ಗದಗ: ಲಾಕ್ ಡೌನ್ ಪರಿಣಾಮದಿಂದಾಗಿ ಜಿಲ್ಲೆಯಲ್ಲಿ ಒಂದು ಕೋಟಿ ರೂಗಳಿಗೂ ಅಧಿಕ ಹೂ ಬೆಳೆದ ರೈತರು ನಷ್ಟ ಅನುಭವಿಸಿದ್ದಾರೆ.

ಮಾರ್ಚ್ ರಿಂದ ಇಲ್ಲಿತನಕ ಕನಕಾಂಬರ 16 ಟನ್, ಚೆಂಡು ಹೂ 40 ಟನ್, ಮಲ್ಲಿಗೆ 238.92 ಟನ್, ಸೇವಂತಿಗೆ 619.73 ಟನ್, ಸುಗಂಧರಾಜ ಕಡ್ಡಿ ಹೂ 263.13 ಟನ್, ಗ್ಲಾಡಿಯೊಲಸ್ ಕಡ್ಡಿ ಹೂ 22.50 ಟನ್, ಗುಲಾಬಿ ಹೂ 4 ಟನ್,  ಸಂರಕ್ಷಿತ ಬೇಸಾಯದ ಅಡಿ ಬೆಳೆದ ಕಾರ್ನೇಶನ್ 4 ಟನ್, ಜರ್ಬೆರಾ ಹೂ 2 ಟನ್ ಸೇರಿದಂತೆ ವಿವಿಧ ತಳಿಯ 796.37 ಟನ್ ನಷ್ಟು ಹೂವಿನ ಬೆಳೆ ಮಾರುಕಟ್ಟೆಯಲ್ಲಿ ಮಾರಾಟವಾಗದೇ ಇರುವ ಕುರಿತು ಜಿಲ್ಲಾಧಿಕಾರಿ ಹಾಗೂ ಇಲಾಖೆಯ ನಿರ್ದೇಶನಲಾಯಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷ ಸಿದ್ಧಲಿಂಗೇಶ್ವರಗೌಡ ಎಚ್. ಪಾಟೀಲ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಹಾಸ್ಯನಟ ಮಿಮಿಕ್ರಿ ರಾಜಗೋಪಾಲ್ ಕಾಲವಶ

ಬೆಂಗಳೂರು: ಕನ್ನಡ, ತಮಿಳು ಮತ್ತಿತರ ಭಾಷೆಗಳ 650ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಾಸ್ಯ ನಟ ಮಿಮಿಕ್ರಿ…

ಪ್ಲಾಸ್ಮಾ ಚಿಕಿತ್ಸೆಯಿಂದ ಗಂಭೀರ ಪರಿಸ್ಥಿತಿಯ ಸೋಂಕಿತರ ರಕ್ಷಣೆ ಕಷ್ಟ: ಕೇಜ್ರಿವಾಲ್

ದೆಹಲಿ: ಗಂಭೀರ ಪರಿಸ್ಥಿತಿಯಲ್ಲಿರುವ ಕೊರೊನಾ ಸೋಂಕಿತರ ಜೀವವನ್ನು ಪ್ಲಾಸ್ಮಾ ಚಿಕಿತ್ಸೆಯಿಂದ ಉಳಿಸುವುದು ತೀರಾ ಕಷ್ಟ ಎಂದು…

ನಿಗಮ-ಮಂಡಳಿ: ಉತ್ತರ ಕರ್ನಾಟಕಕ್ಕೆ ಸಿಂಹಪಾಲು

ಬೆಂಗಳೂರು, ಮೈಸೂರು, ರಾಮನಗರಕ್ಕೆ ಸೊನ್ನೆ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಈ ಸಂದರ್ಭದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಸಂತೈಸುವ ಭಾಗವಾಗಿ 24 ಶಾಸಕರಿಗೆ ನಿಗಮ-ಮಂಡಳಿ ಗಿಫ್ಟ್ ನೀಡಲಾಗಿದೆ. ಯಾವುದೇ ಮುನ್ಸೂಚನೆ ಇಲ್ಲದೇ ಮುಖ್ಯಮಂತ್ರಿ ಯಡಿಯೂರಪ್ಪ 24 ನಿಗಮ-ಮಂಡಳಿಗಳಿಗೆ ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡುವ ಮೂಲಕ ಚಕಿತಗೊಳಿಸಿದ್ದಾರೆ.

ವಲಸೆ ಕಾರ್ಮಿಕರ ರಕ್ಷಣೆಗಾಗಿ ಪೋಸ್ಟರ್ ನಾಳೆ ಪ್ರತಿಭಟನೆ

ಕಳೆದ ಒಂದುವರೆ ತಿಂಗಳಿಂದ ವಲಸೆ ಕಾರ್ಮಿಕರು ಊಟ ಇಲ್ಲದೆ, ವೇತನ ವಿಲ್ಲದೆ ಹೇಳಲಾರದ ಕಷ್ಟ ಅನುಭವಿಸಿದ್ದಾರೆ. ಹಾಗಾಗಿ ಅವರೆಲ್ಲ ಮನೆಗೆ ಹೋಗಲು ಬಯಸುತ್ತಿದ್ದಾರೆ. ಆದರೆ ನಮ್ಮ ಕ್ರೂರ ಸರ್ಕಾರ, ರೈಲುಗಳನ್ನು ನಿಲ್ಲಿಸಿ, ಅಮಾನೀಯವಾಗಿ ಕಾರ್ಮಿಕರನ್ನು ಇಲ್ಲಿಯೇ ಬಂಧಿಸಿ, ನಮ್ಮ ರಾಜ್ಯವನ್ನ ಬಹಿರಂಗ ಜೈಲು ಮಾಡಲು ಹೊರಟಿದೆ.