ಧಾರವಾಡ: ಇಲ್ಲಿನ ಕೆಲಗೇರಿಯ ಕಲಾವಿದ ಮಂಜುನಾಥ ಹಿರೇಮಠ ಅವರ ಕಲಾ ಕುಂಚದಲ್ಲಿ ಅರಳಿದ ನಿತ್ಯೋತ್ಸವ ಕವಿ ಕೆ.ಎಸ್.ನಿಸಾರ ಅಹ್ಮದ್. ನಿತ್ಯೋತ್ಸವ ಕವಿಯ ಚಿತ್ರವನ್ನು ಬಿಡಿಸುವ ಮೂಲಕ ಮಂಜುನಾಥ್ ನಿಸಾರ್ ಅಹ್ಮದ್ ಅವರಿಗೆ ಶೃದ್ಧಾಂಜಲಿ ಸಲ್ಲಿಸಿದರು
ಧಾರವಾಡ: ಇಲ್ಲಿನ ಕೆಲಗೇರಿಯ ಕಲಾವಿದ ಮಂಜುನಾಥ ಹಿರೇಮಠ ಅವರ ಕಲಾ ಕುಂಚದಲ್ಲಿ ಅರಳಿದ ನಿತ್ಯೋತ್ಸವ ಕವಿ ಕೆ.ಎಸ್.ನಿಸಾರ ಅಹ್ಮದ್. ನಿತ್ಯೋತ್ಸವ ಕವಿಯ ಚಿತ್ರವನ್ನು ಬಿಡಿಸುವ ಮೂಲಕ ಮಂಜುನಾಥ್ ನಿಸಾರ್ ಅಹ್ಮದ್ ಅವರಿಗೆ ಶೃದ್ಧಾಂಜಲಿ ಸಲ್ಲಿಸಿದರು