ಧಾರವಾಡ: ಇಲ್ಲಿನ ಕೆಲಗೇರಿಯ ಕಲಾವಿದ ಮಂಜುನಾಥ ಹಿರೇಮಠ ಅವರ ಕಲಾ ಕುಂಚದಲ್ಲಿ ಅರಳಿದ ನಿತ್ಯೋತ್ಸವ ಕವಿ ಕೆ.ಎಸ್.ನಿಸಾರ ಅಹ್ಮದ್. ನಿತ್ಯೋತ್ಸವ ಕವಿಯ ಚಿತ್ರವನ್ನು ಬಿಡಿಸುವ ಮೂಲಕ ಮಂಜುನಾಥ್ ನಿಸಾರ್ ಅಹ್ಮದ್ ಅವರಿಗೆ ಶೃದ್ಧಾಂಜಲಿ ಸಲ್ಲಿಸಿದರು

Leave a Reply

Your email address will not be published. Required fields are marked *

You May Also Like

ತಿರುಪತಿ ತಿಮ್ಮಪ್ಪನ ದರ್ಶನ ಯಾವಾಗ?

ಕೇಂದ್ರ ಸರ್ಕಾರ ಜೂ. 30ರ ವರೆಗೂ ಲಾಕ್ ಡೌನ್ ಘೋಷಣೆ ಮಾಡಿದೆ. ಅಲ್ಲದೇ, ಈ ಬಾರಿ ದೇವಸ್ಥಾನಗಳನ್ನು ತೆರೆಯಲು ಅನುಮತಿ ನೀಡಿದ್ದು, ಅದಕ್ಕಾಗಿ ಈ ವಾರವೇ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ.

ಖಸಾಯಿಖಾನೆಗಳಲ್ಲಿನ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ

ಗದಗ: ಸರ್ವೋದಯ ದಿನದ ಅಂಗವಾಗಿ ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ಖಸಾಯಿಖಾನೆಗಳಲ್ಲಿ ಪ್ರಾಣಿವಧೆ ಮಾಡುವದು ಹಾಗೂ ಮಾಂಸ…

ಹಂಪಿ ಚೆಲುವಿಗೆ ತ್ರಿವರ್ಣ ಮೆರುಗು

ಉತ್ತರಪ್ರಭ ಸುದ್ದಿಹಂಪಿ: 75 ನೇ ಅಮೃತ ಮಹೋತ್ಸವದ ಅಂಗವಾಗಿ ಹಂಪಿಯ ಐತಿಹಾಸಿಕ ಸ್ಮಾರಕಗಳಿಗೆ ತ್ರಿವರ್ಣ ದ್ವಜವನ್ನು…

ಹ್ಯಾಂಡ್ ಸಾನಿಟೈಸರ್ ಸ್ಪೋಟವಾಗುವುದು ನಿಜನಾ..?

ಆಲ್ಕೋಹಾಲ್ ಆಧಾರಿತ ಹ್ಯಾಂಡ್ ಸ್ಯಾನಿಟೈಸರ್ ಸ್ವಯಂಪ್ರೇರಿತ ದಹನಕ್ಕೆ ಸಮರ್ಥವಾಗಿರುವುದಿಲ್ಲ ಎಂದು ತಿಳಿದುಬಂದಿದೆ.