ಗದಗ: ಜಿಲ್ಲೆಯಲ್ಲಿ ಪರೀಕ್ಷೆಗೆ ಕಳುಹಿಸಲಾದ ಒಟ್ಟು 1554 ಮಾದರಿಗಳಲ್ಲಿ 1307 ನೆಗಟಿವ್ ವರದಿ ಬಂದಿವೆ. ಬಾಕಿ 182 ವರದಿ ಬರಬೇಕಿದ್ದು, 60 ವರದಿಗಳನ್ನು ತಿರಸ್ಕರಿಸಲಾಗಿದೆ.

ಈವರೆಗೆ ಹೊಸದಾಗಿ ಒಟ್ಟು 1495 ಜನರು ನಿಗಾಕ್ಕೆ ಒಳಗಾಗಿದ್ದರು. ಅದರಲ್ಲಿ 235 ಜನ ನಿಗಾ ಅವಧಿ ಮುಗಿಸಿದ್ದು, 1226 ಹೋಮ್ ಕ್ವಾರೈಂಟೈನ್ ನಲ್ಲಿದ್ದಾರೆ. 24 ಜನರು ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗಾದಲ್ಲಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಚಿವ ನಾಗೇಶ ನಾಯಕತ್ವ: ಅಭಿವೃದ್ಧಿ ಪಥದಲ್ಲಿ ಶಿಕ್ಷಣ ಇಲಾಖೆ- ಸ್ಪಂದನಾಭಾವದಿಂದ ಸಮಸ್ಯೆಗಳು ಕ್ಷೀಣ…!

ಉತ್ತರಪ್ರಭ ಸುದ್ದಿಆಲಮಟ್ಟಿ: ಶಿಕ್ಷಣ ಇಲಾಖೆಯ ಅಭಿವೃದ್ಧಿ ಕಾರ್ಯಕ್ಕೆ ಇಡೀ ಇಲಾಖೆ, ಶಿಕ್ಷಕರು, ಮಕ್ಕಳು, ಸಂಘಟನೆಗಳು, ಪಾಲಕರು-ಪೋಷಕರು,…

ಪಟಾಕಿ ನಿಷೇಧ ಆದೇಶ ಹಿಂಪಡೆದ ಸಿಎಂ: ಹಸಿರು ಪಟಾಕಿಗೆ ಅನುಮತಿ ನೀಡಿದ ಬಿಎಸ್ವೈ

ದೀಪಾವಳಿ ಹಿನ್ನೆಲೆ ಪಟಾಕಿ ಮಾರಾಟ ಹಾಗೂ ಸಿಡಿಸುವುದನ್ನು ನಿಷೇಧಿಸುವುದಾಗಿ ಘೋಷಿಸಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಸಾರ್ವಜನಿಕರ ಒತ್ತಡಕ್ಕೆ ಮಣಿದ ಯಡಿಯೂರಪ್ಪ “ಹಸಿರು ಪಟಾಕಿ ”ಮಾರಾಟ ಮತ್ತು ಸಿಡಿಸಲು ಅವಕಾಶ ನೀಡಿದ್ದಾರೆ.

ಚರಂಡಿ ಹೂಳು ಎತ್ತಿಸಿ ಸ್ವಚ್ಛತೆ : ಗ್ರಾ.ಪಂ ಸದಸ್ಯನ ಕಾರ್ಯಕ್ಕೆ ಪ್ರಶಂಸೆ

ಕಲ್ಲೂರ ಗ್ರಾಮದ 2ನೇ ವಾರ್ಡಿನ ಯಳವತ್ತಿ ರಸ್ತೆಯ ಚರಂಡಿಯಲ್ಲಿ ಸುಮಾರು ವರ್ಷಗಳಿಂದ ತುಂಬಿಕೊಂಡಿದ್ದ ಹೂಳು ಎತ್ತಿಸಿ ಸ್ವಚ್ಛತೆ ಕೈಗೊಂಡ ಗ್ರಾಮ ಪಂಚಾಯ್ತಿ ಸದಸ್ಯ ಬಸವರಾಜ ರಾಮರಡ್ಡಿ ಅವರ ಕಾರ್ಯಕ್ಕೆ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದರು.

ಜೆಡಿಎಸ್ ನೆಲದಲ್ಲಿ ಸೋತರೂ ಅಧಿಕಾರಕ್ಕೆ ಏರುವ ಪ್ರಯತ್ನದಲ್ಲಿ ಬಿಜೆಪಿ!?

ಹಾಸನ : ಜೆಡಿಎಸ್ ಕೋಟೆಯಲ್ಲಿ ತಂತ್ರದಿಂದ ವಶಪಡಿಸಿಕೊಳ್ಳಲು ಬಿಜೆಪಿ ಹವಣಿಸುತ್ತಿದೆಯೇ ಎಂಬ ಮಾತುಗಳು ಜಿಲ್ಲೆಯಲ್ಲಿ ಕೇಳಿ ಬರುತ್ತಿವೆ. ಮೀಸಲಾತಿ ಹೆಸರಿನಲ್ಲಿ ಇಂತಹದೊಂದು ಕೃತ್ಯ ನಡೆಯುತ್ತಿದೆ ಎಂಬ ಆರೋಪ ಸದ್ಯ ಬಿಜೆಪಿಯ ವಿರುದ್ಧ ಕೇಳಿ ಬರುತ್ತಿದೆ.