್…

ರೋಣ ಎಪಿಎಮ್‌ಸಿ ಅಧ್ಯಕ್ಷರಾಗಿ ರಾಜಣ್ಣ,ಉಪಾಧ್ಯಕ್ಷರಾಗಿ ಶಿವಾನಂದ ಆಯ್ಕೆ

ಕೃಷಿ ಉತ್ಪನ್ನ ಮಾರುಕಟ್ಟೆ(ಕೇಂದ್ರ ಕಚೇರಿ ಹೊಳೆಆಲೂರ) ಸಮಿತಿಯ ಕೊನೆಯ ಅವಧಿಗೆ ನೂತನ ಅಧ್ಯಕ್ಷರಾಗಿ ರೋಣ ರೈತ ಕ್ಷೇತ್ರದ ಸದಸ್ಯ ಅಂದಾನಪ್ಪ ಉರ್ಫ ರಾಜಣ್ಣ ಹೂಲಿ,ಉಪಾಧ್ಯಕ್ಷರಾಗಿ ಹೊಳೆಆಲೂರ ಕ್ಷೇತ್ರದ ಸದಸ್ಯ ಶಿವಾನಂದ ಅರಹುಣಸಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೊರೋನಾ ಕಾವ್ಯ-1

ಕೊರೋನಾ ಕಾವ್ಯ ಸರಣಿಗೆ ಕವನ ಬರೆದವರು ಮುತ್ತು.ಹೆಚ್.ಬಿ(ಶಿಕ್ಷಕರು), ಪ್ರಸ್ತುತ ಕೊಪ್ಪಳ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮುತ್ತು, ಭವಿಷ್ಯದ ಭರವಸೆಯ ಶಿಕ್ಷಕ ಮತ್ತು ಬರಹಗಾರ. ಅವರಲ್ಲಿನ ಜನಪರ ಮತ್ತು ಜೀವಪರ ಕಾಳಜಿಯೇ ಈ ಕಾವ್ಯದಲ್ಲಿ ಅಕ್ಷರ ರೂಪದಲ್ಲಿ ಹೊರಹೊಮ್ಮಿದೆ.

ಶಿಕ್ಷಕರಿಗೆ ರಜೆ ನೀಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಸಿಎಂ!

ಬೆಂಗಳೂರು : ರಾಜ್ಯ ಸರ್ಕಾರ, ಶಿಕ್ಷಕರಿಗೆ ಮಧ್ಯಂತರ ರಜೆ ನೀಡಿದ್ದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.