ಗದಗ: ಲಾಕ್ ಡೌನ್ ಪರಿಣಾಮದಿಂದಾಗಿ ಜಿಲ್ಲೆಯಲ್ಲಿ ಒಂದು ಕೋಟಿ ರೂಗಳಿಗೂ ಅಧಿಕ ಹೂ ಬೆಳೆದ ರೈತರು ನಷ್ಟ ಅನುಭವಿಸಿದ್ದಾರೆ.

ಮಾರ್ಚ್ ರಿಂದ ಇಲ್ಲಿತನಕ ಕನಕಾಂಬರ 16 ಟನ್, ಚೆಂಡು ಹೂ 40 ಟನ್, ಮಲ್ಲಿಗೆ 238.92 ಟನ್, ಸೇವಂತಿಗೆ 619.73 ಟನ್, ಸುಗಂಧರಾಜ ಕಡ್ಡಿ ಹೂ 263.13 ಟನ್, ಗ್ಲಾಡಿಯೊಲಸ್ ಕಡ್ಡಿ ಹೂ 22.50 ಟನ್, ಗುಲಾಬಿ ಹೂ 4 ಟನ್,  ಸಂರಕ್ಷಿತ ಬೇಸಾಯದ ಅಡಿ ಬೆಳೆದ ಕಾರ್ನೇಶನ್ 4 ಟನ್, ಜರ್ಬೆರಾ ಹೂ 2 ಟನ್ ಸೇರಿದಂತೆ ವಿವಿಧ ತಳಿಯ 796.37 ಟನ್ ನಷ್ಟು ಹೂವಿನ ಬೆಳೆ ಮಾರುಕಟ್ಟೆಯಲ್ಲಿ ಮಾರಾಟವಾಗದೇ ಇರುವ ಕುರಿತು ಜಿಲ್ಲಾಧಿಕಾರಿ ಹಾಗೂ ಇಲಾಖೆಯ ನಿರ್ದೇಶನಲಾಯಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷ ಸಿದ್ಧಲಿಂಗೇಶ್ವರಗೌಡ ಎಚ್. ಪಾಟೀಲ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನನ್ನ ಕ್ಷೇತ್ರವನ್ನೂ ಕನಕಪುರದವರು ಡಿಜೆ, ಕೆಜೆ ಹಳ್ಳಿ ಮಾಡಲು ಹೊರಟಿದ್ದಾರೆ!

ಬೆಂಗಳೂರು : ಕನಕಪುರದಿಂದ ಬಂದವರೇ ಹಣ ಹಂಚಿಕೆ ಮಾಡಿದ್ದಾರೆ ಎಂದು ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಆರೋಪಿಸಿದ್ದಾರೆ.

ಪದವಿ ಕಾಲೇಜು ತೆರೆಯಲು ಓಕೆ….ಪಿಯು ಕಾಲೇಜು ಮಾತ್ರ ಸದ್ಯಕ್ಕೆ ಇಲ್ಲ!

ಬೆಂಗಳೂರು : ಕಾಲೇಜುಗಳನ್ನು ಪ್ರಾರಂಭಿಸಲು ದಿನಾಂಕ ನಿಗದಿ ಪಡಿಸಲಾಗಿದ್ದು, ಪಿಯು ಕಾಲೇಜು ಸದ್ಯಕ್ಕೆ ಆರಂಭ ಆಗುವುದಿಲ್ಲ ಎಂದು ಸರ್ಕಾರ ಹೇಳುತ್ತಿದೆ.

ಉನ್ನತ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ: ಸಿಎಂ ಹೇಳಿದ್ದೇನು?

ಬೆಂಗಳೂರು: ಸಿಎಂ ನೇತೃತ್ವದಲ್ಲಿ ಇಂದು ನಡೆದ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ…

ರಾಷ್ಟ್ರೀಯ ಹೆದ್ದಾರಿ ಗುಂಡಿಯಲ್ಲಿ ವಾಹನ ಸವಾರರು ಬಿದ್ದು ನರಳಾಟ

ವರದಿ: ವಿಠಲ ಕೆಳೂತ್ ಮಸ್ಕಿ: ಲಿಂಗಸ್ಗೂರು-ಮಸ್ಕಿ ‌ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿರುವ ತಗ್ಗು ಗುಂಡಿಗಳಿಗೆ ಬಿದ್ದು ವಾಹನ…