ಗದಗ: ಲಾಕ್ ಡೌನ್ ಪರಿಣಾಮದಿಂದಾಗಿ ಜಿಲ್ಲೆಯಲ್ಲಿ ಒಂದು ಕೋಟಿ ರೂಗಳಿಗೂ ಅಧಿಕ ಹೂ ಬೆಳೆದ ರೈತರು ನಷ್ಟ ಅನುಭವಿಸಿದ್ದಾರೆ.

ಮಾರ್ಚ್ ರಿಂದ ಇಲ್ಲಿತನಕ ಕನಕಾಂಬರ 16 ಟನ್, ಚೆಂಡು ಹೂ 40 ಟನ್, ಮಲ್ಲಿಗೆ 238.92 ಟನ್, ಸೇವಂತಿಗೆ 619.73 ಟನ್, ಸುಗಂಧರಾಜ ಕಡ್ಡಿ ಹೂ 263.13 ಟನ್, ಗ್ಲಾಡಿಯೊಲಸ್ ಕಡ್ಡಿ ಹೂ 22.50 ಟನ್, ಗುಲಾಬಿ ಹೂ 4 ಟನ್,  ಸಂರಕ್ಷಿತ ಬೇಸಾಯದ ಅಡಿ ಬೆಳೆದ ಕಾರ್ನೇಶನ್ 4 ಟನ್, ಜರ್ಬೆರಾ ಹೂ 2 ಟನ್ ಸೇರಿದಂತೆ ವಿವಿಧ ತಳಿಯ 796.37 ಟನ್ ನಷ್ಟು ಹೂವಿನ ಬೆಳೆ ಮಾರುಕಟ್ಟೆಯಲ್ಲಿ ಮಾರಾಟವಾಗದೇ ಇರುವ ಕುರಿತು ಜಿಲ್ಲಾಧಿಕಾರಿ ಹಾಗೂ ಇಲಾಖೆಯ ನಿರ್ದೇಶನಲಾಯಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷ ಸಿದ್ಧಲಿಂಗೇಶ್ವರಗೌಡ ಎಚ್. ಪಾಟೀಲ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ಇಂದು ನಾಲ್ಕು ಪಾಸಿಟಿವ್: ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆ!

ಜಿಲ್ಲೆಯಲ್ಲಿ ಇಂದು 4 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.

ಸೀತಾಲಹರಿಯ ಸುಪರ್ ಸ್ಪ್ರೆಡರ್ ಯಾರು?: ಪ್ರಾಥಮಿಕ ಸಂಪರ್ಕದಲ್ಲೇ 11 ಜನರಿಗೆ ಸೋಂಕು!

ಸುಪರ್ ಸ್ಪ್ರೆಡರ್ ಕುರಿತು ಉತ್ತರಪ್ರಭ ವಾರದ ಹಿಂದೆ ವಿವರವಾಗಿ ಬರೆದಿತ್ತು. ಟ್ರೇಸಿಂಗ್ ಪ್ರಕ್ರಿಯೆಯಲ್ಲಿ (ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದ ಹುಡುಕಾಟ) ಲೋಪದೋಷ ಆಗುತ್ತಿರುವುದಕ್ಕೆ ಈ ತರಹದ ಸುಪರ್ ಸ್ಪ್ರೆಡರ್ ತಮಗೇ ಅರಿವಿಲ್ಲದಂತೆ ಸೋಂಕನ್ನು ಹರಡಿಸುತ್ತ ಹೋಗುತ್ತಾರೆ.

ಗದಗ ಜಿಲ್ಲೆಯಲ್ಲಿಂದು ಅಂತರ್ ಜಿಲ್ಲಾ ಪ್ರವಾಸದಿಂದ ಹೆಚ್ಚಿನ ಸೋಂಕು: ಯಾವ ಊರಲ್ಲಿ ಎಷ್ಟು?

ಗದಗ ಜಿಲ್ಲೆಯಲ್ಲಿ ಇಂದು ಪತ್ತೆಯಾದ ಸೋಂಕಿತರಲ್ಲಿ ಜಿಲ್ಲೆಯ ಯಾವ ತಾಲೂಕಿನಲ್ಲಿ ಸೋಂಕಿತರು ಇಂದು ಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ..

ರಾಜ್ಯಕ್ಕೆ 7ನೇ ರ‍್ಯಾಂಕ್ ಪಡೆದ ಚಡಚಣ್ಣವರ

ಸ್ಥಳೀಯ ಜ್ಞಾನ ಜ್ಯೋತಿ ಕೊಚಿಂಗ್ ಸೆಂಟರ್ ವಿದ್ಯಾರ್ಥಿ ಮಂಜುನಾಥ ಚಡಚಣ್ಣವರ ಮೊರಾರ್ಜಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ರ‍್ಯಾಂಕ್ ಹಾಗೂ ಜಿಲ್ಲೆಗೆ 2ನೇ ಪಡೆದುಕೊಂಡಿದ್ದಾರೆ.